News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸ್ಪೂರ್ತಿ

ಐಎಎಸ್ ಅಧಿಕಾರಿ ಕನಸನ್ನು ಹೊತ್ತ ಈ ಮಹಿಳೆಯ ಕತೆ ಅತ್ಯಂತ ರೋಚಕ ಮತ್ತು ಎಲ್ಲರಿಗೂ ಸ್ಪುರ್ತಿಯೂ ಕೂಡ..!ತಿಳಿಯಲು ಈ ಲೇಖನ ಓದಿ…

380

ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .

ಆಟೋ ಓಡಿಸುವ ವೃತ್ತಿಯೇ ಏಕೆ..?

22 ವರ್ಷ ವಯಸ್ಸಿನ ಯೆಲ್ಲಮ್ಮ ಅವರು 18 ವಯಸ್ಸಿನಲ್ಲಿ ಮದುವೆಯಾಗಿದ್ದರು. ಆದರೆ ಇಂದು ಅವರ ಜೊತೆ ಪತಿ ಇಲ್ಲ. ತನ್ನ ಜೀವನ ತುಂಬಾನೇ ಕಷ್ಟಕರವಾಗಿದೆ. ಜೀವನ ನಡೆಸಲು ತನ್ನ ಸಂಬಂದಿಕರ ಬೆಂಬಲ ಪಡೆಯದೇ ತಾನು ಸ್ವಾವಲಂಬಿಯಾಗಿ ಜೀವನ ನಡೆಸ ಬೇಕು ಹಾಗು ಬಡತನದಲ್ಲಿ ಎಷ್ಟೋ ಜನ ಕಷ್ಟ ಪಡುತ್ತಿದ್ದಾರೆ. ನನ್ನ ಜೀವನ ಕಥೆಗಿಂತ ಬೇರೆಯವರು ಒಂದೊತ್ತಿನ ಊಟಕ್ಕೂ ಎಷ್ಟೋ ವ್ಯಥೆ ಪಡುತ್ತಿದಾರೆ. ಅಂತಹ ನೊಂದವರ ಬಾಳಿಗೆ ನಾನು ಬೆಳಕಾಗಬೇಕು ಅನ್ನೋ ಅಸೆ ಇವರದ್ದು. ತಾನು ಕಷ್ಟ ಪಟ್ಟು ತನ್ನ ಜೀವನಕ್ಕಾಗಿ ಚಿಕ್ಕವಯಸ್ಸಿನ ಮಗನೊಂದಿಗೆ ಆಟೋ ಓಡಿಸುವ ವೃತ್ತಿಯನ್ನು ಪ್ರಾರಂಭಿಸಿದ್ದಾರೆ.

ಯೆಲ್ಲಮ್ಮನ ಪ್ರತೀದಿನದ ಕೆಲಸ…

ಪ್ರತಿ ದಿನ ಬೆಳಗ್ಗೆ 6 ರಿಂದ ಸಂಜೆ 8 ರವರೆಗೆ ಆಟೋ ಓಡಿಸುತ್ತಾರೆ. ಬಿಡುವಿನ ಸಮಯದಲ್ಲಿ ನ್ಯೂಸ್ ಪೇಪರ್ ಹಾಗು ನಿಯತಕಾಲಿಕೆಗಳನ್ನು ಓದುತ್ತಾರೆ. ತಾನು ಐಎಎಸ್ ಅಧಿಕಾರಿಯಾದರೆ ತನ್ನ ರೀತಿಯಲ್ಲಿರುವ ಅದೆಷ್ಟೋ ಹೆಣ್ಣು ಮಕ್ಕಳಿಗೆ ಸಹಾಯ ಮಾಡಬಹುದು ಅನ್ನುತ್ತಾರೆ.ತಾನು ಹೆಣ್ಣು ಆಗಿರುವುದರಿಂದ ತನಗೆ ಬಾಡಿಗೆಗೆ ಆಟೋ ಕೊಡಲು ಯಾರು ಮುಂದೆ ಬರುವುದಿಲ್ಲ. ಆದರೂ ಹೇಗೋ ಮಾಡಿ ದಿನದ ಲೆಕ್ಕಕ್ಕೆ 130 ಬಾಡಿಗೆಯ ರೀತಿಯಲ್ಲಿ ಆಟೋ ಪಡೆಯುತ್ತಾರೆ.

