ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.

ಒಂದು ಕಾಲದಲ್ಲಿ ನರೇಂದ್ರ ಮೋದಿಯವರಿಗೆ ವೀಸಾ ಕೊಡೋದಿಲ್ಲ ಎಂದು ಹೇಳುತ್ತಿದ್ದ ಜಗತ್ತಿನ ದೊಡ್ಡಣ್ಣ ಅಮೇರಿಕಾ, ಅದೇ ಮೋದಿಯವರನ್ನು ತಾವಾಗೆ ಅಮೆರಿಕಾಕ್ಕೆ ಬೇಟಿ ಕೊಡಿ ಎಂದು ಆಹ್ವಾನಿಸುತ್ತಾರೆ. ಹಾಗೆ ಅಲ್ಲಿಗೆ ಹೋದ ಮೋದಿಯವರಿಗೆ ಅಭೂತಪೂರ್ವ ಸ್ವಾಗತ ಸಿಗುತ್ತೆ. ಮೊದಲಿಗಿಂತಲೂ ಈಗ ಭಾರತ ಅಮೆರಿಕಾದ ಭಾಂದವ್ಯ ಹೆಚ್ಚಾಗಿದೆ.

ಬೇರೆ ದೇಶಗಳು ಹೇಗೆ ಮೋದಿ ಮಾತುಗಳನ್ನು, ಆಜ್ಞೆಯಂತೆ ಪಾಲಿಸುತ್ತವೆ ಎಂಬುದಕ್ಕೆ, ಒಂದು ಉದಾಹರಣೆ ಹೇಳಬೇಕಂದ್ರೆ ಇತ್ತೀಚೆಗಷ್ಟೇ ಸೌದಿ ಅರೇಬಿಯಾ ದೇಶವು ಯೆಮನ್ ದೇಶದ ಮೇಲೆ ಯುದ್ದ ಸಾರಿತ್ತು. ಆಗ ಯೆಮನ್ ದೇಶದಲ್ಲಿರುವ ಭಾರತೀಯರನ್ನು ರಕ್ಷಿಸಲು ಸಚಿವೆ ಸುಶ್ಮಾಸ್ವಾರಜ್’ರವರು ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತನಾಡಿದ್ರು. ಭಾರತೀಯರ ರಕ್ಷಣೆಗಾಗಿ ಮೋದಿಯವರು, ಸೌದಿ ಅರೇಬಿಯಾ ಅಧ್ಯಕ್ಷ ಸಲ್ಮಾನ್ ಬಿನ್ ಅಬ್ದುಲಾಜಿಜ್’ವರೆಗೂ ಫೋನ್ ಕಾಲ್ ಮಾಡಿ, ತಕ್ಷಣವೇ ಯೆಮನ್ ಮೇಲಿನ ಯುದ್ದ ನಿಲ್ಲಿಸಿ, ನಮ್ಮವರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದಾಗ, ಮೋದಿಯವರ ಮಾತಿಗೆ ಎದುರಾಡದ ಸಲ್ಮಾನ್ ಬಿನ್ ಅಬ್ದುಲಾಜಿಜ್ ಯುದ್ದವನ್ನು ನಿಲ್ಲಿಸಿದ್ರು. ಇದು ಜಗತ್ತಿನ ರಾಷ್ಟ್ರಗಳು ಹೇಗೆ ಮೋದಿ ಮಾತಿಗೆ ಗೌರವ ಕೊಡುತ್ತವೆ ಎಂಬುದನ್ನು ಎತ್ತಿ ತೋರಿಸುತ್ತೆ.

