News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಶೇಷ ಲೇಖನ

ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು…

1516

ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.

ಹಾಗೆಯೇ ತನಗೆ ಸಿಗದೆ ಇದ್ದ ಸುಖ, ಸೌಲಭ್ಯಗಳು ತನ್ನ ಮಗಳಿಗೆ ಸಿಗಬೇಕು, ಮುಂದೆ ಜೀವನದಲ್ಲಿ ಅವಳಿಗೆ ಯಾವ ರೀತಿಯಲ್ಲೂ
ಕಷ್ಟಗಳೂ ಬರಬಾರದು ಎಂದು ಹೃದಯಪೂರ್ವಕವಾಗಿ ಆಸೆ ಪಡುವ ಒಂದು ಜೀವ ಇದೆ ಈ ಭೂಮಿಯ ಮೇಲೆ ಎಂದರೆ
ಅದು ನಮ್ಮ ನಿಮ್ಮನ್ನೆಲ್ಲಾ ಹೆತ್ತ ತಾಯಿಮಾತ್ರ.

ಅವಳ ಪ್ರೀತಿ, ವಾತ್ಸಲ್ಯಕ್ಕೆ ಸರಿಸಾಟಿ ಯಾರೂಇಲ್ಲ…..ತಾಯಿಯೇ ಮಕ್ಕಳಿಗೆ ಎಲ್ಲಾ…ಇದನ್ನು ನಂಬಿದವರಿಗೆ ಯಾವತ್ತೂ
ಕೆಟ್ಟದಾಗಿಲ್ಲ…ನಾವು ಕಾಣದೆ ಇರೋ ಸ್ವರ್ಗ ಹೇಗಿದೆಯೋ ಗೊತ್ತಿಲ್ಲ ಆದರೆ ನಾವು ಕಾಣುವ  ಅಮ್ಮನ ಮಡಿಲೇ ಸ್ವರ್ಗಕ್ಕಿಂತ ಮಿಗಿಲು,ಅನ್ನುವುದು ಮಾತ್ರ ಸಾರ್ವಕಾಲಿಕ ಸತ್ಯ….ಇದನ್ನು ಯಾರೂ ಅಲ್ಲಗೆಳೆಯುವಂತಿಲ್ಲ..

ಅಮ್ಮ

ನಾ ಹುಟ್ಟಿದ ಮೇಲೆ ತಾನೆ ನೀ ನಿನಗಾಗಿ ಬದುಕೋದ ಮರೆತದ್ದು.. ನನ್ನಲ್ಲೆ ನಿನ್ನ ಬದುಕ ಕಾಣತೊಡಗಿದ್ದು ಎಂತಹ ಅನುಬಂದವಿದು ಸೃಷ್ಟಿಕರ್ತನ ನಿಷ್ಕಲ್ಮಶ ಸಂಬಂದವಿದು..

ನಾ ಗರ್ಭದಲ್ಲಿರುವಾಗಲೇ ನನ್ನ ಮೇಲೆ ಕಟ್ಟತೊಡಗಿದ ಕನಸುಗಳನೆಲ್ಲ ಎಲ್ಲರೊಡನೆ ವಿವರಿಸುತ್ತಿದ್ದೆ.. ಅಂದೆ ನಿನ್ನೆಲ್ಲಾ ಕನಸು ನಾನಗತೊಡಗಿದೆ..

ಅತ್ತರೆ ಹಸಿವೆಂದು ಮೊದಲು ಎದೆಹಾಲ ಉಣಿಸಿ.. ನನ್ನ ಖುಶಿಗೆಂದು ಅಪ್ಪನಿಂದ ಏನೆಲ್ಲಾ ಆಟಾಸಾಮಾನ ತರಸಿ.. ನನ್ನ ನಗುವ ನೀ ನೋಡುತ್ತಿದ್ದೆ..

