News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಶೇಷ ಲೇಖನ

ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು…

1518

ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.

ಹಾಗೆಯೇ ತನಗೆ ಸಿಗದೆ ಇದ್ದ ಸುಖ, ಸೌಲಭ್ಯಗಳು ತನ್ನ ಮಗಳಿಗೆ ಸಿಗಬೇಕು, ಮುಂದೆ ಜೀವನದಲ್ಲಿ ಅವಳಿಗೆ ಯಾವ ರೀತಿಯಲ್ಲೂ
ಕಷ್ಟಗಳೂ ಬರಬಾರದು ಎಂದು ಹೃದಯಪೂರ್ವಕವಾಗಿ ಆಸೆ ಪಡುವ ಒಂದು ಜೀವ ಇದೆ ಈ ಭೂಮಿಯ ಮೇಲೆ ಎಂದರೆ
ಅದು ನಮ್ಮ ನಿಮ್ಮನ್ನೆಲ್ಲಾ ಹೆತ್ತ ತಾಯಿಮಾತ್ರ.

ಅವಳ ಪ್ರೀತಿ, ವಾತ್ಸಲ್ಯಕ್ಕೆ ಸರಿಸಾಟಿ ಯಾರೂಇಲ್ಲ…..ತಾಯಿಯೇ ಮಕ್ಕಳಿಗೆ ಎಲ್ಲಾ…ಇದನ್ನು ನಂಬಿದವರಿಗೆ ಯಾವತ್ತೂ
ಕೆಟ್ಟದಾಗಿಲ್ಲ…ನಾವು ಕಾಣದೆ ಇರೋ ಸ್ವರ್ಗ ಹೇಗಿದೆಯೋ ಗೊತ್ತಿಲ್ಲ ಆದರೆ ನಾವು ಕಾಣುವ  ಅಮ್ಮನ ಮಡಿಲೇ ಸ್ವರ್ಗಕ್ಕಿಂತ ಮಿಗಿಲು,ಅನ್ನುವುದು ಮಾತ್ರ ಸಾರ್ವಕಾಲಿಕ ಸತ್ಯ….ಇದನ್ನು ಯಾರೂ ಅಲ್ಲಗೆಳೆಯುವಂತಿಲ್ಲ..

ಅಮ್ಮ

ನಾ ಹುಟ್ಟಿದ ಮೇಲೆ ತಾನೆ ನೀ ನಿನಗಾಗಿ ಬದುಕೋದ ಮರೆತದ್ದು.. ನನ್ನಲ್ಲೆ ನಿನ್ನ ಬದುಕ ಕಾಣತೊಡಗಿದ್ದು ಎಂತಹ ಅನುಬಂದವಿದು ಸೃಷ್ಟಿಕರ್ತನ ನಿಷ್ಕಲ್ಮಶ ಸಂಬಂದವಿದು..

ನಾ ಗರ್ಭದಲ್ಲಿರುವಾಗಲೇ ನನ್ನ ಮೇಲೆ ಕಟ್ಟತೊಡಗಿದ ಕನಸುಗಳನೆಲ್ಲ ಎಲ್ಲರೊಡನೆ ವಿವರಿಸುತ್ತಿದ್ದೆ.. ಅಂದೆ ನಿನ್ನೆಲ್ಲಾ ಕನಸು ನಾನಗತೊಡಗಿದೆ..

ಅತ್ತರೆ ಹಸಿವೆಂದು ಮೊದಲು ಎದೆಹಾಲ ಉಣಿಸಿ.. ನನ್ನ ಖುಶಿಗೆಂದು ಅಪ್ಪನಿಂದ ಏನೆಲ್ಲಾ ಆಟಾಸಾಮಾನ ತರಸಿ.. ನನ್ನ ನಗುವ ನೀ ನೋಡುತ್ತಿದ್ದೆ..

ತುತ್ತು ತಿನ್ನಲು ಹಟತೊಟ್ಟರೆ ಮುತ್ತು ನೀಡುತ, ಅಪ್ಪನನ್ನೇ ಆನೆ ಮಾಡಿ ನನ್ನ ಅಂಬಾರಿಯಂತೆ ಕೂರಿಸಿ ಏನೆಲ್ಲಾ ಆಟ ಆಡಿಸಿ ಚಂದಮಾಮನ ಕೊಡಿಸೋ ಆಸೆ ತೋರಿಸಿ ನನ್ನ ಕಿಲ ಕಿಲ ನಗುವಲಿ ಆ ನಗುವ ನಡುವಲಿ ತುತ್ತು ತಿನ್ನಿಸಿ ಏನೆಲ್ಲಾ ಸಂತಸವ ಕಾಣುತ್ತಿದ್ದೆ..

