ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಜನಗಳೆ ಒಂತರಾ ವಿಚಿತ್ರ.ಯಾಕಂದ್ರೆ ಯಾವುದನ್ನು ಹೇಗೆ ಮಾಡಬೇಕು ಹಾಗೆ ಮಾಡೋದಿಲ್ಲ.ಅವರದೇ ಭಿನ್ನ ವಿಭಿನ್ನ ಶೈಲಿಗಳಲ್ಲಿ ಮಾಡಲು ಹೋಗಿ ಹಾಸ್ಯಕ್ಕಿಡಾಗ್ತಾರೆ. ಹಾಗೆ ಇಲ್ಲೊಬ್ಬರು ಇದ್ದಾರೆ ನೋಡಿ. ಇವರು ಐಸ್ ಕ್ರೀಮ್ ಹೀಗೂ ತಿನ್ನಬಹುದು ಅಂತ ತೋರಿಸಿದ್ದಾರೆ.
ಈ ಐಸ್ ಕ್ರೀಮ್ ತಿನ್ನೋ ವೀಡಿಯೊ ನೋಡಿದ್ರೆ ನಿಮ್ಗೆ ನಗು ಬರ್ದೇ ಇರಲ್ಲ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಬೈಲ್ ನ ಒಟ್ಟು SAR ಅಂಶ ಹೆಚ್ಚಿದೆ. ಅದು CNET ವೆಬ್ ಸೈಟ್ ನ ಪ್ರಕಾರ ಅತೀ ಹೆಚ್ಚಿನ ಬೆಲೆಯ ಫೋನು ಹಾಗೂ ಅದರ ಬ್ಯಾಟರಿ ಚಾರ್ಜ್ 15 ಗಂಟೆ ಬರುತ್ತಿದೆ ಎಂದು ಹೇಳಲಾಗಿದೆ. ಅದರೆ SAR ಅಂಶ ಹೆಚ್ಚಿರುವುದರಿಂದ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಬ್ರೈನ್ ಟ್ಯೂಮರ್ ಬರುವ ಚಾನ್ಸ್ ಹೆಚ್ಚು ಇರುತ್ತದೆ.
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ವು ರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ…
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…