ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .

22 ವರ್ಷ ವಯಸ್ಸಿನ ಯೆಲ್ಲಮ್ಮ ಅವರು 18 ವಯಸ್ಸಿನಲ್ಲಿ ಮದುವೆಯಾಗಿದ್ದರು. ಆದರೆ ಇಂದು ಅವರ ಜೊತೆ ಪತಿ ಇಲ್ಲ. ತನ್ನ ಜೀವನ ತುಂಬಾನೇ ಕಷ್ಟಕರವಾಗಿದೆ. ಜೀವನ ನಡೆಸಲು ತನ್ನ ಸಂಬಂದಿಕರ ಬೆಂಬಲ ಪಡೆಯದೇ ತಾನು ಸ್ವಾವಲಂಬಿಯಾಗಿ ಜೀವನ ನಡೆಸ ಬೇಕು ಹಾಗು ಬಡತನದಲ್ಲಿ ಎಷ್ಟೋ ಜನ ಕಷ್ಟ ಪಡುತ್ತಿದ್ದಾರೆ. ನನ್ನ ಜೀವನ ಕಥೆಗಿಂತ ಬೇರೆಯವರು ಒಂದೊತ್ತಿನ ಊಟಕ್ಕೂ ಎಷ್ಟೋ ವ್ಯಥೆ ಪಡುತ್ತಿದಾರೆ. ಅಂತಹ ನೊಂದವರ ಬಾಳಿಗೆ ನಾನು ಬೆಳಕಾಗಬೇಕು ಅನ್ನೋ ಅಸೆ ಇವರದ್ದು. ತಾನು ಕಷ್ಟ ಪಟ್ಟು ತನ್ನ ಜೀವನಕ್ಕಾಗಿ ಚಿಕ್ಕವಯಸ್ಸಿನ ಮಗನೊಂದಿಗೆ ಆಟೋ ಓಡಿಸುವ ವೃತ್ತಿಯನ್ನು ಪ್ರಾರಂಭಿಸಿದ್ದಾರೆ.

ಪ್ರತಿ ದಿನ ಬೆಳಗ್ಗೆ 6 ರಿಂದ ಸಂಜೆ 8 ರವರೆಗೆ ಆಟೋ ಓಡಿಸುತ್ತಾರೆ. ಬಿಡುವಿನ ಸಮಯದಲ್ಲಿ ನ್ಯೂಸ್ ಪೇಪರ್ ಹಾಗು ನಿಯತಕಾಲಿಕೆಗಳನ್ನು ಓದುತ್ತಾರೆ. ತಾನು ಐಎಎಸ್ ಅಧಿಕಾರಿಯಾದರೆ ತನ್ನ ರೀತಿಯಲ್ಲಿರುವ ಅದೆಷ್ಟೋ ಹೆಣ್ಣು ಮಕ್ಕಳಿಗೆ ಸಹಾಯ ಮಾಡಬಹುದು ಅನ್ನುತ್ತಾರೆ.ತಾನು ಹೆಣ್ಣು ಆಗಿರುವುದರಿಂದ ತನಗೆ ಬಾಡಿಗೆಗೆ ಆಟೋ ಕೊಡಲು ಯಾರು ಮುಂದೆ ಬರುವುದಿಲ್ಲ. ಆದರೂ ಹೇಗೋ ಮಾಡಿ ದಿನದ ಲೆಕ್ಕಕ್ಕೆ 130 ಬಾಡಿಗೆಯ ರೀತಿಯಲ್ಲಿ ಆಟೋ ಪಡೆಯುತ್ತಾರೆ.

ತಾನು ಮಾಡುವ ವೃತ್ತಿ ಯಲ್ಲಿ ಎಷ್ಟೋ ಕಷ್ಟ ಬಂದರು ಕುಗ್ಗದೆ, ಪ್ರತಿದಿನ ತನ್ನ ಕೆಲಸವನ್ನು ನಿಭಾಯಿಸುತ್ತಿದ್ದಾರೆ. ತಾನು ಹೆಣ್ಣಾಗಿರುವ ಕಾರಣಕ್ಕೆ ಕೆಲ ಜನ ಇವರನ್ನು ಬೇರೆಯ ರೀತಿಯಲ್ಲಿ ನೋಡುತ್ತಾರೆ ಅಲ್ಲದೆ ಕೆಲವರು ಇವರು ಮಾಡುವ ಕೆಲಸಕ್ಕೆ ಗೌರವಿಸುತ್ತಾರೆ. ಇವೆಲ್ಲವುಗಳ ನಡುವೆ ತನ್ನ ಗುರಿಯನ್ನು ಮುಟ್ಟುವ ಪ್ರಯತ್ನ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಿಸುತ್ತಲೇ ಇರುತ್ತಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು. 25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು…
ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.
ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…
ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ ರ್ಯಾಪರ್ ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….
ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.