ತುತ್ತು ತಿನ್ನಲು ಹಟತೊಟ್ಟರೆ ಮುತ್ತು ನೀಡುತ, ಅಪ್ಪನನ್ನೇ ಆನೆ ಮಾಡಿ ನನ್ನ ಅಂಬಾರಿಯಂತೆ ಕೂರಿಸಿ ಏನೆಲ್ಲಾ ಆಟ ಆಡಿಸಿ ಚಂದಮಾಮನ ಕೊಡಿಸೋ ಆಸೆ ತೋರಿಸಿ ನನ್ನ ಕಿಲ ಕಿಲ ನಗುವಲಿ ಆ ನಗುವ ನಡುವಲಿ ತುತ್ತು ತಿನ್ನಿಸಿ ಏನೆಲ್ಲಾ ಸಂತಸವ ಕಾಣುತ್ತಿದ್ದೆ..

ನೀನು ನಿನಗೋಸ್ಕರ ಅಂದಿನಿಂದ ಖುಷಿಪಟ್ಟ ದಿನ ನಾ ನೋಡಲೇ ಇಲ್ಲವಲ್ಲ ಕಾರಣ ನಿನಗೆ ನಾನೇ ಎಲ್ಲ ಅಲ್ಲ.. ನನ್ನ ಕಣ್ಣಲೊಂದು ಹನಿ ಬಿದ್ದರೆ ಅಂದು ಮರುಗಿದವಳು ನೀನೆ ಇಂದಿಗೂ ಎಲ್ಲಿದ್ದರು ಕನಳುವಳು ನೀನೆ.. ನಿನ್ನ ಋಣ ಹೇಗೆ ತೀರಿಸಲಿ ಮರು ಜನ್ಮದಲ್ಲಾದರೂ ನನಗೆ ಕರುಣಿಸು ನಿನ್ನ ಸ್ಥಾನವ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೊಸ ವರ್ಷದ ದಿನದಂದು ಮುತ್ತತ್ತಿಗೆ ಪ್ರವಾಸ ಹೋಗುವವರಿಗೆ ಕಹಿ ಸುದ್ದಿ..!

    ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…

  • ಸುದ್ದಿ

    ನೀವು ಎಲ್ಲಾದರೂ ಹಣ ಹೂಡಿಕೆ ಮಾಡುತ್ತೀರಾ,ಹಾಗಾದರೆ ಹೂಡಿಕೆಗೂ ಮುನ್ನ ನಿಮ್ಮನ್ನು ನೀವು ಈ ಪ್ರಶ್ನೆಗಳನ್ನು ಕೇಳಿಕೊಳ್ಳಿ,.!

    ಸಾಮಾನ್ಯವಾಗಿ  ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ  ಹೆಚ್ಚಿನ ಆದಾಯ ಬರುವ  ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು  ಏಜೆಂಟ್‌ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು  ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…

  • ದೇಶ-ವಿದೇಶ

    ಭಾರತದ ಕಾಳಧನಿಕರಲ್ಲಿ ನಡುಕ ಹುಟ್ಟಿಸಿದೆ, 2018ರ ಸ್ವಿಸ್ ಬ್ಯಾಂಕ್’ನ ಈ ನಿರ್ಧಾರ ? ಮುಂದೆ ಓದಿ…..

    ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್

  • Archive

    RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…

  • ಸುದ್ದಿ

    ಆಭರಣ ಪ್ರಿಯರಿಗೊಂದು ಸಿಹಿ ಸುದ್ದಿ ; ಬಾರಿ ಇಳಿಕೆ ಕಂಡ ಬಂಗಾರದ ಬೆಲೆ,..!!

    ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ  ತರುವಂತೆ  ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ  ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ  ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…

  • ಆಧ್ಯಾತ್ಮ

    ದೇವಸ್ಥಾನದಲ್ಲಿ ದೇವರಿಗೆ ಅರ್ಚನೆ ದೇವರ ಪೂಜೆ ಮಾಡುವ ಉದ್ದೇಶ ಏನು ತಿಳಿಯಬೇಕೆ ಇದನ್ನು ಪೂರ್ಣವಾಗಿ ನೋಡಿ…

    ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…