ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಮಧ್ಯಮ ವರ್ಗದ ಸಾಕಷ್ಟು ಯುವಕರಿಗೆ ಬೈಕ್ ಖರೀದಿಸುವುದು ಹೆಚ್ಚು ಖುಷಿಯ ಮತ್ತು ಹೆಮ್ಮೆಯ ಸಂಗತಿಯಾಗಿದೆ. ಅದರಲ್ಲಿಯೂ ಸೂಕ್ತ ಸಮಯಕ್ಕೆ ಬಜೆಟ್ ಹೊಂದಾಣಿಕೆಯಾದರಂತೂ ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಸರ್ವಜ್ಞ ..! ಹಣ ಹೊಂದಾಣಿಕೆಯಾಯಿತು, ಹಾಗಾದ್ರೆ ಯಾವ ವಾಹನ ಖರೀದಿ ಮಾಡಲಿ ಎಂದು ಗೊಂದಲ ಇರುವವರು ಇದನ್ನು ಓದಿ..
ಯಮಹಾ ಎಫ್ಝೆಡ್-ಎಸ್ ಎಫ್ಐ :-

2008ರಲ್ಲಿ ಬಿಡುಗಡೆಗೊಂಡ ಯಮಹಾ FZ16 ಬೈಕ್, ನಿಜವಾಗಿಯೂ ಮಾರುಕಟ್ಟೆಯ ಆಟವನ್ನು ಬದಲಾಯಿತು ಎನ್ನಬಹುದು. ಒಂದು ಕಾಲದಲ್ಲಿ ತನ್ನ 150 ಸಿಸಿ ವಿಭಾಗದಲ್ಲಿ ಪ್ರಾಬಲ್ಯವನ್ನು ಹೊಂದಿತ್ತು. ಹೆಚ್ಚು ಬಲಿಷ್ಠವಾಗಿರುವ ಈ ಮೋಟಾರ್ ಬೈಕ್, ಅತ್ಯುತ್ತಮ ನಿರ್ವಹಣೆ ಗುಣಲಕ್ಷಣ ಮತ್ತು ನವೀನ ರೀತಿಯ ವಿನ್ಯಾಸ ಶೈಲಿಯನ್ನು ಪಡೆದುಕೊಂಡಿದೆ.
ಬಜಾಜ್ ಅವೆಂಜರ್ 220 :-
2005ರಿಂದ ಅವೆಂಜರ್ ವಾಹನದೊಂದಿಗೆ ಬಜಾಜ್ ಸಂಸ್ಥೆಯು ಕ್ರೂಸರ್ ವಿಭಾಗದಲ್ಲಿ ಹೆಚ್ಚು ಹೆಸರುಗಳಿಸಿದೆ ಎನ್ನಬಹುದು. ಪ್ರಸ್ತುತ ಈ ಬೈಕ್, 150 ಸಿಸಿ ಮತ್ತು 220 ಸಿಸಿ ಆಯ್ಕೆಯಲ್ಲಿ ಲಭ್ಯವಿದೆ. ಎವೆಂಜರ್ 220 ಬೈಕ್, ಪಲ್ಸರ್ 220ಯಲ್ಲಿರುವ ಕಾರ್ಬ್ಯುರೇಟೆಡ್ 220 ಸಿಸಿ, ಸಿಂಗಲ್ ಸಿಲಿಂಡರ್, ಏರ್ ಮತ್ತು ಆಯಿಲ್ ಕೋಲ್ಡ್, ಡಿಟಿಎಸ್-ಐ ಮೋಟರ್ ಎಂಜಿನ್ ಬಳಸುತ್ತದೆ.

