ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ಮರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.
ಬಳ್ಳಾರಿ ಮೃಗಾಲಯದಲ್ಲಿ 7 ವರ್ಷದ ಹಿಂದೆ ಸುಂದರಿ ಎಂಬ ಜಿಂಕೆಮರಿ ಜನ್ಮ ತಾಳಿತ್ತು, ಬಳ್ಳಾರಿ ಮೃಗಾಲಯದಲ್ಲಿದ್ದ 6೦ ಬ್ಲಾಕ್ ಬಕ್ಸ್ ಪೈಕಿ ಸುಂದರಿ ಕೂಡ ಒಬ್ಬಳಾಗಿದ್ದಳು. ಈಗ ಅವುಗಳನ್ನು ಸದ್ಯ ಹಂಪಿ ಬಳಿಯಿರುವ ಬಿಳಿಕ್ಕಲ್ ಮೃಗಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ. ಬಳ್ಳಾರಿ ಮೃಗಾಲಯದಲ್ಲಿ ಬಸವರಾಜ್ ಪ್ರಾಣಿಗಳಿಗೆ ಆಹಾರ ನೀಡುವ ಹಾಗೂ ಊಟ ತಿನ್ನಿಸುವ ಮೇಲ್ವಿಚಾರಕರಾಗಿದ್ದರು. ಅರಣ್ಯ ಇಲಾಖೆಯ ವಾರ್ಷಿಕ ವರ್ಗಾವಣೆ ನಿಯಮದಂತೆ ಬಸವರಾಜ್ ಅವರನ್ನು ಕಮಲಪುರ ಪ್ರದೇಶಕ್ಕೆ ವರ್ಗಾವಣೆ ಮಾಡಲಾಯಿತು. ಸದ್ಯ ಬಸವರಾಜ್ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯದ ಪ್ರಾಣಿಗಳಿಗೆ ಆಹಾರ ತಿನ್ನಿಸುವ ಮೇಲ್ವಿಚಾರಕರಾಗಿ ವರ್ಗಾವಣೆ ಗೊಂಡಿದ್ದಾರೆ.
ನವೆಂಬರ್ 3 ರಿಂದ ಈ ಮೃಗಾಲಯ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದೆ, ಇಲ್ಲಿಯೇ ವಾಸವಿರುವ ಸುಂದರಿ ಆಕಸ್ಮಿಕವಾಗಿ ತನ್ನ ಕೇರ್ ಟೇಕರ್ ನೋಡಿ, ಅವರನ್ನು ಗುರುತಿಸಿ ಆತನ ಹಿಂದೆ ಹಿಂದೆಯೇ ಸುತ್ತುತ್ತಿದ್ದಾಳೆ. 7 ವರ್ಷಗಳ ಹಿಂದೆ ಸುಂದರಿ ಹುಟ್ಟಿದಾಗ ತನಗೆ ಹಾಲು ಕುಡಿಸಿ ಬೆಳೆಸಿದ್ದ ಬಸವರಾಜ್ ನನ್ನು ಆಕೆ ಮರೆತಿಲ್ಲ, ಬಸವರಾಜ್ ಆಹಾರ ನೋಡಲು ಹೋದರೆ ಉಳಿದೆಲ್ಲಾ ಜಿಂಕೆಗಳು ಹೆದರಿ ದೂರ ಓಡುತ್ತಿದ್ದವು. ಆದರೆ ಸುಂದರಿ ಮಾತ್ರ ಬಸವರಾಜ್ ಹಿಂದಿಂದೆಯೇ ಸುತ್ತುತ್ತಿದ್ದಳು.
ಈ ಸುಂದರಿ ಜಿಂಕೆ ಯಾವಾಗಲು ನನ್ನ ಹಿಂದೆಯೇ ಇರುತಾ ಇತ್ತು , ನಾನು ಗೇಟ್ ಬಾಗಿಲು ಮುಚ್ಚಿದರೇ, ಸುಮಾರು ಅರ್ಧ ಗಂಟೆಗಳ ಕಾಲ ಕಾದು ನಂತರ ಬೇರೆ ಜಿಂಕೆಗಳ ಜೊತೆ ಹೋಗುತಿತ್ತು . ಪ್ರಾಣಿಗಳ ಈ ವರ್ತನೆ ನನಗೆ ತುಂಬಾ ಭಿನ್ನವೆನಿಸುತ್ತಿದೆ.ಈ ಜಿಂಕೆ ಮರಿ ನನ್ನನ್ನು ಇಷ್ಟೋಂದು ನೆನಪಿನಲ್ಲಿಟ್ಟುಕೊಂಡಿರುವುದು ನನಗೆ ಆಶ್ಚರ್ಯ ತರಿಸಿದೆ ಎಂದು ಬಸವರಾಜ್ ಹೇಳಿದ್ದಾರೆ. ಬಳ್ಳಾರಿಯ ಗುದ್ದೂರು ಮೂಲದ ಬಸವರಾಜ್ ಅರಣ್ಯ ಇಲಾಖೆಯ ನೌಕರರಾಗಿದ್ದಾರೆ, ಬಸವರಾಜ್ ಸದ್ಯ ಕಾವಲುಗಾರನಾಗಿ
ನೇಮಕಗೊಂಡಿದ್ದಾರೆ.
ಪ್ರಾಣಿಗಳನ್ನು ಪ್ರೀತಿಸುವ ಅವರು ಅವುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ, ಈಗ ಸುಂದರಿ ಜೊತೆ ಅವರಿಗೆ ವಿಶೇಷ ಪ್ರೀತಿ ವಾತ್ಸಲ್ಯ ಬೆಳೆದಿದೆ. ಸುಂದರಿಯನ್ನು ಬಸವರಾಜ್ ಸುಂದರಿ ಎಂದು ಕರೆಯುತ್ತಾರೆ, ಸುಂದರಿ ಎಂದು ಕರೆದ ಕೂಡಲೇ ಜಿಂಕೆ ಮರಿ ಪ್ರತಿಕ್ರಿಯಿಸುತ್ತದೆ. ಸುಂದರಿ ನನ್ನ ಮಗಳಿದ್ದಂತೆ ಎಂದು ಬಸವರಾಜ್ ಹೇಳಿದ್ದಾರೆ. ಬ್ಲ್ಯಾಕ್ ಬಕ್ಸ್ ಗುಜರಾತ್, ರಾಜಸ್ತಾನ, ಮಧ್ಯ ಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕದ ಒಣ ಭೂಮಿಯಲ್ಲಿ ಕಂಡುಬರುವ ಪ್ರಾಣಿಯಾಗಿದೆ ಅಳಿವಿನಂಚಿನಲ್ಲಿರುವ ಪ್ರಬೇಧದ
ಜಿಂಕೆಗಳನ್ನ ವನ್ಯ ಜೀವಿ ಕಾಯಿದೆ ಪ್ರಕಾರ ರಕ್ಷಿಸಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ
ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ…
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ
ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….