ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.
ಐಟಿ ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಕೆಲ ಉದ್ಯೋಗಿಗಳನ್ನು ಕಿತ್ತು ಹಾಕಲು ಮುಂದಾಗುತ್ತಿದ್ದು, ಈಗ ಸಹೋದ್ಯೋಗಿಗಳ ನಡುವೆ ವೈಮನಸ್ಸು ತರುವ ಕೆಲಸಕ್ಕೆ ಹೈ ಹಾಕಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಅಸಮರ್ಥ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಒಂದೊಂದೆ ತಂತ್ರವನ್ನು ಅನುಸರಿಸಲು ಆರಂಭಿಸಿದೆ. ಈಗ ಉದ್ಯೋಗಿಯೊಬ್ಬ ತನ್ನ ಉದ್ಯೋಗವನ್ನು ಉಳಿಸಿಕೊಳ್ಳಲು ಬೇರೆ ಒಬ್ಬ ಉದ್ಯೋಗಿಯನ್ನು ಮನೆಗೆ ಕಳುಹಿಸಬೇಕಾದ ಸಂದರ್ಭ ಒದಗಿ ಬಂದಿದೆ, ಎಂದು ಉದ್ಯೋಗಿಗಳ ಹೇಳಿಕೆಯನ್ನು ಆಧರಿಸಿ ವರದಿಯಾಗಿದೆ.
ಕಂಪೆನಿಗೆ ವೆಚ್ಚದಾಯಕವಾಗಿರುವ ಉದ್ಯೋಗಿಗಳನ್ನು ಗುರುತಿಸಿ ಅವರನ್ನು ಕೆಲಸದಿಂದ ಕಿತ್ತು ಹಾಕುವಂತೆ ಕಂಪೆನಿಯ ಹಿರಿಯ ಅಧಿಕಾರಿಗಳು ಎಚ್ಆರ್ಗೆ ಆದೇಶಿಸಿದ್ದಾರೆ.
ಇದರಂತೆ ಕೆಲ ಕಂಪೆನಿಗಳ ಎಚ್ಆರ್ಗಳು ಕೆಲ ಉದ್ಯೋಗಿಗಳಿಗೆ ಕರೆ ಮಾಡಿ, ಕಡಿಮೆ ವೇತನ ಪಡೆದು ಕೆಲಸವನ್ನು ತೊರೆಯುವಂತೆ ಹೇಳಿದ್ದಾರೆ. ಇನ್ನು ಕೆಲ ಕಂಪೆನಿಗಳು, ನಿಮಗೆ ಇಷ್ಟೊಂದು ವೇತನ ನೀಡಲು ಕಷ್ಟವಾಗುತ್ತದೆ. ಹೀಗಾಗಿ ಒಂದೋ ನೀವು ಕಂಪೆನಿ ತೊರೆಯಿರಿ, ಇಲ್ಲವೇ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೆಂದು ರೆಫರ್ ಮಾಡಿ ಎಂದು ಹೇಳಿದ್ದಾರೆ.
ಎಚ್ಆರ್ಗಳ ಮೂಲಕ ಈ ಆಟವನ್ನು ಆಡಿ ಕಂಪೆನಿಗಳು ಮನರಂಜನೆಯನ್ನು ತೆಗೆದುಕೊಳ್ಳುತ್ತಿದ್ದರೆ, ಉದ್ಯೋಗಿಗಳು ತಮ್ಮ ನೋವಿನ ವಿಚಾರವನ್ನು ಮಾಧ್ಯಮಗಳಲ್ಲಿ ತೋಡಿಕೊಂಡಿದ್ದಾರೆ.
ಐಟಿ ಉದ್ಯೋಗಿಯೊಬ್ಬರು ಹೇಳಿರುವ ಪ್ರಕಾರ ಕಂಪೆನಿಗಳ ಆಟ ಹೇಗಿರುತ್ತೆ ಗೊತ್ತಾ?
