ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.
ಹಾಗೆಯೇ ತನಗೆ ಸಿಗದೆ ಇದ್ದ ಸುಖ, ಸೌಲಭ್ಯಗಳು ತನ್ನ ಮಗಳಿಗೆ ಸಿಗಬೇಕು, ಮುಂದೆ ಜೀವನದಲ್ಲಿ ಅವಳಿಗೆ ಯಾವ ರೀತಿಯಲ್ಲೂ
ಕಷ್ಟಗಳೂ ಬರಬಾರದು ಎಂದು ಹೃದಯಪೂರ್ವಕವಾಗಿ ಆಸೆ ಪಡುವ ಒಂದು ಜೀವ ಇದೆ ಈ ಭೂಮಿಯ ಮೇಲೆ ಎಂದರೆ
ಅದು ನಮ್ಮ ನಿಮ್ಮನ್ನೆಲ್ಲಾ ಹೆತ್ತ ತಾಯಿಮಾತ್ರ.

ಅವಳ ಪ್ರೀತಿ, ವಾತ್ಸಲ್ಯಕ್ಕೆ ಸರಿಸಾಟಿ ಯಾರೂಇಲ್ಲ…..ತಾಯಿಯೇ ಮಕ್ಕಳಿಗೆ ಎಲ್ಲಾ…ಇದನ್ನು ನಂಬಿದವರಿಗೆ ಯಾವತ್ತೂ
ಕೆಟ್ಟದಾಗಿಲ್ಲ…ನಾವು ಕಾಣದೆ ಇರೋ ಸ್ವರ್ಗ ಹೇಗಿದೆಯೋ ಗೊತ್ತಿಲ್ಲ ಆದರೆ ನಾವು ಕಾಣುವ ಅಮ್ಮನ ಮಡಿಲೇ ಸ್ವರ್ಗಕ್ಕಿಂತ ಮಿಗಿಲು,ಅನ್ನುವುದು ಮಾತ್ರ ಸಾರ್ವಕಾಲಿಕ ಸತ್ಯ….ಇದನ್ನು ಯಾರೂ ಅಲ್ಲಗೆಳೆಯುವಂತಿಲ್ಲ..

ನಾ ಹುಟ್ಟಿದ ಮೇಲೆ ತಾನೆ ನೀ ನಿನಗಾಗಿ ಬದುಕೋದ ಮರೆತದ್ದು.. ನನ್ನಲ್ಲೆ ನಿನ್ನ ಬದುಕ ಕಾಣತೊಡಗಿದ್ದು ಎಂತಹ ಅನುಬಂದವಿದು ಸೃಷ್ಟಿಕರ್ತನ ನಿಷ್ಕಲ್ಮಶ ಸಂಬಂದವಿದು..
ನಾ ಗರ್ಭದಲ್ಲಿರುವಾಗಲೇ ನನ್ನ ಮೇಲೆ ಕಟ್ಟತೊಡಗಿದ ಕನಸುಗಳನೆಲ್ಲ ಎಲ್ಲರೊಡನೆ ವಿವರಿಸುತ್ತಿದ್ದೆ.. ಅಂದೆ ನಿನ್ನೆಲ್ಲಾ ಕನಸು ನಾನಗತೊಡಗಿದೆ..
ಅತ್ತರೆ ಹಸಿವೆಂದು ಮೊದಲು ಎದೆಹಾಲ ಉಣಿಸಿ.. ನನ್ನ ಖುಶಿಗೆಂದು ಅಪ್ಪನಿಂದ ಏನೆಲ್ಲಾ ಆಟಾಸಾಮಾನ ತರಸಿ.. ನನ್ನ ನಗುವ ನೀ ನೋಡುತ್ತಿದ್ದೆ..

ತುತ್ತು ತಿನ್ನಲು ಹಟತೊಟ್ಟರೆ ಮುತ್ತು ನೀಡುತ, ಅಪ್ಪನನ್ನೇ ಆನೆ ಮಾಡಿ ನನ್ನ ಅಂಬಾರಿಯಂತೆ ಕೂರಿಸಿ ಏನೆಲ್ಲಾ ಆಟ ಆಡಿಸಿ ಚಂದಮಾಮನ ಕೊಡಿಸೋ ಆಸೆ ತೋರಿಸಿ ನನ್ನ ಕಿಲ ಕಿಲ ನಗುವಲಿ ಆ ನಗುವ ನಡುವಲಿ ತುತ್ತು ತಿನ್ನಿಸಿ ಏನೆಲ್ಲಾ ಸಂತಸವ ಕಾಣುತ್ತಿದ್ದೆ..
ನೀನು ನಿನಗೋಸ್ಕರ ಅಂದಿನಿಂದ ಖುಷಿಪಟ್ಟ ದಿನ ನಾ ನೋಡಲೇ ಇಲ್ಲವಲ್ಲ ಕಾರಣ ನಿನಗೆ ನಾನೇ ಎಲ್ಲ ಅಲ್ಲ.. ನನ್ನ ಕಣ್ಣಲೊಂದು ಹನಿ ಬಿದ್ದರೆ ಅಂದು ಮರುಗಿದವಳು ನೀನೆ ಇಂದಿಗೂ ಎಲ್ಲಿದ್ದರು ಕನಳುವಳು ನೀನೆ.. ನಿನ್ನ ಋಣ ಹೇಗೆ ತೀರಿಸಲಿ ಮರು ಜನ್ಮದಲ್ಲಾದರೂ ನನಗೆ ಕರುಣಿಸು ನಿನ್ನ ಸ್ಥಾನವ…

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !
ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.
ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.
ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…