ವಿಶೇಷ ಲೇಖನ

ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು…

1509

ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.

ಹಾಗೆಯೇ ತನಗೆ ಸಿಗದೆ ಇದ್ದ ಸುಖ, ಸೌಲಭ್ಯಗಳು ತನ್ನ ಮಗಳಿಗೆ ಸಿಗಬೇಕು, ಮುಂದೆ ಜೀವನದಲ್ಲಿ ಅವಳಿಗೆ ಯಾವ ರೀತಿಯಲ್ಲೂ
ಕಷ್ಟಗಳೂ ಬರಬಾರದು ಎಂದು ಹೃದಯಪೂರ್ವಕವಾಗಿ ಆಸೆ ಪಡುವ ಒಂದು ಜೀವ ಇದೆ ಈ ಭೂಮಿಯ ಮೇಲೆ ಎಂದರೆ
ಅದು ನಮ್ಮ ನಿಮ್ಮನ್ನೆಲ್ಲಾ ಹೆತ್ತ ತಾಯಿಮಾತ್ರ.

ಅವಳ ಪ್ರೀತಿ, ವಾತ್ಸಲ್ಯಕ್ಕೆ ಸರಿಸಾಟಿ ಯಾರೂಇಲ್ಲ…..ತಾಯಿಯೇ ಮಕ್ಕಳಿಗೆ ಎಲ್ಲಾ…ಇದನ್ನು ನಂಬಿದವರಿಗೆ ಯಾವತ್ತೂ
ಕೆಟ್ಟದಾಗಿಲ್ಲ…ನಾವು ಕಾಣದೆ ಇರೋ ಸ್ವರ್ಗ ಹೇಗಿದೆಯೋ ಗೊತ್ತಿಲ್ಲ ಆದರೆ ನಾವು ಕಾಣುವ  ಅಮ್ಮನ ಮಡಿಲೇ ಸ್ವರ್ಗಕ್ಕಿಂತ ಮಿಗಿಲು,ಅನ್ನುವುದು ಮಾತ್ರ ಸಾರ್ವಕಾಲಿಕ ಸತ್ಯ….ಇದನ್ನು ಯಾರೂ ಅಲ್ಲಗೆಳೆಯುವಂತಿಲ್ಲ..

ಅಮ್ಮ

ನಾ ಹುಟ್ಟಿದ ಮೇಲೆ ತಾನೆ ನೀ ನಿನಗಾಗಿ ಬದುಕೋದ ಮರೆತದ್ದು.. ನನ್ನಲ್ಲೆ ನಿನ್ನ ಬದುಕ ಕಾಣತೊಡಗಿದ್ದು ಎಂತಹ ಅನುಬಂದವಿದು ಸೃಷ್ಟಿಕರ್ತನ ನಿಷ್ಕಲ್ಮಶ ಸಂಬಂದವಿದು..

ನಾ ಗರ್ಭದಲ್ಲಿರುವಾಗಲೇ ನನ್ನ ಮೇಲೆ ಕಟ್ಟತೊಡಗಿದ ಕನಸುಗಳನೆಲ್ಲ ಎಲ್ಲರೊಡನೆ ವಿವರಿಸುತ್ತಿದ್ದೆ.. ಅಂದೆ ನಿನ್ನೆಲ್ಲಾ ಕನಸು ನಾನಗತೊಡಗಿದೆ..

ಅತ್ತರೆ ಹಸಿವೆಂದು ಮೊದಲು ಎದೆಹಾಲ ಉಣಿಸಿ.. ನನ್ನ ಖುಶಿಗೆಂದು ಅಪ್ಪನಿಂದ ಏನೆಲ್ಲಾ ಆಟಾಸಾಮಾನ ತರಸಿ.. ನನ್ನ ನಗುವ ನೀ ನೋಡುತ್ತಿದ್ದೆ..

ತುತ್ತು ತಿನ್ನಲು ಹಟತೊಟ್ಟರೆ ಮುತ್ತು ನೀಡುತ, ಅಪ್ಪನನ್ನೇ ಆನೆ ಮಾಡಿ ನನ್ನ ಅಂಬಾರಿಯಂತೆ ಕೂರಿಸಿ ಏನೆಲ್ಲಾ ಆಟ ಆಡಿಸಿ ಚಂದಮಾಮನ ಕೊಡಿಸೋ ಆಸೆ ತೋರಿಸಿ ನನ್ನ ಕಿಲ ಕಿಲ ನಗುವಲಿ ಆ ನಗುವ ನಡುವಲಿ ತುತ್ತು ತಿನ್ನಿಸಿ ಏನೆಲ್ಲಾ ಸಂತಸವ ಕಾಣುತ್ತಿದ್ದೆ..

ನೀನು ನಿನಗೋಸ್ಕರ ಅಂದಿನಿಂದ ಖುಷಿಪಟ್ಟ ದಿನ ನಾ ನೋಡಲೇ ಇಲ್ಲವಲ್ಲ ಕಾರಣ ನಿನಗೆ ನಾನೇ ಎಲ್ಲ ಅಲ್ಲ.. ನನ್ನ ಕಣ್ಣಲೊಂದು ಹನಿ ಬಿದ್ದರೆ ಅಂದು ಮರುಗಿದವಳು ನೀನೆ ಇಂದಿಗೂ ಎಲ್ಲಿದ್ದರು ಕನಳುವಳು ನೀನೆ.. ನಿನ್ನ ಋಣ ಹೇಗೆ ತೀರಿಸಲಿ ಮರು ಜನ್ಮದಲ್ಲಾದರೂ ನನಗೆ ಕರುಣಿಸು ನಿನ್ನ ಸ್ಥಾನವ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…

  • ದೇಗುಲ ದರ್ಶನ, ಸುದ್ದಿ

    ದೇವಸ್ಥಾನಕ್ಕೆ ಇನ್ಮುಂದೆ ಜೀನ್ಸ್, ಶರ್ಟ್ ಹಾಕ್ಕೊಂಡು ಹೋಗಂಗಿಲ್ಲ! ಇಲ್ಲ ಅಂದರೆ ದೇವರ ದರ್ಶನಕ್ಕೆ ನೋ ಎಂಟ್ರಿ.

    ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ.  ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…

  • ಸುದ್ದಿ

    ಗೊಂಬೆ ನಿವೇದಿತಾ ಗೌಡ ಹೊಸ ಕೆಲಸಕ್ಕೆ ಸೇರಿದ್ದೇಕೆ? ಅದು ಯಾವ ಕೆಲಸ ಗೊತ್ತಾ ?

    ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್‌ ಬಾಸ್‌ ಮನೆಯ ಬೇಬಿ ಡಾಲ್‌ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ‍್ಯಾಪ್‌…

  • ಉಪಯುಕ್ತ ಮಾಹಿತಿ

    ಗ್ರೀನ್ ಟೀ ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ..!ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ ಬೇರೆಯವರಿಗೂ ಉಪಯೋಗವಾಗಲಿ…

    ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು. ಬೆಳಗಿನ ಉಪಹಾರದ ಜೊತೆ, ಒಂದು ಕಪ್ ‘ಗ್ರೀನ್ ಟೀ’ ಸೇವಿಸಿ… ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ

    ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…