ಪಲ್ಸರ್ ಬೈಕಿಗೆ ಹೋಲಿಸಿದರೆ, ಈ ಬೈಕಿನ ಪವರ್ ಮತ್ತು ಟಾರ್ಕ್ ಸ್ವಲ್ಪಮಟ್ಟಿನ ಇಳಿಮುಖವಾಗಿದೆ ಎನ್ನಬಹುದು. ಈ ಬೈಕ್ ಸ್ಟ್ರೀಟ್ ಮತ್ತು ಕ್ರೂಸ್ ಎಂಬ ಎರಡು ಟ್ರಿಮ್ ಆಯ್ಕೆಯಲ್ಲಿ ಮಾರಾಟಗೊಳುತ್ತಿದೆ. ಈ ಬೈಕ್, 19.03 ಬಿಎಚ್ಪಿ ಮತ್ತು 17.5 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ ಹಾಗು ರೂ.87,738(ದೆಹಲಿ) ಬೆಲೆ ಪಡೆದುಕೊಂಡಿದೆ.
ಬಜಾಜ್ ಪಲ್ಸರ್ 200 ಎನ್ಎಸ್ :-
ಈ ಪಟ್ಟಿಯಲ್ಲಿ ಎರಡನೇ ಸ್ತನವನ್ನು ಈ ಬೈಕ್ ತನ್ನದಾಗಿಸಿಕೊಂಡಿದೆ. ಬಿಎಸ್-IV ಮಾದರಿಯಾಗಿ ಮಾರುಕಟ್ಟೆಗೆ ಮತ್ತೆ ಲಗ್ಗೆ ಇಟ್ಟಿರುವ ಹೊಸ ಪಲ್ಸರ್ 200 ಎನ್ಎಸ್ ಬೈಕ್, ಸದ್ಯ ಓಡುವ ಕುದುರೆ ಎನ್ನಬಹುದು. 199.5 ಸಿಸಿ ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೋಲ್ಡ್ ಪಡೆದಿರುವ ಈ ಬೈಕ್, ಕೆಟಿಎಂನೊಂದಿಗೆ ಸ್ಪರ್ಧೆ ನೆಡೆಸಲಿದೆ.

ಹೆಚ್ಚು ಸಮರ್ಥವಾದ ನಿರ್ವಹಣೆಯನ್ನು ಪಡೆದಿರುವ ಈ ಬೈಕ್, ನಗರ, ಹೆದ್ದಾರಿ ಅಥವಾ ಟ್ವಿಸ್ಟಿ ಪರ್ವತ ರಸ್ತೆಯ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುತ್ತದೆ. ಹೊಸದಾಗಿ ಬಿಡುಗಡೆಯಾದ ಪಲ್ಸರ್ 200 ಎನ್ಎಸ್ ಎಬಿಎಸ್ ರೂಪಾಂತರವು ರೂ.1 ಲಕ್ಷ ತಡೆಯಾಜ್ಞೆಯನ್ನು ದಾಟಿದರೂ ಸಹ ಉತ್ತಮ ಬೈಕ್ ಎನ್ನಬಹುದು.
ಸುಜುಕಿ ಜಿಕ್ಸರ್ ಎಸ್ಎಫ್ :-

ಭಾರತದಲ್ಲಿ ಅಗ್ಗದ ಕ್ರೀಡಾ ಬೈಕ್ ಗಳಲ್ಲಿ ಒಂದಾಗಿರುವ ಜಿಕ್ಸರ್ ಎಸ್ ಎಫ್ ಮಾದರಿಯು ಕಾರ್ಯಕ್ಷಮತೆ, ರೋಡ್ ಗ್ರಿಪ್ ಮತ್ತು ವಿನ್ಯಾಸದಿಂದ ಜನರ ಮೆಚ್ಚುಗೆ ಗಳಿಸಿಕೊಂಡಿದೆ.
ಟಿವಿಎಸ್ ಅಪಾಚಿ ಆರ್ಟಿಆರ್ 200 4ವಿ :-
ಸ್ಟ್ಯಾಂಡರ್ಡ್ ಪಿರೆಲಿ ಟೈರ್ ವ್ಯವಸ್ಥೆಯೊಂದಿಗೆ ಮಾರಾಟವಾಗುವ ಟಿವಿಎಸ್ ಅಪಾಚಿ ಆರ್ಟಿಆರ್ 200 4ವಿ ಬೈಕ್, ಹೊರ ವಿನ್ಯಾಸದಲ್ಲಿ ಸಖತ್ ಲುಕ್ ಪಡೆದುಕೊಂಡಿದೆ.

ಈ ಬೈಕ್, ಬಿಎಸ್ IV ಎಂಜಿನ್ ಹಾಗೂ AHO (ಆಟೋಮೆಟಿಕ್ ಹೆಡ್ಲ್ಯಾಂಪ್ ಆನ್) ವ್ಯವಸ್ಥೆಯನ್ನು ಕೂಡಾ ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ್ಯಾಂಕ್ 32, 64, 128 ಬಂದಿದೆ.
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…
‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಬಿಗ್ ಬಾಸ್ ಮನೆ ಪ್ರವೇಶ ಮಾಡಿದ ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ. ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,.. ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ…
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.
ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್ಪುರ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾನಿಂಗ್ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್ ಇನ್ವರ್ಸಸ್’ ಎಂದು ಕರೆಯಲಾಗುವ ಇದೊಂದು…
ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖಂಡ ಸಬ್ಜಾರ್ ಅಹ್ಮದ್ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್ ವಾನಿ ನಂತರ ಸಬ್ಜಾರ್ ಅಹ್ಮದ್ ಹಿಜ್ಬುಲ್ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.