ಜೀವನಶೈಲಿ

ಒಂದು ಕಾಲದಲ್ಲಿ ಸೈಕಲ್ ನಲ್ಲಿ ಹಳ್ಳಿ ಹಳ್ಳಿ ತಿರುಗಿ ರೈತರಿಂದ ಹಾಲು ಸಂಗ್ರಹಿಸುತ್ತಿದ್ದ ಇವರು, ಇಂದು 255 ಕೋಟಿ ಒಡೆಯನಾಗಿದ್ದು ಹೇಗೆ ಗೋತ್ತಾ?ತಿಳಿಯಲು ಈ ಲೇಖನ ಓದಿ..

768

ಅಂದು ಸೈಕಲ್ ನಲ್ಲಿ ಹಳ್ಳಿ ಹಳ್ಳಿ ತಿರುಗಿ ರೈತರಿಂದ ಹಾಲು ಸಂಗ್ರಹಿಸುತ್ತಿದ್ದ ಇವರು, ಇಂದು 255 ಕೋಟಿ ವಹಿವಾಟಿನ ಒಡೆಯನಾಗಿದ್ದು ಹೇಗೆ ಗೋತ್ತಾ? ಓದಿ ಈ ಸ್ಪೂರ್ತಿದಾಯಕ ಸ್ಟೋರಿಯನ್ನು..!

ಒಂದು ಕಾಲದಲ್ಲಿ ಆರ್ಥಿಕ ಸಂಕಷ್ಟದಿಂದ ತಮ್ಮ ಜೀವನ ನಡೆಸಲು ಆಗದ ಪರಿಸ್ಥಿತಿಯಲ್ಲಿದ್ದ ಇವರು ತನ್ನ ಗ್ರಾಮದಲ್ಲಿ ರೈತರಿಂದ ಹಾಲು ಸಂಗ್ರಹಿಸುವ ಕೆಲಸವನ್ನು ಪ್ರಾರಂಭಿಸುತ್ತಾರೆ. ಅಂದು ಆ ಕೆಲಸವನ್ನು ಮಾಡಲು ಶುರು ಮಾಡಿದ್ದ ಇವರು ೨ದಶಕಗಳ ನಂತರ ೨೫೫ ಕೋಟಿಯ ಒಡೆಯನಾಗಿದ್ದರೆ.

ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.

ಹಾಗು ಇವರ ಕಂಪನಿಯಲ್ಲಿ 1.8 ಲಕ್ಷ ಲೀಟರ್ ಪ್ಯಾಕ್ಡ್ ಹಾಲು, 1.2 ಮೆಟ್ರಿಕ್ ಟನ್ಗಳಷ್ಟು ಪನೀರ್, 10 ಮೆಟ್ರಿಕ್ ಟನ್ಗಳಷ್ಟು ಮೊಸರು , 10-12 ಮೆಟ್ರಿಕ್ ಟನ್ಗಳಷ್ಟು ತುಪ್ಪ, 1,500 ಕ್ಯಾನ್ಗಳ ರಾಸಗುಲ್ಲಾಸ್ ಮತ್ತು 500 ಕ್ಯಾನುಗಳ ಗುಲಾಬ್ ಜಾಮೂನ್ಗಳನ್ನು ಪ್ರತಿ ದಿನವೂ ಮಾರಾಟ ಮಾಡುತ್ತಾರೆ. ಅಷ್ಟೇ ಅಲ್ಲದೆ ಮುಂದಿನ ದಿನಗಳಲ್ಲಿ 2017-18ರಲ್ಲಿ ಇವರು 300 ಕೋಟಿ ರೂಪಾಯಿ ವಹಿವಾಟಿನ ಗುರಿ ಹೊಂದಿದ್ದಾರೆ. ಪ್ರಸ್ತುತ ದಿನದಲ್ಲಿ ಆರ್ಥಿಕವಾಗಿ ಅಷ್ಟೆಲ್ಲ ಬೆಳೆದಿದ್ದರು ಸರಳವಾದ ಜೀವನವನ್ನು ನಡೆಸುತ್ತಿದ್ದಾರೆ.

