News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಶೇಷ ಲೇಖನ

ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು…

1518

ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.

ಹಾಗೆಯೇ ತನಗೆ ಸಿಗದೆ ಇದ್ದ ಸುಖ, ಸೌಲಭ್ಯಗಳು ತನ್ನ ಮಗಳಿಗೆ ಸಿಗಬೇಕು, ಮುಂದೆ ಜೀವನದಲ್ಲಿ ಅವಳಿಗೆ ಯಾವ ರೀತಿಯಲ್ಲೂ
ಕಷ್ಟಗಳೂ ಬರಬಾರದು ಎಂದು ಹೃದಯಪೂರ್ವಕವಾಗಿ ಆಸೆ ಪಡುವ ಒಂದು ಜೀವ ಇದೆ ಈ ಭೂಮಿಯ ಮೇಲೆ ಎಂದರೆ
ಅದು ನಮ್ಮ ನಿಮ್ಮನ್ನೆಲ್ಲಾ ಹೆತ್ತ ತಾಯಿಮಾತ್ರ.

ಅವಳ ಪ್ರೀತಿ, ವಾತ್ಸಲ್ಯಕ್ಕೆ ಸರಿಸಾಟಿ ಯಾರೂಇಲ್ಲ…..ತಾಯಿಯೇ ಮಕ್ಕಳಿಗೆ ಎಲ್ಲಾ…ಇದನ್ನು ನಂಬಿದವರಿಗೆ ಯಾವತ್ತೂ
ಕೆಟ್ಟದಾಗಿಲ್ಲ…ನಾವು ಕಾಣದೆ ಇರೋ ಸ್ವರ್ಗ ಹೇಗಿದೆಯೋ ಗೊತ್ತಿಲ್ಲ ಆದರೆ ನಾವು ಕಾಣುವ  ಅಮ್ಮನ ಮಡಿಲೇ ಸ್ವರ್ಗಕ್ಕಿಂತ ಮಿಗಿಲು,ಅನ್ನುವುದು ಮಾತ್ರ ಸಾರ್ವಕಾಲಿಕ ಸತ್ಯ….ಇದನ್ನು ಯಾರೂ ಅಲ್ಲಗೆಳೆಯುವಂತಿಲ್ಲ..

ಅಮ್ಮ

ನಾ ಹುಟ್ಟಿದ ಮೇಲೆ ತಾನೆ ನೀ ನಿನಗಾಗಿ ಬದುಕೋದ ಮರೆತದ್ದು.. ನನ್ನಲ್ಲೆ ನಿನ್ನ ಬದುಕ ಕಾಣತೊಡಗಿದ್ದು ಎಂತಹ ಅನುಬಂದವಿದು ಸೃಷ್ಟಿಕರ್ತನ ನಿಷ್ಕಲ್ಮಶ ಸಂಬಂದವಿದು..

ನಾ ಗರ್ಭದಲ್ಲಿರುವಾಗಲೇ ನನ್ನ ಮೇಲೆ ಕಟ್ಟತೊಡಗಿದ ಕನಸುಗಳನೆಲ್ಲ ಎಲ್ಲರೊಡನೆ ವಿವರಿಸುತ್ತಿದ್ದೆ.. ಅಂದೆ ನಿನ್ನೆಲ್ಲಾ ಕನಸು ನಾನಗತೊಡಗಿದೆ..

ಅತ್ತರೆ ಹಸಿವೆಂದು ಮೊದಲು ಎದೆಹಾಲ ಉಣಿಸಿ.. ನನ್ನ ಖುಶಿಗೆಂದು ಅಪ್ಪನಿಂದ ಏನೆಲ್ಲಾ ಆಟಾಸಾಮಾನ ತರಸಿ.. ನನ್ನ ನಗುವ ನೀ ನೋಡುತ್ತಿದ್ದೆ..

ತುತ್ತು ತಿನ್ನಲು ಹಟತೊಟ್ಟರೆ ಮುತ್ತು ನೀಡುತ, ಅಪ್ಪನನ್ನೇ ಆನೆ ಮಾಡಿ ನನ್ನ ಅಂಬಾರಿಯಂತೆ ಕೂರಿಸಿ ಏನೆಲ್ಲಾ ಆಟ ಆಡಿಸಿ ಚಂದಮಾಮನ ಕೊಡಿಸೋ ಆಸೆ ತೋರಿಸಿ ನನ್ನ ಕಿಲ ಕಿಲ ನಗುವಲಿ ಆ ನಗುವ ನಡುವಲಿ ತುತ್ತು ತಿನ್ನಿಸಿ ಏನೆಲ್ಲಾ ಸಂತಸವ ಕಾಣುತ್ತಿದ್ದೆ..

ನೀನು ನಿನಗೋಸ್ಕರ ಅಂದಿನಿಂದ ಖುಷಿಪಟ್ಟ ದಿನ ನಾ ನೋಡಲೇ ಇಲ್ಲವಲ್ಲ ಕಾರಣ ನಿನಗೆ ನಾನೇ ಎಲ್ಲ ಅಲ್ಲ.. ನನ್ನ ಕಣ್ಣಲೊಂದು ಹನಿ ಬಿದ್ದರೆ ಅಂದು ಮರುಗಿದವಳು ನೀನೆ ಇಂದಿಗೂ ಎಲ್ಲಿದ್ದರು ಕನಳುವಳು ನೀನೆ.. ನಿನ್ನ ಋಣ ಹೇಗೆ ತೀರಿಸಲಿ ಮರು ಜನ್ಮದಲ್ಲಾದರೂ ನನಗೆ ಕರುಣಿಸು ನಿನ್ನ ಸ್ಥಾನವ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(1 ಜನವರಿ 2019) ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು…

  • ಆರೋಗ್ಯ

    ಈ ತರಕಾರಿಗಳನ್ನು ಸೇವಿಸಿದ್ರೆ ಮಹಿಳೆಯರಿಗೆ ಕಿಡ್ನಿ ಸಮಸ್ಯೆ ಯಾವತ್ತು ಬರುವುದಿಲ್ಲ…!ತಿಳಿಯಲು ಈ ಲೇಖನ ಓದಿ..

    ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ

  • inspirational, ಸುದ್ದಿ

    ಗಾಂಧಿಜಿ ಪ್ರತಿಮೆಯ ಮುಂದೆ ಧರಣಿಗೆ ಕುಳಿತ ಕಾಂಗ್ರೆಸ್ ಶಾಸಕರು….!

    ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ‌ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….

  • ಸಿನಿಮಾ

    ತೆಲುಗಿನ ಅಕ್ಕಿನೇನಿಗೆ ಜೋಡಿಯಾಗಿ ಕಿರಿಕ್ ಬೆಡಗಿ..!ತಿಳಿಯಲು ಈ ಲೇಖನ ಓದಿ..

    ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್‍ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.

  • Uncategorized, ರಾಜಕೀಯ

    ತಾಜ್‌ ಮಹಲ್‌ ನಿರ್ಮಿಸಿದವರು ದ್ರೋಹಿಗಳು ಎಂದು ಹೇಳಿದ ಶಾಸಕ..!ತಿಳಿಯಲು ಈ ಲೇಖನ ಓದಿ..

    ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.

  • ಉಪಯುಕ್ತ ಮಾಹಿತಿ

    ಜ್ವರದಿಂದ-ಹೃದಯಘಾತದವರೆಗೆ ಎಲ್ಲಾ ಕಾಯಿಲೆಗಳನ್ನು ತಡೆಯುವ ರಾಮಬಾಣ ಯಾವುದು ಗೊತ್ತಾ?

    ‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…