News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಶೇಷ ಲೇಖನ

ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು…

1512

ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.

ಹಾಗೆಯೇ ತನಗೆ ಸಿಗದೆ ಇದ್ದ ಸುಖ, ಸೌಲಭ್ಯಗಳು ತನ್ನ ಮಗಳಿಗೆ ಸಿಗಬೇಕು, ಮುಂದೆ ಜೀವನದಲ್ಲಿ ಅವಳಿಗೆ ಯಾವ ರೀತಿಯಲ್ಲೂ
ಕಷ್ಟಗಳೂ ಬರಬಾರದು ಎಂದು ಹೃದಯಪೂರ್ವಕವಾಗಿ ಆಸೆ ಪಡುವ ಒಂದು ಜೀವ ಇದೆ ಈ ಭೂಮಿಯ ಮೇಲೆ ಎಂದರೆ
ಅದು ನಮ್ಮ ನಿಮ್ಮನ್ನೆಲ್ಲಾ ಹೆತ್ತ ತಾಯಿಮಾತ್ರ.

ಅವಳ ಪ್ರೀತಿ, ವಾತ್ಸಲ್ಯಕ್ಕೆ ಸರಿಸಾಟಿ ಯಾರೂಇಲ್ಲ…..ತಾಯಿಯೇ ಮಕ್ಕಳಿಗೆ ಎಲ್ಲಾ…ಇದನ್ನು ನಂಬಿದವರಿಗೆ ಯಾವತ್ತೂ
ಕೆಟ್ಟದಾಗಿಲ್ಲ…ನಾವು ಕಾಣದೆ ಇರೋ ಸ್ವರ್ಗ ಹೇಗಿದೆಯೋ ಗೊತ್ತಿಲ್ಲ ಆದರೆ ನಾವು ಕಾಣುವ  ಅಮ್ಮನ ಮಡಿಲೇ ಸ್ವರ್ಗಕ್ಕಿಂತ ಮಿಗಿಲು,ಅನ್ನುವುದು ಮಾತ್ರ ಸಾರ್ವಕಾಲಿಕ ಸತ್ಯ….ಇದನ್ನು ಯಾರೂ ಅಲ್ಲಗೆಳೆಯುವಂತಿಲ್ಲ..

ಅಮ್ಮ

ನಾ ಹುಟ್ಟಿದ ಮೇಲೆ ತಾನೆ ನೀ ನಿನಗಾಗಿ ಬದುಕೋದ ಮರೆತದ್ದು.. ನನ್ನಲ್ಲೆ ನಿನ್ನ ಬದುಕ ಕಾಣತೊಡಗಿದ್ದು ಎಂತಹ ಅನುಬಂದವಿದು ಸೃಷ್ಟಿಕರ್ತನ ನಿಷ್ಕಲ್ಮಶ ಸಂಬಂದವಿದು..

ನಾ ಗರ್ಭದಲ್ಲಿರುವಾಗಲೇ ನನ್ನ ಮೇಲೆ ಕಟ್ಟತೊಡಗಿದ ಕನಸುಗಳನೆಲ್ಲ ಎಲ್ಲರೊಡನೆ ವಿವರಿಸುತ್ತಿದ್ದೆ.. ಅಂದೆ ನಿನ್ನೆಲ್ಲಾ ಕನಸು ನಾನಗತೊಡಗಿದೆ..

ಅತ್ತರೆ ಹಸಿವೆಂದು ಮೊದಲು ಎದೆಹಾಲ ಉಣಿಸಿ.. ನನ್ನ ಖುಶಿಗೆಂದು ಅಪ್ಪನಿಂದ ಏನೆಲ್ಲಾ ಆಟಾಸಾಮಾನ ತರಸಿ.. ನನ್ನ ನಗುವ ನೀ ನೋಡುತ್ತಿದ್ದೆ..