ಬೆಂಗಳೂರಿನ ನೊಂದ ಐಟಿ ಉದ್ಯೋಗಿಯೊಬ್ಬರು ಕಂಪೆನಿ ಹೇಗೆ ಉದ್ಯೋಗಿಗಳ ಜೊತೆ ನಡೆದುಕೊಳ್ಳುತ್ತಿದೆ ಎನ್ನುವುದನ್ನು ವಿವರಿಸುತ್ತಾ, ಕಳೆದ ತಿಂಗಳ 23ರಂದು ಎಚ್ಆರ್ ಮ್ಯಾನೇಜರ್ ಅವರನ್ನು ಭೇಟಿಯಾಗುವಂತೆ ನನಗೆ ಕರೆ ಬಂತು. ಹೀಗಾಗಿ ನಾನು ಹೈದರಾಬಾದ್ನಲ್ಲಿರುವ ಎಚ್ಆರ್ ಮುಖ್ಯಸ್ಥರ ಜೊತೆ ವಿಡಿಯೋ ಚಾಟ್ ಮಾಡುತ್ತಿರುವಾಗ, “ನೀನು ಉದ್ಯೋಗವನ್ನು ತೊರೆಯಬೇಕು. ನಿನಗೆ 2 ವಾರ ಸಮಯವಕಾಶ ಮತ್ತು 2 ತಿಂಗಳ ಮೂಲ ವೇತನ ನೀಡುತ್ತೇವೆ” ಎಂದರು.
ಇದಾದ ಬಳಿಕ 29ರಂದು ಕರೆ ಮಾಡಿ “ಇನ್ನು ಯಾಕೆ ರಾಜೀನಾಮೆ ನೀಡಿಲ್ಲ” ಎಂದು ಪ್ರಶ್ನಿಸಿದರು. ನಾನು “ರಾಜೀನಾಮೆ ನೀಡುವುದಿಲ್ಲ” ಎಂದೆ. ಇದಕ್ಕೆ ಅವರು “ನಿಮ್ಮ ಕಾಂಟ್ರಾಕ್ಟ್ ಟರ್ಮಿನೇಟ್ ಮಾಡುತ್ತೇವೆ. ಈ ರೀತಿ ಮಾಡಿದರೆ ಮುಂದೆ ಬೇರೆ ಯಾವ ಕಂಪೆನಿಯಲ್ಲೂ ಕೆಲಸ ಸಿಗುವುದಿಲ್ಲ” ಎಂದು ಬೆದರಿಸಿದರು. 31 ರಂದು ಕರೆ ಮಾಡಿ, “ನಿನ್ನ ಬದಲಿಗೆ ಬೇರೊಬ್ಬ ಉದ್ಯೋಗಿಯನ್ನು ರೆಫರ್ ಮಾಡು, ಆತನನ್ನು ಕೆಲಸದಿಂದ ತೆಗೆದು ಹಾಕಲಾಗುವುದು” ಎನ್ನುವ ವಿಚಿತ್ರ ಆಫರ್ ನೀಡಿದರು.
ಅದೇ ದಿನ ನನಗೆ ಆಟೋಮೇಟೆಡ್ ಇಮೇಲ್ ಬಂತು. ಅದರಲ್ಲಿ “ಕಂಪನಿಯಲ್ಲಿ ಇದು ನಿನ್ನ ಕೊನೆಯ ದಿನ. ಇಂದಿನಿಂದ ನಿನಗೆ ನೀಡಿರುವ ಕಂಪನಿ ಇಮೇಲ್ ಐಡಿ ಹಾಗೂ ಇತರ ಸೇವೆಗಳನ್ನು ರದ್ದು ಮಾಡಲಾಗುತ್ತಿದೆ” ಎಂದು ತಿಳಿಸಲಾಗಿತ್ತು. ಆದರೆ ಈ ಮೇಲ್ ಬಗ್ಗೆ ಎಚ್.ಆರ್. ಕಡೆಯಿಂದ ಯಾವುದೇ ಅಧಿಕೃತ ಕರೆ ಬರಲಿಲ್ಲ ಎಂದು ಅವರು ತಮ್ಮ ನೋವನ್ನು ತೊಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ….
ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.
ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…
ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…
ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.
ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?