ಜೀವನಶೈಲಿ

ಒಂದು ಕಾಲದಲ್ಲಿ ಸೈಕಲ್ ನಲ್ಲಿ ಹಳ್ಳಿ ಹಳ್ಳಿ ತಿರುಗಿ ರೈತರಿಂದ ಹಾಲು ಸಂಗ್ರಹಿಸುತ್ತಿದ್ದ ಇವರು, ಇಂದು 255 ಕೋಟಿ ಒಡೆಯನಾಗಿದ್ದು ಹೇಗೆ ಗೋತ್ತಾ?ತಿಳಿಯಲು ಈ ಲೇಖನ ಓದಿ..

787

ಅಂದು ಸೈಕಲ್ ನಲ್ಲಿ ಹಳ್ಳಿ ಹಳ್ಳಿ ತಿರುಗಿ ರೈತರಿಂದ ಹಾಲು ಸಂಗ್ರಹಿಸುತ್ತಿದ್ದ ಇವರು, ಇಂದು 255 ಕೋಟಿ ವಹಿವಾಟಿನ ಒಡೆಯನಾಗಿದ್ದು ಹೇಗೆ ಗೋತ್ತಾ? ಓದಿ ಈ ಸ್ಪೂರ್ತಿದಾಯಕ ಸ್ಟೋರಿಯನ್ನು..!

ಒಂದು ಕಾಲದಲ್ಲಿ ಆರ್ಥಿಕ ಸಂಕಷ್ಟದಿಂದ ತಮ್ಮ ಜೀವನ ನಡೆಸಲು ಆಗದ ಪರಿಸ್ಥಿತಿಯಲ್ಲಿದ್ದ ಇವರು ತನ್ನ ಗ್ರಾಮದಲ್ಲಿ ರೈತರಿಂದ ಹಾಲು ಸಂಗ್ರಹಿಸುವ ಕೆಲಸವನ್ನು ಪ್ರಾರಂಭಿಸುತ್ತಾರೆ. ಅಂದು ಆ ಕೆಲಸವನ್ನು ಮಾಡಲು ಶುರು ಮಾಡಿದ್ದ ಇವರು ೨ದಶಕಗಳ ನಂತರ ೨೫೫ ಕೋಟಿಯ ಒಡೆಯನಾಗಿದ್ದರೆ.

ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.

ಹಾಗು ಇವರ ಕಂಪನಿಯಲ್ಲಿ 1.8 ಲಕ್ಷ ಲೀಟರ್ ಪ್ಯಾಕ್ಡ್ ಹಾಲು, 1.2 ಮೆಟ್ರಿಕ್ ಟನ್ಗಳಷ್ಟು ಪನೀರ್, 10 ಮೆಟ್ರಿಕ್ ಟನ್ಗಳಷ್ಟು ಮೊಸರು , 10-12 ಮೆಟ್ರಿಕ್ ಟನ್ಗಳಷ್ಟು ತುಪ್ಪ, 1,500 ಕ್ಯಾನ್ಗಳ ರಾಸಗುಲ್ಲಾಸ್ ಮತ್ತು 500 ಕ್ಯಾನುಗಳ ಗುಲಾಬ್ ಜಾಮೂನ್ಗಳನ್ನು ಪ್ರತಿ ದಿನವೂ ಮಾರಾಟ ಮಾಡುತ್ತಾರೆ. ಅಷ್ಟೇ ಅಲ್ಲದೆ ಮುಂದಿನ ದಿನಗಳಲ್ಲಿ 2017-18ರಲ್ಲಿ ಇವರು 300 ಕೋಟಿ ರೂಪಾಯಿ ವಹಿವಾಟಿನ ಗುರಿ ಹೊಂದಿದ್ದಾರೆ. ಪ್ರಸ್ತುತ ದಿನದಲ್ಲಿ ಆರ್ಥಿಕವಾಗಿ ಅಷ್ಟೆಲ್ಲ ಬೆಳೆದಿದ್ದರು ಸರಳವಾದ ಜೀವನವನ್ನು ನಡೆಸುತ್ತಿದ್ದಾರೆ.