ಸ್ಪೂರ್ತಿಯ ಚಿಲುಮೆ ಯೆಲ್ಲಮ್ಮ…

ತಾನು ಮಾಡುವ ವೃತ್ತಿ ಯಲ್ಲಿ ಎಷ್ಟೋ ಕಷ್ಟ ಬಂದರು ಕುಗ್ಗದೆ, ಪ್ರತಿದಿನ ತನ್ನ ಕೆಲಸವನ್ನು ನಿಭಾಯಿಸುತ್ತಿದ್ದಾರೆ. ತಾನು ಹೆಣ್ಣಾಗಿರುವ ಕಾರಣಕ್ಕೆ ಕೆಲ ಜನ ಇವರನ್ನು ಬೇರೆಯ ರೀತಿಯಲ್ಲಿ ನೋಡುತ್ತಾರೆ ಅಲ್ಲದೆ ಕೆಲವರು ಇವರು ಮಾಡುವ ಕೆಲಸಕ್ಕೆ ಗೌರವಿಸುತ್ತಾರೆ. ಇವೆಲ್ಲವುಗಳ ನಡುವೆ ತನ್ನ ಗುರಿಯನ್ನು ಮುಟ್ಟುವ ಪ್ರಯತ್ನ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಿಸುತ್ತಲೇ ಇರುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಾಟ್ಸಾಪ್ ಪ್ರಿಯರಿಗೊಂದು ಶಾಕಿಂಗ್ ನ್ಯೂಸ್…! 2020 ಕ್ಕೆ ಕೊನೆಯಾಗುತ್ತೆ ಈ ಆ್ಯಪ್…!! ಯಾವುದು ಗೊತ್ತೇ,.?

    ವಾಟ್ಸಾಪ್ ಬಳಕೆದಾರರಿಗೆ ಬಿಗ್ ಶಾಕ್! ಫೇಸ್‌ಬುಕ್ ಒಡೆತನದ ವಾಟ್ಸಾಪ್ ತನ್ನ ಅಪ್ಲಿಕೇಶನ್‌ನಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿದ್ದು, ಫೆಬ್ರವರಿ 1, 2020ರ ಬಳಿಕ ಕೆಲ ಮೊಬೈಲ್‌ಗಳಿಗೆ ತನ್ನ ಸೌಲಭ್ಯವನ್ನು ನಿಲ್ಲಿಸಲು ಕಂಪನಿ ತೀರ್ಮಾನಿಸಿದೆ. ಪ್ರಪಂಚದ ಜನಪ್ರಿಯ ಸಂದೇಶ ರವಾನೆ ಮಾಡುವ ವೇದಿಕೆಗಳಲ್ಲಿ ವಾಟ್ಸಾಪ್ ಹೆಚ್ಚು ಜನಮೆಚ್ಚುಗೆ ಪಡೆದುಕೊಂಡಿದೆ. ಇದೀಗ ವಾಟ್ಸಾಪ್ ಪ್ರಿಯರಿಗೆ ಒಂದ ಕಹಿ ಸುದ್ದಿ ಬಂದಿದ್ದು ಕೆಲ ಮೊಬೈಲ್‌ಗಳಲ್ಲಿ ವಾಟ್ಸಾಪ್ ಸೇವೆ ಬಂದ್ ಆಗಲಿದೆ ಎಂದು ಕೇಳಿ ಬಂದಿದೆ. ಸಾಮಾಜಿಕ ಜಾಲತಾಣದ ದೈತ್ಯ ಮಾದ್ಯಮವಾಗಿ ಬೆಳೆದಿರುವ…

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…

  • ಸುದ್ದಿ

    ಜಿಯೋ ಗ್ರಾಹಕರಿಗೆ ಹೊಸ ವರ್ಷಕ್ಕೆ ಬಂಪರ್ ಆಫರ್. ಏನದು ಈಗಲೇ ತಿಳಿದುಕೊಳ್ಳಿ.!

    ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…

  • ಸುದ್ದಿ

    ಮೃತ ಅಪ್ಪನಿಗೆ ಮಸೇಜ್ ಮಾಡುತ್ತಿದ್ದಳು, 4 ವರ್ಷದ ನಂತರ ಬಂತು ರಿಪ್ಲೈ..! ತಂದೆ ಮಗಳ ಕರುಣಾಜನಕ ಕಥೆ….

    ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್​ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರ​​​ನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್​ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್​ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…

  • ಜೀವನಶೈಲಿ

    ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

    ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…