ಸ್ಪೂರ್ತಿ

ಐಎಎಸ್ ಅಧಿಕಾರಿ ಕನಸನ್ನು ಹೊತ್ತ ಈ ಮಹಿಳೆಯ ಕತೆ ಅತ್ಯಂತ ರೋಚಕ ಮತ್ತು ಎಲ್ಲರಿಗೂ ಸ್ಪುರ್ತಿಯೂ ಕೂಡ..!ತಿಳಿಯಲು ಈ ಲೇಖನ ಓದಿ…

378

ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .

ಆಟೋ ಓಡಿಸುವ ವೃತ್ತಿಯೇ ಏಕೆ..?

22 ವರ್ಷ ವಯಸ್ಸಿನ ಯೆಲ್ಲಮ್ಮ ಅವರು 18 ವಯಸ್ಸಿನಲ್ಲಿ ಮದುವೆಯಾಗಿದ್ದರು. ಆದರೆ ಇಂದು ಅವರ ಜೊತೆ ಪತಿ ಇಲ್ಲ. ತನ್ನ ಜೀವನ ತುಂಬಾನೇ ಕಷ್ಟಕರವಾಗಿದೆ. ಜೀವನ ನಡೆಸಲು ತನ್ನ ಸಂಬಂದಿಕರ ಬೆಂಬಲ ಪಡೆಯದೇ ತಾನು ಸ್ವಾವಲಂಬಿಯಾಗಿ ಜೀವನ ನಡೆಸ ಬೇಕು ಹಾಗು ಬಡತನದಲ್ಲಿ ಎಷ್ಟೋ ಜನ ಕಷ್ಟ ಪಡುತ್ತಿದ್ದಾರೆ. ನನ್ನ ಜೀವನ ಕಥೆಗಿಂತ ಬೇರೆಯವರು ಒಂದೊತ್ತಿನ ಊಟಕ್ಕೂ ಎಷ್ಟೋ ವ್ಯಥೆ ಪಡುತ್ತಿದಾರೆ. ಅಂತಹ ನೊಂದವರ ಬಾಳಿಗೆ ನಾನು ಬೆಳಕಾಗಬೇಕು ಅನ್ನೋ ಅಸೆ ಇವರದ್ದು. ತಾನು ಕಷ್ಟ ಪಟ್ಟು ತನ್ನ ಜೀವನಕ್ಕಾಗಿ ಚಿಕ್ಕವಯಸ್ಸಿನ ಮಗನೊಂದಿಗೆ ಆಟೋ ಓಡಿಸುವ ವೃತ್ತಿಯನ್ನು ಪ್ರಾರಂಭಿಸಿದ್ದಾರೆ.

ಯೆಲ್ಲಮ್ಮನ ಪ್ರತೀದಿನದ ಕೆಲಸ…

ಪ್ರತಿ ದಿನ ಬೆಳಗ್ಗೆ 6 ರಿಂದ ಸಂಜೆ 8 ರವರೆಗೆ ಆಟೋ ಓಡಿಸುತ್ತಾರೆ. ಬಿಡುವಿನ ಸಮಯದಲ್ಲಿ ನ್ಯೂಸ್ ಪೇಪರ್ ಹಾಗು ನಿಯತಕಾಲಿಕೆಗಳನ್ನು ಓದುತ್ತಾರೆ. ತಾನು ಐಎಎಸ್ ಅಧಿಕಾರಿಯಾದರೆ ತನ್ನ ರೀತಿಯಲ್ಲಿರುವ ಅದೆಷ್ಟೋ ಹೆಣ್ಣು ಮಕ್ಕಳಿಗೆ ಸಹಾಯ ಮಾಡಬಹುದು ಅನ್ನುತ್ತಾರೆ.ತಾನು ಹೆಣ್ಣು ಆಗಿರುವುದರಿಂದ ತನಗೆ ಬಾಡಿಗೆಗೆ ಆಟೋ ಕೊಡಲು ಯಾರು ಮುಂದೆ ಬರುವುದಿಲ್ಲ. ಆದರೂ ಹೇಗೋ ಮಾಡಿ ದಿನದ ಲೆಕ್ಕಕ್ಕೆ 130 ಬಾಡಿಗೆಯ ರೀತಿಯಲ್ಲಿ ಆಟೋ ಪಡೆಯುತ್ತಾರೆ.

ಸ್ಪೂರ್ತಿಯ ಚಿಲುಮೆ ಯೆಲ್ಲಮ್ಮ…

ತಾನು ಮಾಡುವ ವೃತ್ತಿ ಯಲ್ಲಿ ಎಷ್ಟೋ ಕಷ್ಟ ಬಂದರು ಕುಗ್ಗದೆ, ಪ್ರತಿದಿನ ತನ್ನ ಕೆಲಸವನ್ನು ನಿಭಾಯಿಸುತ್ತಿದ್ದಾರೆ. ತಾನು ಹೆಣ್ಣಾಗಿರುವ ಕಾರಣಕ್ಕೆ ಕೆಲ ಜನ ಇವರನ್ನು ಬೇರೆಯ ರೀತಿಯಲ್ಲಿ ನೋಡುತ್ತಾರೆ ಅಲ್ಲದೆ ಕೆಲವರು ಇವರು ಮಾಡುವ ಕೆಲಸಕ್ಕೆ ಗೌರವಿಸುತ್ತಾರೆ. ಇವೆಲ್ಲವುಗಳ ನಡುವೆ ತನ್ನ ಗುರಿಯನ್ನು ಮುಟ್ಟುವ ಪ್ರಯತ್ನ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಿಸುತ್ತಲೇ ಇರುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    16ರ ಬಾಲಕಿಗೆ ಬಾಲ್ಯ ವಿವಾಹ ಸಂಬ್ರಮ – ಮದುಮಗ ಸೇರಿದಂತೆ 6 ಮಂದಿ ಅರೆಸ್ಟ್……!

    ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…

  • ಸುದ್ದಿ

    ಇನ್ಪೋಸಿಸ್ ಸುಧಾಮೂರ್ತಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಮಿತಾಬ್ ಬಚ್ಚನ್, ಕಾರಣ ಗೊತ್ತಾ,.!

    ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…

  • ಆರೋಗ್ಯ

    ಕಾಡುವ ಡ್ಯಾಂಡ್ರಫ್‌ಗೆ ಇಲ್ಲಿದ ಮನೆ ಮದ್ದು, ಒಮ್ಮೆ ಟ್ರೈ ಮಾಡಿ ನೋಡಿ.

    ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…

  • ತಂತ್ರಜ್ಞಾನ

    ಚಾಲಕನಿಲ್ಲದ ವಿಮಾನ!!!

    ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.