News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವೀಡಿಯೊ ಗ್ಯಾಲರಿ

ಐಸ್ ಕ್ರೀಮ್ ಹೇಗೆಲ್ಲಾ ತಿಂತಾರೆ ಗೊತ್ತಾ..?ಈ ವಿಡಿಯೋ ನೋಡಿ ಗೊತ್ತಾಗುತ್ತೆ…

168

ಈ ಜನಗಳೆ ಒಂತರಾ ವಿಚಿತ್ರ.ಯಾಕಂದ್ರೆ ಯಾವುದನ್ನು ಹೇಗೆ ಮಾಡಬೇಕು ಹಾಗೆ ಮಾಡೋದಿಲ್ಲ.ಅವರದೇ ಭಿನ್ನ ವಿಭಿನ್ನ ಶೈಲಿಗಳಲ್ಲಿ ಮಾಡಲು ಹೋಗಿ ಹಾಸ್ಯಕ್ಕಿಡಾಗ್ತಾರೆ. ಹಾಗೆ ಇಲ್ಲೊಬ್ಬರು ಇದ್ದಾರೆ ನೋಡಿ. ಇವರು ಐಸ್ ಕ್ರೀಮ್ ಹೀಗೂ ತಿನ್ನಬಹುದು ಅಂತ ತೋರಿಸಿದ್ದಾರೆ.

ಈ ಐಸ್ ಕ್ರೀಮ್ ತಿನ್ನೋ ವೀಡಿಯೊ ನೋಡಿದ್ರೆ ನಿಮ್ಗೆ ನಗು ಬರ್ದೇ ಇರಲ್ಲ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಲಾಕ್ಡೌನ್ ಮೊದಲು ಮತ್ತು ನಂತರ ಗಂಗಾ ನದಿ: ನೀವು ತಿಳಿದುಕೊಳ್ಳಬೇಕಾದ 5 ಸಂಗತಿಗಳು

    ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್‌ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್‌ನಲ್ಲಿ…

  • ಸಿನಿಮಾ, ಸುದ್ದಿ

    70 ಲಕ್ಷ ರೂಪಾಯಿ ಕಳೆದುಕೊಂಡ ಕಥೆ ಬಿಚ್ಚಿಟ್ಟ ನವರಸನಾಯಕ ಜಗ್ಗೇಶ್.

    ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…

  • Sports, ಕ್ರೀಡೆ

    ಕ್ರಿಕೆಟ್ ನಲ್ಲಿ ಹೊಸ ನಿಯಮ ಜಾರಿಗೆ ನಿಮಗೋತ್ತಾ

    ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘ದಿ ಹಂಡ್ರೆಡ್’ ಪುಸ್ತಕದಿಂದ ಒಂದು ಎಲೆಯನ್ನು ತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಓವರ್-ರೇಟ್ ಅಪರಾಧಗಳಿಗೆ ಪಂದ್ಯದೊಳಗೆ ದಂಡವನ್ನು ಪರಿಚಯಿಸಿದೆ. ಓವರ್-ರೇಟ್‌ನಲ್ಲಿ ಹಿಂದುಳಿದಿರುವ ತಂಡಗಳು (ಅಂದರೆ ನಿಗದಿತ ಸಮಯದೊಳಗೆ ಓವರ್‌ಗಳನ್ನು ಬೌಲ್ ಮಾಡದ ತಂಡಗಳು) ಈಗ ತಕ್ಷಣವೇ ಶಿಕ್ಷೆಗೆ ಗುರಿಯಾಗುತ್ತವೆ ಮತ್ತು ಉಲ್ಲಂಘನೆಯ ಹಂತದಿಂದ ಹೆಚ್ಚುವರಿ ವ್ಯಕ್ತಿಯನ್ನು ವೃತ್ತದೊಳಗೆ ನಿಲ್ಲಿಸುವಂತೆ ಒತ್ತಾಯಿಸಲಾಗುತ್ತದೆ. “ಫೀಲ್ಡಿಂಗ್ ತಂಡವು ಇನಿಂಗ್ಸ್‌ನ ಅಂತಿಮ ಓವರ್‌ನ ಮೊದಲ ಚೆಂಡನ್ನು ಇನ್ನಿಂಗ್ಸ್‌ನ ಅಂತ್ಯಕ್ಕೆ ನಿಗದಿತ ಅಥವಾ ಮರುನಿಗದಿಪಡಿಸಿದ ಸಮಯದ ಮೂಲಕ ಬೌಲ್ ಮಾಡುವ…

    Loading

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಲವಾರು ರೋಗಗಳಿಗೆ ರಾಮಬಾಣ ಈ ಒಂದು ಡ್ರಾಗನ್ ಪ್ರುಟ್. ಈ ಅರೋಗ್ಯ ಮಾಹಿತಿ ನೋಡಿ.

    ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು. ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್‌ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್.  ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ….

  • inspirational, ಸಿನಿಮಾ

    ಕನ್ನಡ ಸುಪ್ರಸಿದ್ಧ ನಟ ಶ್ರೀಧರ್ ಅವರ ಹೆಂಡತಿ ಪುತ್ರಿ ಯಾರು ಗೊತ್ತಾ! ಇವರು ಕೂಡ ತುಂಬಾ ಫೇಮಸ್.

    ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…