ಜುಲೈ 25, 1958 ರಂದು ಪಶ್ಚಿಮ ಬಂಗಾಳದ ನಾಧಿಯ ಜಿಲ್ಲೆಯ ಫುಲಿಯಾ ಗ್ರಾಮದಲ್ಲಿ ಜನಿಸಿದ ನಾರಾಯಣ್ ಅವರು ಮೂರು ಸಹೋದರರನ್ನು ಹೊಂದಿದ್ದಾರೆ ಮತ್ತು ಇಬ್ಬರು ಸಹೋದರಿಯರಿದ್ದಾರೆ. ಅವರ ತಂದೆ, ಬಿಮಾಂಡು ಮಜುಂದಾರ್ ರೈತರಾಗಿದ್ದರು, ಅವರ ತಾಯಿ ಬಸಂತಿ ಮಜುಂದಾರ್ ಗೃಹಿಣಿಯಾಗಿದ್ದರು.ಇವರ ತಂದೆ ಹಳ್ಳಿಯಲ್ಲಿ ಒಂದು ಎಕರೆ ಭೂಮಿಯನ್ನು ಹೊಂದಿದ್ದನು ಆದರೆ ಕುಟುಂಬವನ್ನು ಚಲಾಯಿಸಲು ಅದು ಸಾಕಾಗಲಿಲ್ಲ” ಎಂದು ನಾರಾಯಣ್ ಹೇಳುತ್ತಾರೆ. ಇವರ ತಂದೆ ಕೆಲವೊಮ್ಮೆ ಚಿಕ್ಕ ಪುಟ್ಟ ಉದ್ಯೋಗವನ್ನು ಮಾಡುತ್ತಿದ್ದರು, ಆದರೆ ನಾನು ಹುಟ್ಟಿದ ಸಮಯದಲ್ಲಿ ಅವರು ತಿಂಗಳಿಗೆ ರೂ 100 ಅಥವಾ ಅದಕ್ಕೂ ಹೆಚ್ಚಿನ ಹಣ ಸಂಪಾದಿಸಲು ಸಾಧ್ಯವಾಗಲಿಲ್ಲ. ಹಣಕಾಸಿನ ಪರಿಸ್ಥಿತಿ ಒತ್ತಡದಿಂದ ಕೂಡಿತ್ತು.

ಇಷ್ಟೆಲ್ಲ ಕಷ್ಟದ ನಡುವೆಯೂ ನಾರಾಯಣ್ ಅವರು ವಿದ್ಯಾಭ್ಯಾಸವನ್ನು ಮಾಡಲು ಮುಂದಾಗುತ್ತಾರೆ. ರಣಘಾಟ್ ಕಾಲೇಜಿನಲ್ಲಿ ರಸಾಯನಶಾಸ್ತ್ರದಲ್ಲಿ ತಮ್ಮ ಪದವಿಯನ್ನು ಪ್ರಾರಂಭಿಸಿದರು ಆದರೆ ಒಂದು ವರ್ಷದಲ್ಲಿ ಆಸಕ್ತಿ ಕಳೆದುಕೊಂಡರು. ನಾನು ಉದ್ಯೋಗವನ್ನು ಮಾಡಬೇಕೆಂದು.ಇವರ ಊರಿನ ಜಾನುವಾರು ಅಧಿಕಾರಿ ಒಬ್ಬರು ರಸಾಯನಶಾಸ್ತ್ರ ಪದವಿಗೆ ಬದಲಾಗಿ ಡೈರಿ ಫಾರ್ಮ್ನಲ್ಲಿ ಕೋರ್ಸ್ ಮಾಡಿದರೆ ಬಹು ಬೇಗ ಕೆಲಸವನ್ನು ಪಡೆಯ ಬಹುದು ಎಂದು ಸಲಹೆ ನೀಡುತ್ತಾರೆ. ಅವರ ಸಲಹೆಯನ್ನು ಇಷ್ಟ ಪಟ್ಟು ಆ ಕೋರ್ಸನ್ನು ಮಾಡಲು ನಿರ್ಧರಿಸುತ್ತಾರೆ.

1975 ರಲ್ಲಿ, ಅವರು ಡೈರಿ ಟೆಕ್ನಾಲಜಿಯಲ್ಲಿ ಬಿ.ಟೆಕ್ ಅನ್ನು ಹರಿಯಾಣದ ಕರ್ನಾಲ್ನ ರಾಷ್ಟ್ರೀಯ ಡೈರಿ ಇನ್ಸ್ಟಿಟ್ಯೂಟ್ನಲ್ಲಿ ಪ್ರಾರಂಭಿಸಿದರು. ಇದು ನಾಲ್ಕು ವರ್ಷಗಳ ಕೋರ್ಸ್ ಆಗಿತ್ತು. ತಮ್ಮ ಜೀವನ ವೆಚ್ಚಗಳಿಗೆ ಹಣ ಬೇಕಾಗುವ ಸಲುವಾಗಿ 5 ರಿಂದ 7 ರವರೆಗೆ ಹಾಲಿನಡೈರಿಯಲ್ಲಿ ಸೇಲ್ಸ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು.

ನಾರಾಯಣ್ ಅವರು ತಮ್ಮ ಜೀವನದ ಹಾದಿಯ ಕುರಿತು ಹೇಳುವ ಮಾತುಗಳು
“ನನ್ನ ತಂದೆ ಸುಮಾರು 12,000 ರೂಪಾಯಿಗಳ ಕೋರ್ಸ್ ಶುಲ್ಕವನ್ನು ಪಾವತಿಸಲು ತನ್ನ ಭೂಮಿಯನ್ನು ಈಗಾಗಲೇ ಮಾರಾಟ ಮಾಡಿದ್ದರಿಂದ ನನ್ನ ದಿನನಿತ್ಯದ ಖರ್ಚುಗಳಿಗಾಗಿ ನಾನು ಕೆಲಸ ಮಾಡಲು ಪ್ರಾರಂಭಿಸಿದ್ದೆ.”

