News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವೀಡಿಯೊ ಗ್ಯಾಲರಿ

ಐಸ್ ಕ್ರೀಮ್ ಹೇಗೆಲ್ಲಾ ತಿಂತಾರೆ ಗೊತ್ತಾ..?ಈ ವಿಡಿಯೋ ನೋಡಿ ಗೊತ್ತಾಗುತ್ತೆ…

168

ಈ ಜನಗಳೆ ಒಂತರಾ ವಿಚಿತ್ರ.ಯಾಕಂದ್ರೆ ಯಾವುದನ್ನು ಹೇಗೆ ಮಾಡಬೇಕು ಹಾಗೆ ಮಾಡೋದಿಲ್ಲ.ಅವರದೇ ಭಿನ್ನ ವಿಭಿನ್ನ ಶೈಲಿಗಳಲ್ಲಿ ಮಾಡಲು ಹೋಗಿ ಹಾಸ್ಯಕ್ಕಿಡಾಗ್ತಾರೆ. ಹಾಗೆ ಇಲ್ಲೊಬ್ಬರು ಇದ್ದಾರೆ ನೋಡಿ. ಇವರು ಐಸ್ ಕ್ರೀಮ್ ಹೀಗೂ ತಿನ್ನಬಹುದು ಅಂತ ತೋರಿಸಿದ್ದಾರೆ.

ಈ ಐಸ್ ಕ್ರೀಮ್ ತಿನ್ನೋ ವೀಡಿಯೊ ನೋಡಿದ್ರೆ ನಿಮ್ಗೆ ನಗು ಬರ್ದೇ ಇರಲ್ಲ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬಿಪಿಎಲ್ ಕಾರ್ಡುದಾರರಿಗೆ ರಾಜ್ಯ ಮತ್ತು ಕೇಂದ್ರಸರ್ಕಾರದಿಂದ ಉಚಿತ ಗ್ಯಾಸ್ ಯೋಜನೆಗಳು..ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ…

    ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..

  • ಮನರಂಜನೆ

    ಭೂಮಿಯನ್ನ ಎತ್ಕೊಂಡು ಹೋಗಿ ಗೇಟ್ ಬಳಿ ಬಿಟ್ಟ ವಾಸುಕಿ, ಶೈನ್

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್‍ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್‍ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…

  • ಸುದ್ದಿ

    ‘ಮಿಸ್ ಸೌತ್ ಇಂಡಿಯಾ’ ಕಿರೀಟ ತನ್ನದಾಗಿಸಿಕೊಂಡ ಕಿರುತೆರೆ ನಟಿ ಕುಲವಧು ಧನ್ಯಾ….

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…

  • ಸಿನಿಮಾ

    ವೈರಲ್ ಆಯ್ತು ರಾತ್ರೋ ರಾತ್ರಿ ಸ್ಟಾರ್ ಆದ ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ ಕಿಸ್ಸಿಂಗ್ ವಿಡಿಯೋ..!

    ಕಣ್ಸನ್ನೆ ಮೂಲಕ ರಾತ್ರೋರಾತ್ರಿ ನ್ಯಾಷನಲ್ ಸ್ಟಾರ್ ಆದ ಮಲಯಾಳಂ ನಟಿ ಪ್ರಿಯಾ ವಾರಿಯರ್ ಅವರ ಲಿಪ್ ಲಾಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಿಯಾ ತಮ್ಮ ಮುಂಬರುವ ‘ಒರು ಅಡಾರ್ ಲವ್’ ಚಿತ್ರದಲ್ಲಿ ನಟ ರೋಶನ್ ಅಬ್ದುಲ್ ರಹೂಫ್ ಅವರಿಗೆ ಕಣ್ಣು ಹೊಡೆದ ವಿಡಿಯೋ ವೈರಲ್ ಆಗಿತ್ತು. ಈಗ ಇದೇ ಚಿತ್ರದ ಪ್ರೋಮೋವೊಂದು ಬಿಡುಗಡೆ ಆಗಿದೆ.ಈ ಪ್ರೋಮೋದಲ್ಲಿ ರೋಶನ್ ಹಾಗೂ ಪ್ರಿಯಾ ಲಿಪ್ ಲಾಕ್ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ. ವೈರಲ್…

  • ಜೀವನಶೈಲಿ

    ಮದುವೆಯಾದ ಮಹಿಳೆಯರು ಕಾಲುಂಗುರ ಧರಿಸುವುದರ ಹಿಂದೆ ಇರುವ ವೈಜ್ಞಾನಿಕ ಕಾರಣ ಗೊತ್ತಾ.?ತಿಳಿಯಲು ಇದನ್ನು ಓದಿ ಮರೆಯದೇ ಶೇರ್ ಮಾಡಿ…

    ಮದುವೆಯಲ್ಲಿ ಮದುಮಗಳಿಗೆ ತಾಳಿಯೊಂದಿಗೆ ಕಾಲುಂಗುರವನ್ನು ಸಹ ಹಾಕುತ್ತಾರೆ, ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಮುತೈದೆಗೆ ತಾಳಿ, ಕುಂಕುಮ, ಹೂವು, ಬಳೆ, ಇವುಗಳೊಂದಿಗೆ ಕಾಲುಂಗುರವು ಬಹಳ ಪ್ರಮುಖ ಪಾತ್ರವಹಿಸುತ್ತದೆ, ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಕಾಲುಂಗುರ ಧರಿಸುವುದರ ಹಿಂದೆ ಅಡಗಿದೆ ವೈಜ್ಞಾನಿಕ ಕಾರಣ:- ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ…

  • ಆರೋಗ್ಯ

    ಸುಲಭವಾಗಿ ತೂಕ ಹೆಚ್ಚಿಸಿಕೊಳ್ಳಬೇಕಾ? ಹಾಗಾದರೆ ಈ ಆಹಾರಗಳನ್ನು ಸೇವಿಸಿ.

    ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್‌ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್‌ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…