ಜುಲೈ 25, 1958 ರಂದು ಪಶ್ಚಿಮ ಬಂಗಾಳದ ನಾಧಿಯ ಜಿಲ್ಲೆಯ ಫುಲಿಯಾ ಗ್ರಾಮದಲ್ಲಿ ಜನಿಸಿದ ನಾರಾಯಣ್ ಅವರು ಮೂರು ಸಹೋದರರನ್ನು ಹೊಂದಿದ್ದಾರೆ ಮತ್ತು ಇಬ್ಬರು ಸಹೋದರಿಯರಿದ್ದಾರೆ. ಅವರ ತಂದೆ, ಬಿಮಾಂಡು ಮಜುಂದಾರ್ ರೈತರಾಗಿದ್ದರು, ಅವರ ತಾಯಿ ಬಸಂತಿ ಮಜುಂದಾರ್ ಗೃಹಿಣಿಯಾಗಿದ್ದರು.ಇವರ ತಂದೆ ಹಳ್ಳಿಯಲ್ಲಿ ಒಂದು ಎಕರೆ ಭೂಮಿಯನ್ನು ಹೊಂದಿದ್ದನು ಆದರೆ ಕುಟುಂಬವನ್ನು ಚಲಾಯಿಸಲು ಅದು ಸಾಕಾಗಲಿಲ್ಲ” ಎಂದು ನಾರಾಯಣ್ ಹೇಳುತ್ತಾರೆ. ಇವರ ತಂದೆ ಕೆಲವೊಮ್ಮೆ ಚಿಕ್ಕ ಪುಟ್ಟ ಉದ್ಯೋಗವನ್ನು ಮಾಡುತ್ತಿದ್ದರು, ಆದರೆ ನಾನು ಹುಟ್ಟಿದ ಸಮಯದಲ್ಲಿ ಅವರು ತಿಂಗಳಿಗೆ ರೂ 100 ಅಥವಾ ಅದಕ್ಕೂ ಹೆಚ್ಚಿನ ಹಣ ಸಂಪಾದಿಸಲು ಸಾಧ್ಯವಾಗಲಿಲ್ಲ. ಹಣಕಾಸಿನ ಪರಿಸ್ಥಿತಿ ಒತ್ತಡದಿಂದ ಕೂಡಿತ್ತು.

ಇಷ್ಟೆಲ್ಲ ಕಷ್ಟದ ನಡುವೆಯೂ ನಾರಾಯಣ್ ಅವರು ವಿದ್ಯಾಭ್ಯಾಸವನ್ನು ಮಾಡಲು ಮುಂದಾಗುತ್ತಾರೆ. ರಣಘಾಟ್ ಕಾಲೇಜಿನಲ್ಲಿ ರಸಾಯನಶಾಸ್ತ್ರದಲ್ಲಿ ತಮ್ಮ ಪದವಿಯನ್ನು ಪ್ರಾರಂಭಿಸಿದರು ಆದರೆ ಒಂದು ವರ್ಷದಲ್ಲಿ ಆಸಕ್ತಿ ಕಳೆದುಕೊಂಡರು. ನಾನು ಉದ್ಯೋಗವನ್ನು ಮಾಡಬೇಕೆಂದು.ಇವರ ಊರಿನ ಜಾನುವಾರು ಅಧಿಕಾರಿ ಒಬ್ಬರು ರಸಾಯನಶಾಸ್ತ್ರ ಪದವಿಗೆ ಬದಲಾಗಿ ಡೈರಿ ಫಾರ್ಮ್ನಲ್ಲಿ ಕೋರ್ಸ್ ಮಾಡಿದರೆ ಬಹು ಬೇಗ ಕೆಲಸವನ್ನು ಪಡೆಯ ಬಹುದು ಎಂದು ಸಲಹೆ ನೀಡುತ್ತಾರೆ. ಅವರ ಸಲಹೆಯನ್ನು ಇಷ್ಟ ಪಟ್ಟು ಆ ಕೋರ್ಸನ್ನು ಮಾಡಲು ನಿರ್ಧರಿಸುತ್ತಾರೆ.

1975 ರಲ್ಲಿ, ಅವರು ಡೈರಿ ಟೆಕ್ನಾಲಜಿಯಲ್ಲಿ ಬಿ.ಟೆಕ್ ಅನ್ನು ಹರಿಯಾಣದ ಕರ್ನಾಲ್ನ ರಾಷ್ಟ್ರೀಯ ಡೈರಿ ಇನ್ಸ್ಟಿಟ್ಯೂಟ್ನಲ್ಲಿ ಪ್ರಾರಂಭಿಸಿದರು. ಇದು ನಾಲ್ಕು ವರ್ಷಗಳ ಕೋರ್ಸ್ ಆಗಿತ್ತು. ತಮ್ಮ ಜೀವನ ವೆಚ್ಚಗಳಿಗೆ ಹಣ ಬೇಕಾಗುವ ಸಲುವಾಗಿ 5 ರಿಂದ 7 ರವರೆಗೆ ಹಾಲಿನಡೈರಿಯಲ್ಲಿ ಸೇಲ್ಸ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು.

