News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವೀಡಿಯೊ ಗ್ಯಾಲರಿ

ಐಸ್ ಕ್ರೀಮ್ ಹೇಗೆಲ್ಲಾ ತಿಂತಾರೆ ಗೊತ್ತಾ..?ಈ ವಿಡಿಯೋ ನೋಡಿ ಗೊತ್ತಾಗುತ್ತೆ…

168

ಈ ಜನಗಳೆ ಒಂತರಾ ವಿಚಿತ್ರ.ಯಾಕಂದ್ರೆ ಯಾವುದನ್ನು ಹೇಗೆ ಮಾಡಬೇಕು ಹಾಗೆ ಮಾಡೋದಿಲ್ಲ.ಅವರದೇ ಭಿನ್ನ ವಿಭಿನ್ನ ಶೈಲಿಗಳಲ್ಲಿ ಮಾಡಲು ಹೋಗಿ ಹಾಸ್ಯಕ್ಕಿಡಾಗ್ತಾರೆ. ಹಾಗೆ ಇಲ್ಲೊಬ್ಬರು ಇದ್ದಾರೆ ನೋಡಿ. ಇವರು ಐಸ್ ಕ್ರೀಮ್ ಹೀಗೂ ತಿನ್ನಬಹುದು ಅಂತ ತೋರಿಸಿದ್ದಾರೆ.

ಈ ಐಸ್ ಕ್ರೀಮ್ ತಿನ್ನೋ ವೀಡಿಯೊ ನೋಡಿದ್ರೆ ನಿಮ್ಗೆ ನಗು ಬರ್ದೇ ಇರಲ್ಲ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಸಮೀಕ್ಷೆ ಪ್ರಖಾರ ಭಾರತೀಯರು ಮೊಬೈಲ್’ನಲ್ಲಿ ಮಾಡೋದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..ಶೇರ್ ಮಾಡಿ..

    ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ. ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ. ಭಾರತೀಯರು ತಮ್ಮ ಬೇಸರವನ್ನು ನಿವಾರಿಸಿಕೊಳ್ಳಲು ಏನು ಮಾಡುತ್ತಾರೆ ಗೊತ್ತಾ..? ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ….

  • ಗ್ಯಾಜೆಟ್

    BSNL ಫೀಚರ್ ಫೋನ್ ಕೇವಲ ರೂ.499ಕ್ಕೆ ಬಿಡುಗಡೆ..!ತಿಳಿಯಲು ಈ ಲೇಖನ ಓದಿ ..

    ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್‌ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.

  • ಉಪಯುಕ್ತ ಮಾಹಿತಿ, ಸಂಬಂಧ

    ಮದುವೆಯಾಗದವರು ತಪ್ಪದೆ ಈ ಸುದ್ದಿಯನ್ನು ಓದಿ ಶಾಕ್ ಆಗ್ತೀರಾ ..!

    ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.

  • ಆರೋಗ್ಯ

    ದೇಹದಲ್ಲಿ ರಕ್ತ ಕಡಿಮೆ ಇದೆಯೇ? ರಕ್ತ ಹೆಚ್ಚಾಗಲು ಈ ಟಿಪ್ಸ್ ಫಾಲೋ ಮಾಡಿ ಸಾಕು.

    ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…

  • ಸಿನಿಮಾ

    ನಟ ಯಶ್ ಮನೆ ಮುಂದೆ ಆತ್ಮಹತ್ಯಗೆ ಯತ್ನಿಸಿದ ಅಭಿಮಾನಿ..!

    ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…