News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸ್ಪೂರ್ತಿ

ಐಎಎಸ್ ಅಧಿಕಾರಿ ಕನಸನ್ನು ಹೊತ್ತ ಈ ಮಹಿಳೆಯ ಕತೆ ಅತ್ಯಂತ ರೋಚಕ ಮತ್ತು ಎಲ್ಲರಿಗೂ ಸ್ಪುರ್ತಿಯೂ ಕೂಡ..!ತಿಳಿಯಲು ಈ ಲೇಖನ ಓದಿ…

379

ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .

ಆಟೋ ಓಡಿಸುವ ವೃತ್ತಿಯೇ ಏಕೆ..?

22 ವರ್ಷ ವಯಸ್ಸಿನ ಯೆಲ್ಲಮ್ಮ ಅವರು 18 ವಯಸ್ಸಿನಲ್ಲಿ ಮದುವೆಯಾಗಿದ್ದರು. ಆದರೆ ಇಂದು ಅವರ ಜೊತೆ ಪತಿ ಇಲ್ಲ. ತನ್ನ ಜೀವನ ತುಂಬಾನೇ ಕಷ್ಟಕರವಾಗಿದೆ. ಜೀವನ ನಡೆಸಲು ತನ್ನ ಸಂಬಂದಿಕರ ಬೆಂಬಲ ಪಡೆಯದೇ ತಾನು ಸ್ವಾವಲಂಬಿಯಾಗಿ ಜೀವನ ನಡೆಸ ಬೇಕು ಹಾಗು ಬಡತನದಲ್ಲಿ ಎಷ್ಟೋ ಜನ ಕಷ್ಟ ಪಡುತ್ತಿದ್ದಾರೆ. ನನ್ನ ಜೀವನ ಕಥೆಗಿಂತ ಬೇರೆಯವರು ಒಂದೊತ್ತಿನ ಊಟಕ್ಕೂ ಎಷ್ಟೋ ವ್ಯಥೆ ಪಡುತ್ತಿದಾರೆ. ಅಂತಹ ನೊಂದವರ ಬಾಳಿಗೆ ನಾನು ಬೆಳಕಾಗಬೇಕು ಅನ್ನೋ ಅಸೆ ಇವರದ್ದು. ತಾನು ಕಷ್ಟ ಪಟ್ಟು ತನ್ನ ಜೀವನಕ್ಕಾಗಿ ಚಿಕ್ಕವಯಸ್ಸಿನ ಮಗನೊಂದಿಗೆ ಆಟೋ ಓಡಿಸುವ ವೃತ್ತಿಯನ್ನು ಪ್ರಾರಂಭಿಸಿದ್ದಾರೆ.

ಯೆಲ್ಲಮ್ಮನ ಪ್ರತೀದಿನದ ಕೆಲಸ…

ಪ್ರತಿ ದಿನ ಬೆಳಗ್ಗೆ 6 ರಿಂದ ಸಂಜೆ 8 ರವರೆಗೆ ಆಟೋ ಓಡಿಸುತ್ತಾರೆ. ಬಿಡುವಿನ ಸಮಯದಲ್ಲಿ ನ್ಯೂಸ್ ಪೇಪರ್ ಹಾಗು ನಿಯತಕಾಲಿಕೆಗಳನ್ನು ಓದುತ್ತಾರೆ. ತಾನು ಐಎಎಸ್ ಅಧಿಕಾರಿಯಾದರೆ ತನ್ನ ರೀತಿಯಲ್ಲಿರುವ ಅದೆಷ್ಟೋ ಹೆಣ್ಣು ಮಕ್ಕಳಿಗೆ ಸಹಾಯ ಮಾಡಬಹುದು ಅನ್ನುತ್ತಾರೆ.ತಾನು ಹೆಣ್ಣು ಆಗಿರುವುದರಿಂದ ತನಗೆ ಬಾಡಿಗೆಗೆ ಆಟೋ ಕೊಡಲು ಯಾರು ಮುಂದೆ ಬರುವುದಿಲ್ಲ. ಆದರೂ ಹೇಗೋ ಮಾಡಿ ದಿನದ ಲೆಕ್ಕಕ್ಕೆ 130 ಬಾಡಿಗೆಯ ರೀತಿಯಲ್ಲಿ ಆಟೋ ಪಡೆಯುತ್ತಾರೆ.

ಸ್ಪೂರ್ತಿಯ ಚಿಲುಮೆ ಯೆಲ್ಲಮ್ಮ…

ತಾನು ಮಾಡುವ ವೃತ್ತಿ ಯಲ್ಲಿ ಎಷ್ಟೋ ಕಷ್ಟ ಬಂದರು ಕುಗ್ಗದೆ, ಪ್ರತಿದಿನ ತನ್ನ ಕೆಲಸವನ್ನು ನಿಭಾಯಿಸುತ್ತಿದ್ದಾರೆ. ತಾನು ಹೆಣ್ಣಾಗಿರುವ ಕಾರಣಕ್ಕೆ ಕೆಲ ಜನ ಇವರನ್ನು ಬೇರೆಯ ರೀತಿಯಲ್ಲಿ ನೋಡುತ್ತಾರೆ ಅಲ್ಲದೆ ಕೆಲವರು ಇವರು ಮಾಡುವ ಕೆಲಸಕ್ಕೆ ಗೌರವಿಸುತ್ತಾರೆ. ಇವೆಲ್ಲವುಗಳ ನಡುವೆ ತನ್ನ ಗುರಿಯನ್ನು ಮುಟ್ಟುವ ಪ್ರಯತ್ನ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಿಸುತ್ತಲೇ ಇರುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(26 ನವೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು….

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ..ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ. ವೃಷಭ:- ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ…

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು.   .ನಿಮ್ಮ ಸಮಸ್ಯೆ.ಏನೇ .ಇರಲಿ…

  • ಸಿನಿಮಾ

    ಬಾಡಿಗೆ ಮನೆಯನ್ನು ಖಾಲಿ ಮಾಡಲು ಕೋರ್ಟ್ ನಲ್ಲಿ ಸಮಯ ಕೇಳಿದ ಯಶ್ ತಾಯಿ.!ಈ ಸುದ್ದಿ ನೋಡಿ..

    ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…

  • inspirational

    ಮದುವೆಯಾದ ಎರಡು ವಾರದಲ್ಲೇ ಗಂಡ ಬಿಟ್ಟು ಹೋದ್ರು, ದೃತಿಗೆಡದೆ ಐಎಎಸ್ ಅಧಿಕಾರಿಯಾದ ಮಹಿಳೆ!

    ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…