ನೀನು ನಿನಗೋಸ್ಕರ ಅಂದಿನಿಂದ ಖುಷಿಪಟ್ಟ ದಿನ ನಾ ನೋಡಲೇ ಇಲ್ಲವಲ್ಲ ಕಾರಣ ನಿನಗೆ ನಾನೇ ಎಲ್ಲ ಅಲ್ಲ.. ನನ್ನ ಕಣ್ಣಲೊಂದು ಹನಿ ಬಿದ್ದರೆ ಅಂದು ಮರುಗಿದವಳು ನೀನೆ ಇಂದಿಗೂ ಎಲ್ಲಿದ್ದರು ಕನಳುವಳು ನೀನೆ.. ನಿನ್ನ ಋಣ ಹೇಗೆ ತೀರಿಸಲಿ ಮರು ಜನ್ಮದಲ್ಲಾದರೂ ನನಗೆ ಕರುಣಿಸು ನಿನ್ನ ಸ್ಥಾನವ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಪ್ರಪಂಚದ ಮೊದಲ ವರ್ಲ್ಡ್ ಮ್ಯಾಪ್ ಕಂಡುಹಿಡಿದದ್ದು ಯಾರೂ ಗೊತ್ತಾ..?ಗೊತ್ತಾದ್ರೆ ತುಂಬಾ ಹೆಮ್ಮೆ ಪಡ್ತೀರಾ!ಮುಂದೆ ಓದಿ…

    ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.

  • ಸುದ್ದಿ

    ‘ಗೂಗಲ್ ಪೇ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ!..ನೀವು ಬಳಸುತ್ತಿದ್ದಿರಾ ಅಗಾದರೆ ಇದನ್ನು ಓದಿ…

    ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್‌ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್‌ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್‌ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್‌ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್‌ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್‌ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…

  • ಸುದ್ದಿ

    ಮತ್ತೆ ಮಂಡ್ಯದಲ್ಲಿ ಜೋಡೆತ್ತುಗಳ ಅಬ್ಬರ: ಸುಮಲತಾ ಅವರ ಮುಂದಿನ ಪ್ಲಾನ್ ಏನು?

    ಮಂಡ್ಯ ಚುನಾವಣೆ ಮುಗಿದಿದೆ. ಸುಮಲತಾ ಅಂಬರೀಶ್ ಮಂಡ್ಯದ ನೂತನ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಜೋಡೆತ್ತುಗಳಾಗಿ ಸುಮಲತಾ ಅವರ ‘ವಿಜಯದ ಬಂಡಿ’ ಎಳೆದ ದರ್ಶನ್ ಮತ್ತು ಯಶ್ ಮಂಡ್ಯದ ಜನರಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದರು. ಫಲಿತಾಂಶದ ನಂತರ ಮಂಡ್ಯದಲ್ಲಿ ಆಯೋಜಿಸಿದ್ದ ‘ಸ್ವಾಭಿಮಾನದ ವಿಜಯೋತ್ಸವ’ ಸಮಾರಂಭದಲ್ಲಿ ಸುಮಲತಾ, ದರ್ಶನ್, ಯಶ್ ಎಲ್ಲರೂ ಪಾಲ್ಗೊಂಡು ತಲೆ ಬಾಗಿ ನಮಸ್ಕರಿಸಿದರು. ಇದಾದ ಬಳಿಕವೂ ಜೋಡೆತ್ತುಗಳು ಮಂಡ್ಯದಲ್ಲಿ ಕಾಣಿಸಿಕೊಳ್ತಾರಾ ಎಂಬ ಅನುಮಾನಗಳು, ಪ್ರಶ್ನೆಗಳು ಕೇಳುತ್ತಲೇ ಇದೆ. 200 ಹಳ್ಳಿಗಳಿಗೂ ದರ್ಶನ್-ಯಶ್ ಭೇಟಿ ಸುಮಲತಾ ಪರ ಪ್ರಚಾರ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…

  • ಆರೋಗ್ಯ

    ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರಲು. ಈ ಒಂದು ಪಲ್ಯ ತಿಂದರೆ ಸಾಕು. ಈ ಅರೋಗ್ಯ ಮಾಹಿತಿ ನೋಡಿ.

    ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಅದ್ಬುತವಾದ ಪಲ್ಯ ಮಾಡೊದು ಹೇಗೆ. ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಿಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು ಇದು ನೆನಪಿರಲಿ.  ನಂತರ ಒಂದು ಪಾತ್ರೆಗೆ ಎಣ್ಣೆ…

  • ಸುದ್ದಿ

    ಕಬ್ಬು ಬೆಳೆಗಾರರಿಗೊಂದು ‘ಸಿಹಿ ಸುದ್ದಿ’…ಇದನೊಮ್ಮೆ ಓದಿ

    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…