News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸ್ಪೂರ್ತಿ

ಐಎಎಸ್ ಅಧಿಕಾರಿ ಕನಸನ್ನು ಹೊತ್ತ ಈ ಮಹಿಳೆಯ ಕತೆ ಅತ್ಯಂತ ರೋಚಕ ಮತ್ತು ಎಲ್ಲರಿಗೂ ಸ್ಪುರ್ತಿಯೂ ಕೂಡ..!ತಿಳಿಯಲು ಈ ಲೇಖನ ಓದಿ…

380

ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .

ಆಟೋ ಓಡಿಸುವ ವೃತ್ತಿಯೇ ಏಕೆ..?

22 ವರ್ಷ ವಯಸ್ಸಿನ ಯೆಲ್ಲಮ್ಮ ಅವರು 18 ವಯಸ್ಸಿನಲ್ಲಿ ಮದುವೆಯಾಗಿದ್ದರು. ಆದರೆ ಇಂದು ಅವರ ಜೊತೆ ಪತಿ ಇಲ್ಲ. ತನ್ನ ಜೀವನ ತುಂಬಾನೇ ಕಷ್ಟಕರವಾಗಿದೆ. ಜೀವನ ನಡೆಸಲು ತನ್ನ ಸಂಬಂದಿಕರ ಬೆಂಬಲ ಪಡೆಯದೇ ತಾನು ಸ್ವಾವಲಂಬಿಯಾಗಿ ಜೀವನ ನಡೆಸ ಬೇಕು ಹಾಗು ಬಡತನದಲ್ಲಿ ಎಷ್ಟೋ ಜನ ಕಷ್ಟ ಪಡುತ್ತಿದ್ದಾರೆ. ನನ್ನ ಜೀವನ ಕಥೆಗಿಂತ ಬೇರೆಯವರು ಒಂದೊತ್ತಿನ ಊಟಕ್ಕೂ ಎಷ್ಟೋ ವ್ಯಥೆ ಪಡುತ್ತಿದಾರೆ. ಅಂತಹ ನೊಂದವರ ಬಾಳಿಗೆ ನಾನು ಬೆಳಕಾಗಬೇಕು ಅನ್ನೋ ಅಸೆ ಇವರದ್ದು. ತಾನು ಕಷ್ಟ ಪಟ್ಟು ತನ್ನ ಜೀವನಕ್ಕಾಗಿ ಚಿಕ್ಕವಯಸ್ಸಿನ ಮಗನೊಂದಿಗೆ ಆಟೋ ಓಡಿಸುವ ವೃತ್ತಿಯನ್ನು ಪ್ರಾರಂಭಿಸಿದ್ದಾರೆ.

ಯೆಲ್ಲಮ್ಮನ ಪ್ರತೀದಿನದ ಕೆಲಸ…

ಪ್ರತಿ ದಿನ ಬೆಳಗ್ಗೆ 6 ರಿಂದ ಸಂಜೆ 8 ರವರೆಗೆ ಆಟೋ ಓಡಿಸುತ್ತಾರೆ. ಬಿಡುವಿನ ಸಮಯದಲ್ಲಿ ನ್ಯೂಸ್ ಪೇಪರ್ ಹಾಗು ನಿಯತಕಾಲಿಕೆಗಳನ್ನು ಓದುತ್ತಾರೆ. ತಾನು ಐಎಎಸ್ ಅಧಿಕಾರಿಯಾದರೆ ತನ್ನ ರೀತಿಯಲ್ಲಿರುವ ಅದೆಷ್ಟೋ ಹೆಣ್ಣು ಮಕ್ಕಳಿಗೆ ಸಹಾಯ ಮಾಡಬಹುದು ಅನ್ನುತ್ತಾರೆ.ತಾನು ಹೆಣ್ಣು ಆಗಿರುವುದರಿಂದ ತನಗೆ ಬಾಡಿಗೆಗೆ ಆಟೋ ಕೊಡಲು ಯಾರು ಮುಂದೆ ಬರುವುದಿಲ್ಲ. ಆದರೂ ಹೇಗೋ ಮಾಡಿ ದಿನದ ಲೆಕ್ಕಕ್ಕೆ 130 ಬಾಡಿಗೆಯ ರೀತಿಯಲ್ಲಿ ಆಟೋ ಪಡೆಯುತ್ತಾರೆ.

ಸ್ಪೂರ್ತಿಯ ಚಿಲುಮೆ ಯೆಲ್ಲಮ್ಮ…

ತಾನು ಮಾಡುವ ವೃತ್ತಿ ಯಲ್ಲಿ ಎಷ್ಟೋ ಕಷ್ಟ ಬಂದರು ಕುಗ್ಗದೆ, ಪ್ರತಿದಿನ ತನ್ನ ಕೆಲಸವನ್ನು ನಿಭಾಯಿಸುತ್ತಿದ್ದಾರೆ. ತಾನು ಹೆಣ್ಣಾಗಿರುವ ಕಾರಣಕ್ಕೆ ಕೆಲ ಜನ ಇವರನ್ನು ಬೇರೆಯ ರೀತಿಯಲ್ಲಿ ನೋಡುತ್ತಾರೆ ಅಲ್ಲದೆ ಕೆಲವರು ಇವರು ಮಾಡುವ ಕೆಲಸಕ್ಕೆ ಗೌರವಿಸುತ್ತಾರೆ. ಇವೆಲ್ಲವುಗಳ ನಡುವೆ ತನ್ನ ಗುರಿಯನ್ನು ಮುಟ್ಟುವ ಪ್ರಯತ್ನ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಿಸುತ್ತಲೇ ಇರುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕರ್ಜೂರದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.

  • ಸಿನಿಮಾ

    ನಮ್ಮ ಮೈಯಲ್ಲಿರುವ ರಕ್ತ ತೆಗೆದು ನಿಮ್ಮ ಕಾಲು ತೊಳಿಬೇಕು ಎಂದ ದರ್ಶನ್..!

    ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ದರ್ಶನ್ ನಮ್ಮ ಬಗ್ಗೆ ಏನೇ ಮಾತಾಡಿದ್ರೂ ನಾವು ಕೋಪ ಮಾಡ್ಕೊಳಲ್ಲ, ಬೇಜಾರಿಲ್ಲ, ನೊಂದುಕೊಳ್ಳಲ್ಲ. ನಾವು ಅಂಬರೀಶ್​ ಅವರಿಗಾಗಿ, ಸುಮಲತಾ ಅಮ್ಮನಿಗಾಗಿ ಬಂದಿದ್ದೇವೆ ಎಂದು ನಟ ದರ್ಶನ ಹೇಳಿದರು. ಮಂಡ್ಯದ ಸಿಲ್ವರ್​ ಜ್ಯುಬಿಲಿ ಪಾರ್ಕ್​ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್,…

  • ಸಿನಿಮಾ

    ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಟಿ ಜಯಪ್ರದಾ!

    ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(24 ಡಿಸೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ…

  • ಜ್ಯೋತಿಷ್ಯ

    ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕೃಪೆಯಿಂದ ವಿಪರೀತ ಧನಲಾಭ..ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಮಾರ್ಚ್, 2019) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು…

  • inspirational

    ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ! ಹೇಗಿತ್ತು ಆತನ ಪ್ರಯಾಣ?

    ಯುರೋಪ್​ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್​ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್​ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್​ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್​ಗೆ ತಲುಪಿದನು. ಯುರೋಪ್​ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್​ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…