ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .

22 ವರ್ಷ ವಯಸ್ಸಿನ ಯೆಲ್ಲಮ್ಮ ಅವರು 18 ವಯಸ್ಸಿನಲ್ಲಿ ಮದುವೆಯಾಗಿದ್ದರು. ಆದರೆ ಇಂದು ಅವರ ಜೊತೆ ಪತಿ ಇಲ್ಲ. ತನ್ನ ಜೀವನ ತುಂಬಾನೇ ಕಷ್ಟಕರವಾಗಿದೆ. ಜೀವನ ನಡೆಸಲು ತನ್ನ ಸಂಬಂದಿಕರ ಬೆಂಬಲ ಪಡೆಯದೇ ತಾನು ಸ್ವಾವಲಂಬಿಯಾಗಿ ಜೀವನ ನಡೆಸ ಬೇಕು ಹಾಗು ಬಡತನದಲ್ಲಿ ಎಷ್ಟೋ ಜನ ಕಷ್ಟ ಪಡುತ್ತಿದ್ದಾರೆ. ನನ್ನ ಜೀವನ ಕಥೆಗಿಂತ ಬೇರೆಯವರು ಒಂದೊತ್ತಿನ ಊಟಕ್ಕೂ ಎಷ್ಟೋ ವ್ಯಥೆ ಪಡುತ್ತಿದಾರೆ. ಅಂತಹ ನೊಂದವರ ಬಾಳಿಗೆ ನಾನು ಬೆಳಕಾಗಬೇಕು ಅನ್ನೋ ಅಸೆ ಇವರದ್ದು. ತಾನು ಕಷ್ಟ ಪಟ್ಟು ತನ್ನ ಜೀವನಕ್ಕಾಗಿ ಚಿಕ್ಕವಯಸ್ಸಿನ ಮಗನೊಂದಿಗೆ ಆಟೋ ಓಡಿಸುವ ವೃತ್ತಿಯನ್ನು ಪ್ರಾರಂಭಿಸಿದ್ದಾರೆ.

ಪ್ರತಿ ದಿನ ಬೆಳಗ್ಗೆ 6 ರಿಂದ ಸಂಜೆ 8 ರವರೆಗೆ ಆಟೋ ಓಡಿಸುತ್ತಾರೆ. ಬಿಡುವಿನ ಸಮಯದಲ್ಲಿ ನ್ಯೂಸ್ ಪೇಪರ್ ಹಾಗು ನಿಯತಕಾಲಿಕೆಗಳನ್ನು ಓದುತ್ತಾರೆ. ತಾನು ಐಎಎಸ್ ಅಧಿಕಾರಿಯಾದರೆ ತನ್ನ ರೀತಿಯಲ್ಲಿರುವ ಅದೆಷ್ಟೋ ಹೆಣ್ಣು ಮಕ್ಕಳಿಗೆ ಸಹಾಯ ಮಾಡಬಹುದು ಅನ್ನುತ್ತಾರೆ.ತಾನು ಹೆಣ್ಣು ಆಗಿರುವುದರಿಂದ ತನಗೆ ಬಾಡಿಗೆಗೆ ಆಟೋ ಕೊಡಲು ಯಾರು ಮುಂದೆ ಬರುವುದಿಲ್ಲ. ಆದರೂ ಹೇಗೋ ಮಾಡಿ ದಿನದ ಲೆಕ್ಕಕ್ಕೆ 130 ಬಾಡಿಗೆಯ ರೀತಿಯಲ್ಲಿ ಆಟೋ ಪಡೆಯುತ್ತಾರೆ.

ತಾನು ಮಾಡುವ ವೃತ್ತಿ ಯಲ್ಲಿ ಎಷ್ಟೋ ಕಷ್ಟ ಬಂದರು ಕುಗ್ಗದೆ, ಪ್ರತಿದಿನ ತನ್ನ ಕೆಲಸವನ್ನು ನಿಭಾಯಿಸುತ್ತಿದ್ದಾರೆ. ತಾನು ಹೆಣ್ಣಾಗಿರುವ ಕಾರಣಕ್ಕೆ ಕೆಲ ಜನ ಇವರನ್ನು ಬೇರೆಯ ರೀತಿಯಲ್ಲಿ ನೋಡುತ್ತಾರೆ ಅಲ್ಲದೆ ಕೆಲವರು ಇವರು ಮಾಡುವ ಕೆಲಸಕ್ಕೆ ಗೌರವಿಸುತ್ತಾರೆ. ಇವೆಲ್ಲವುಗಳ ನಡುವೆ ತನ್ನ ಗುರಿಯನ್ನು ಮುಟ್ಟುವ ಪ್ರಯತ್ನ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಿಸುತ್ತಲೇ ಇರುತ್ತಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…
ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್ಮಹಲ್ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…
ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ…
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.
ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…
ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.