ತುತ್ತು ತಿನ್ನಲು ಹಟತೊಟ್ಟರೆ ಮುತ್ತು ನೀಡುತ, ಅಪ್ಪನನ್ನೇ ಆನೆ ಮಾಡಿ ನನ್ನ ಅಂಬಾರಿಯಂತೆ ಕೂರಿಸಿ ಏನೆಲ್ಲಾ ಆಟ ಆಡಿಸಿ ಚಂದಮಾಮನ ಕೊಡಿಸೋ ಆಸೆ ತೋರಿಸಿ ನನ್ನ ಕಿಲ ಕಿಲ ನಗುವಲಿ ಆ ನಗುವ ನಡುವಲಿ ತುತ್ತು ತಿನ್ನಿಸಿ ಏನೆಲ್ಲಾ ಸಂತಸವ ಕಾಣುತ್ತಿದ್ದೆ..

ನೀನು ನಿನಗೋಸ್ಕರ ಅಂದಿನಿಂದ ಖುಷಿಪಟ್ಟ ದಿನ ನಾ ನೋಡಲೇ ಇಲ್ಲವಲ್ಲ ಕಾರಣ ನಿನಗೆ ನಾನೇ ಎಲ್ಲ ಅಲ್ಲ.. ನನ್ನ ಕಣ್ಣಲೊಂದು ಹನಿ ಬಿದ್ದರೆ ಅಂದು ಮರುಗಿದವಳು ನೀನೆ ಇಂದಿಗೂ ಎಲ್ಲಿದ್ದರು ಕನಳುವಳು ನೀನೆ.. ನಿನ್ನ ಋಣ ಹೇಗೆ ತೀರಿಸಲಿ ಮರು ಜನ್ಮದಲ್ಲಾದರೂ ನನಗೆ ಕರುಣಿಸು ನಿನ್ನ ಸ್ಥಾನವ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    21 ವರ್ಷದ ತಂಗಿಯ ಮದುವೆ 10 ವರ್ಷದ ಬಾಲಕನೊಂದಿಗೆ ಮಾಡಿಸಿದ ಅಣ್ಣ..!ತಿಳಿಯಲು ಈ ಲೇಖನ ಓದಿ..

    ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್‌ ನಗರದ ಭಾಂಗ್‌ಸಿಕ್‌ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.

  • ಸುದ್ದಿ

    ಮುಂಬೈನಲ್ಲಿ ಮೆಟ್ರೋ ಸಂಚಾರಕ್ಕೆ ನದಿ ಕೆಳಗಡೆ ಹೊಸ ಸಂಚಾರ ಮಾರ್ಗ….!

    ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್‌ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…

  • ಆರೋಗ್ಯ

    ಈ ಉಂಡೆ ಮಾಡ್ಕೊಂಡು ತಿಂದರೆ ಕೆಮ್ಮು ಕಫ ಸಮಸ್ಯೆ ಮಾಯ.

    ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…

  • ಕಾನೂನು

    ಶಾಕಿಂಗ್ ಸುದ್ದಿ! ಸುಪ್ರೀಂ ಕೋರ್ಟ್ನಿಂದ ದೀಪಾವಳಿಗೆ ಪಟಾಕಿ ನಿಷೇಧ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.

  • ಸುದ್ದಿ

    ಮಂಗಳಮುಖಿಯರು ನಿಮ್ಮ ಮನೆ ಬಾಗಿಲಿಗೆ ಬಂದರೆ ಯಾವತ್ತೂ ಯಾವುದೇ ಕಾರಣಕ್ಕೂ ಆ ವಸ್ತುಗಳನ್ನು ದಾನ ಮಾಡಬೇಡಿ,ಯಾಕೆ ಗೊತ್ತಾ?

    ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…

  • ಸುದ್ದಿ

    30 ಸೆಕೆಂಡಿಗೆ ಮೊಬೈಲ್ ಫುಲ್ ಚಾರ್ಜ್ ಆಗುವ ಡಿವೈಸ್ ಕಂಡುಹಿಡಿದ ಭಾರತದ ಹುಡುಗಿ, ದೊಡ್ಡ ದೊಡ್ಡ ಕಂಪನಿಗಳು ಶಾಕ್.

    ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…