ನಾರಾಯಣ್ ಅವರು ತಮ್ಮ ಜೀವನದ ಹಾದಿಯ ಕುರಿತು ಹೇಳುವ ಮಾತುಗಳು
“ನನ್ನ ತಂದೆ ಸುಮಾರು 12,000 ರೂಪಾಯಿಗಳ ಕೋರ್ಸ್ ಶುಲ್ಕವನ್ನು ಪಾವತಿಸಲು ತನ್ನ ಭೂಮಿಯನ್ನು ಈಗಾಗಲೇ ಮಾರಾಟ ಮಾಡಿದ್ದರಿಂದ ನನ್ನ ದಿನನಿತ್ಯದ ಖರ್ಚುಗಳಿಗಾಗಿ ನಾನು ಕೆಲಸ ಮಾಡಲು ಪ್ರಾರಂಭಿಸಿದ್ದೆ.”

ಬೇರೆ ಬೇರೆ ಕಂಪೆನಿಗಳಲ್ಲಿ ಕಡಿಮೆ ಸಂಬಳಕ್ಕೆ ಕೆಲಸ ಮಾಡಿ ಅನುಬವನ್ನು ಪಡೆದರು ಕಾಲ ಕ್ರಮೇಣ ತಿಂಗಳಿಗೆ ರೂ 50,000 ರ ವೇತನದೊಂದಿಗೆ ಜನರಲ್ ಮ್ಯಾನೇಜರ್ ಆಗಿ ಮತ್ತೊಂದು ಡೈರಿ ಸಂಸ್ಥೆಯೊಂದನ್ನು ಸೇರಿಕೊಂಡರು. ಈ ಕಂಪನಿಯು ಹಾಲು ಮತ್ತು ಹಾಲು ಉತ್ಪನ್ನಗಳನ್ನು ತಯಾರಿಸಿತು, ಮತ್ತು ಅವರು 2005 ರವರೆಗೆ 10 ವರ್ಷಗಳವರೆಗೆ ಅವರೊಂದಿಗೆ ಕೆಲಸ ಮಾಡಿದರು.

ಆ ಕಂಪನಿಯ ಮಾಲೀಕರು ಇವರಿಗೆ ಸ್ವಂತ ವ್ಯವಹಾರವನ್ನು ಆರಂಭಿಸಲು ಪ್ರೋತ್ಸಾಹಿಸಿದರು. ಮುಖ್ಯವಾಗಿ ಅವರ ಪ್ರೋತ್ಸಾಹ ಮತ್ತು ಪ್ರೇರಣೆ ಇವರ ಯಶಸ್ಸಿಗೆ ಕಾರಣ ಅನ್ನುತ್ತಾರೆ. ಹಾಗೆ ತಮ್ಮ ಸ್ವಂತ ವ್ಯವಹಾರವನ್ನು ಪ್ರಾಂಭಿಸಿ ಮಾರುಕಟ್ಟೆಯಲ್ಲಿ ಇವ್ರ ಉದ್ಯಮ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ. ಕಷ್ಟ ಪಟ್ಟರೆ ಆ ಭಗವಂತ ಅದಕ್ಕೆ ಸರಿಯಾದ ಪ್ರತಿ ಫಲ ಕೊಡುತ್ತಾನೆ ಅನ್ನೋದಕ್ಕೆ ಇವರು ಉದಾಹರಣೆಯಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Archive

    RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…

  • Automobile

    ಈ ಬೈಕ್ ಕಲುಷಿತ ನೀರಿನಲ್ಲಿ ಓಡಿಸಬಹುದು! ಇದು ಕೊಡೋ ಮೈಲೇಜ್ ಬಗ್ಗೆ ಕೇಳಿದ್ರೆ, ಶಾಕ್ ಆಗ್ತೀರಾ…

    ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.

  • ಸುದ್ದಿ

    ಎಲೆಕ್ಷನ್ ಮುಗಿದ ನಂತರ, ಸುಮಲತಾ ಅಂಬರೀಶ್ ಊರು ಖಾಲಿ ಮಾಡುತ್ತಾರೆ ಎಂದ ರೇವಣ್ಣ..?

    ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…

  • ಆರೋಗ್ಯ

    ಪಾರ್ಶ್ವವಾಯು ದೇಹದ ಭಾಗಗಳನ್ನು ನಿತ್ರಾಣಗೊಳಿಸುವ ಭಯಾನಕ ಕಾಯಿಲೆ..!ಇದನ್ನು ಹೇಗೆ ತಡೆಗಟ್ಟುವುದು ಎಂಬುದನ್ನು ತಿಳಿಯಲು ಇದನ್ನು ಓದಿ …

    ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
    ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.

  • ಸುದ್ದಿ

    ರಾತ್ರಿ ವೇಳೆ ತಾಜ್ ಮಹಲ್ ನಲ್ಲಿ ಲೈಟ್ ಯಾಕೆ ಹಾಕುವುದಿಲ್ಲ ಗೊತ್ತಾ..!

    ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.  ಬೆಳಗ್ಗಿನ ಸಮಯದಲ್ಲಿ…