ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಜನಗಳೆ ಒಂತರಾ ವಿಚಿತ್ರ.ಯಾಕಂದ್ರೆ ಯಾವುದನ್ನು ಹೇಗೆ ಮಾಡಬೇಕು ಹಾಗೆ ಮಾಡೋದಿಲ್ಲ.ಅವರದೇ ಭಿನ್ನ ವಿಭಿನ್ನ ಶೈಲಿಗಳಲ್ಲಿ ಮಾಡಲು ಹೋಗಿ ಹಾಸ್ಯಕ್ಕಿಡಾಗ್ತಾರೆ. ಹಾಗೆ ಇಲ್ಲೊಬ್ಬರು ಇದ್ದಾರೆ ನೋಡಿ. ಇವರು ಐಸ್ ಕ್ರೀಮ್ ಹೀಗೂ ತಿನ್ನಬಹುದು ಅಂತ ತೋರಿಸಿದ್ದಾರೆ.
ಈ ಐಸ್ ಕ್ರೀಮ್ ತಿನ್ನೋ ವೀಡಿಯೊ ನೋಡಿದ್ರೆ ನಿಮ್ಗೆ ನಗು ಬರ್ದೇ ಇರಲ್ಲ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…
ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…
ರಾಜಸ್ಥಾನದ ರಾಜ್ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…
ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…