ಬೇರೆ ಬೇರೆ ಕಂಪೆನಿಗಳಲ್ಲಿ ಕಡಿಮೆ ಸಂಬಳಕ್ಕೆ ಕೆಲಸ ಮಾಡಿ ಅನುಬವನ್ನು ಪಡೆದರು ಕಾಲ ಕ್ರಮೇಣ ತಿಂಗಳಿಗೆ ರೂ 50,000 ರ ವೇತನದೊಂದಿಗೆ ಜನರಲ್ ಮ್ಯಾನೇಜರ್ ಆಗಿ ಮತ್ತೊಂದು ಡೈರಿ ಸಂಸ್ಥೆಯೊಂದನ್ನು ಸೇರಿಕೊಂಡರು. ಈ ಕಂಪನಿಯು ಹಾಲು ಮತ್ತು ಹಾಲು ಉತ್ಪನ್ನಗಳನ್ನು ತಯಾರಿಸಿತು, ಮತ್ತು ಅವರು 2005 ರವರೆಗೆ 10 ವರ್ಷಗಳವರೆಗೆ ಅವರೊಂದಿಗೆ ಕೆಲಸ ಮಾಡಿದರು.

ಆ ಕಂಪನಿಯ ಮಾಲೀಕರು ಇವರಿಗೆ ಸ್ವಂತ ವ್ಯವಹಾರವನ್ನು ಆರಂಭಿಸಲು ಪ್ರೋತ್ಸಾಹಿಸಿದರು. ಮುಖ್ಯವಾಗಿ ಅವರ ಪ್ರೋತ್ಸಾಹ ಮತ್ತು ಪ್ರೇರಣೆ ಇವರ ಯಶಸ್ಸಿಗೆ ಕಾರಣ ಅನ್ನುತ್ತಾರೆ. ಹಾಗೆ ತಮ್ಮ ಸ್ವಂತ ವ್ಯವಹಾರವನ್ನು ಪ್ರಾಂಭಿಸಿ ಮಾರುಕಟ್ಟೆಯಲ್ಲಿ ಇವ್ರ ಉದ್ಯಮ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ. ಕಷ್ಟ ಪಟ್ಟರೆ ಆ ಭಗವಂತ ಅದಕ್ಕೆ ಸರಿಯಾದ ಪ್ರತಿ ಫಲ ಕೊಡುತ್ತಾನೆ ಅನ್ನೋದಕ್ಕೆ ಇವರು ಉದಾಹರಣೆಯಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಚಹಾ ಮತ್ತು ಕಾಫಿ ಪ್ರಿಯರಿಗೆ ಶಾಕಿಂಗ್ ಸುದ್ದಿ, ಓದಿ ಆರೋಗ್ಯ ಕಾಪಾಡಿಕೊಳ್ಳಿ.

    ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…

  • ಆರೋಗ್ಯ

    ಪ್ರತಿದಿನ ಬೆಳಿಗ್ಗೆ ರಾಗಿ ಗಂಜಿ ಕುಡಿದರೆ ಏನಾಗುತ್ತೆ ಗೊತ್ತಾ! ಈ ಅರೋಗ್ಯ ಮಾಹಿತಿ ನೋಡಿ.

    ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…

  • ವಿಚಿತ್ರ ಆದರೂ ಸತ್ಯ

    8 ಮದುವೆಯಾದ ಈ ವ್ಯಕ್ತಿ ಹೆಂಡತಿಯರಿಗೆ ಕೂಡುತ್ತಿದ್ದ ಕಾಟ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.

  • ಜ್ಯೋತಿಷ್ಯ

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…

  • Animals, India, National, tourism

    ಇದು ಒಂಟೆಗಳ ಜಾತ್ರೆ !

    ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್‌ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…

  • ಉಪಯುಕ್ತ ಮಾಹಿತಿ, ಸುದ್ದಿ, ಹಣ ಕಾಸು

    ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ.!ಪ್ರಧಾನಿ ಕಾರ್ಯಾಲಯದಿಂದ ಬಂದ ಮಾಹಿತಿ ಏನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪ್ರಧಾನಿ ನರೇಂದ್ರ ಮೋದಿಯವರು, 2014ರ ಲೋಕಸಭೆ ಚುನಾವಣೆಯಲ್ಲಿ, ಭಾರತದ ಜನರ ಪ್ರತಿಯೊಬ್ಬರ ಖಾತೆಗಳಿಗೆ, ವಿದೇಶಗಳಲ್ಲಿರುವ ಕಪ್ಪು ಹಣವನ್ನು ತಂದು, ಎಲ್ಲಾ ಜನರ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಭರವಸೆ ನೀಡಿದ್ದರು. ಇದರ ಬಗ್ಗೆ ಮಾಹಿತಿ ಕೋರಿ ಮೋಹನ್ ಕುಮಾರ್ ಶರ್ಮಾ ಎಂಬುವರು 2016ರಲ್ಲಿ ಕೇಂದ್ರ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.ಆದರೆ ಇದು ಮಾಹಿತಿ ಹಕ್ಕು ಕಾಯ್ದೆ(ಆರ್ ಟಿಐ)ಯ ವ್ಯಾಖ್ಯಾನದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ, ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ. ಕೇಂದ್ರ ಸರ್ಕಾರ 1,000…