ಭಾರತ ದೇಶವು ಕಳೆದೆ ವರ್ಷ ನಡೆದ ಗಡಿ ಕದನದಿಂದ ಏಷಿಯಾದಲ್ಲಿಯೇ ತಾನು ಚೀನಾಕ್ಕಿಂತ ಬಲಶಾಲಿ ಎಂಬುದನ್ನು ಹಲವಾರು ಬಾರಿ ಸಾಬೀತು ಪಡಿಸುತ್ತಾ ಬಂದಿದೆ.ಭಾರತವು ಪಕ್ಕದಲ್ಲಿರುವ ಪಾಪಿ ಪಾಕಿಸ್ತಾನವನ್ನು ಬಿಟ್ಟು, ಚೀನಾಕ್ಕಿಂತಲೂ ಉಳಿದೆಲ್ಲಾ ದೇಶಗಳೊಂದಿಗೆ ಬೆಳೆಸುತ್ತಿರುವ ಭಾಂದವ್ಯ,ಏಷಿಯಾದ ಹಿರಿಯಣ್ಣನಾಗಿ ಅಧಿಕಾರ ಪಡೆಯುವಲ್ಲಿ ಮುನ್ನುಗ್ಗುತ್ತಿದೆ.ಜಪಾನ್, ವಿಯೆಟ್ನಾಮ್, ಕೋರಿಯಾ, ತೈವಾನ್ಗಳನ್ನೆಲ್ಲ ತನ್ನೆಡೆಗೆ ಸೆಳೆದುಕೊಂಡಿರುವ ಭಾರತ, ಟಿಬೆಟ್ನಲ್ಲೂ ಕೈಯ್ಯಾಡಿಸಿ ಶಕುನಿ ಚೀನಾಕ್ಕೆ ಉಸಿರುಗಟ್ಟುವಂತೆ ಮಾಡುತ್ತಿದೆ.
ಮೋದಿ ಸರ್ಕಾರ ಬಂದಾಗಿನಿಂದ ಮೋದಿಯವರು ಬರೀ ಬೇರೆ ದೇಶಗಳನ್ನು ಸುತ್ತುವುದೇ ಆಗಿದೆ ಎಂಬ ಮಾತು ಕೇಳಿಬಂದದ್ದು ಸುಳ್ಳಲ್ಲ. ಆದ್ರೆ ಜಗತ್ತಿನ ಅನೇಕ ದೇಶಗಳನ್ನು ಭೇಟಿ ಮಾಡಿದ ಮೋದಿ ಅವರೊಂದಿಗೆ ಬಹಳ ಗಟ್ಟಿಯಾದ ಬಾಂಧವ್ಯವನ್ನು ಸ್ಥಾಪಿಸಿ ಬಂದಿದ್ದಾರೆ. ಅಮೇರಿಕ, ಜಪಾನ್, ಆಸ್ಟ್ರೇಲಿಯಾ, ಇಸ್ರೇಲ್ಗಳನ್ನೆಲ್ಲ ತಮ್ಮೆಡೆಗೆ ಸೆಳೆದುಕೊಂಡು, ಮುಂಗೋಲಿಯ, ಶ್ರೀಲಂಕಾ, ತೈವಾನ್ಗಳೂ ಚೀನಾ ವಿರುದ್ಧ ತಿರುಗಿ ಬೀಳುವಂತೆ ಮಾಡಿ ಚೀನಾಕ್ಕೆ ಮೋದಿ ಕಂಟಕಪ್ರಾಯವಾಗಿಬಿಟ್ಟಿದ್ದಾರೆ. ಶಕುನಿ ಚೀನಾ ದೇಶವು ಡೋಕ್ಲಾಂನಲ್ಲಿ ನಮ್ಮೆದುರಾಗಿ ನಿಂತು,1962ರ ಯುದ್ಧವನ್ನು ನೆನಪಿಸಿ ಭಾರತೀಯ ಸೈನಿಕರ ಆತ್ಮಸ್ತೈರವನ್ನಕೆಣಕಲು ಪ್ರಯತ್ನಿಸಿತ್ತು. ಆದ್ರೆ ಭಾರತವು ಇದಕ್ಕೆ ಪ್ರತಿಯಾಗಿ ಇದು ಇದು 1962 ಅಲ್ಲ, 2017 ಎಂದಾಗ ಚೀನಾ ದೇಶಕ್ಕೆ ಬಾಲ ಮುದುರಿದ ನಾಯಿಯಂತಾಗಿತ್ತು.
ಆಗ ಮೋದಿ ಅಮೇರಿಕಾ-ಇಸ್ರೇಲ್ ಪ್ರವಾಸದಲ್ಲಿದ್ದರು.ಇನ್ನೇನು ನಾವು ಭಾರತದಲ್ಲಿ ಯುದ್ದ ಮಾಡಿಯೇ ಬಿಡುತ್ತೇವೆ ಎಂಬ ಉತ್ಸಾಹದಲ್ಲಿತ್ತು.ಅದೇ ಟೈಮಿಗೆ ಸರಿಯಾಗಿ ದಕ್ಷಿಣ ಚೀನಾ ಸಮುದ್ರಕ್ಕೆ ಲಗ್ಗೆಯಿಟ್ಟ ಅಮೇರಿಕಾ-ಜಪಾನ್ ದೇಶದ ಹಡಗುಗಳು ಚೀನಾವನ್ನು ನಡುಗುವಂತೆ ಮಾಡಿದವು.ಈ ಹೊತ್ತಲ್ಲಿಯೇ ಭಾರತದ ಪರ ನಿಂತ ತೈವಾನ್ ದೇಶವು ಎಣ್ಣೆ ಬಾವಿ ಕೊರೆಯುವ ಒಪ್ಪಂದವನ್ನು ನವೀಕರಿಸಿ ಚೀನಾ ವಿರುದ್ದ ಸೆಟೆದು ನಿಂತಿತು.ಭಾರತವನ್ನೇ ತನ್ನ ಚಕ್ರವ್ಯೂಹದಲ್ಲಿ ಸಿಕ್ಕಿಸಲು ಹೋರಾಟ ಶಕುನಿ ಚೀನಾ, ತಾನು ಎನೆದ ಚಕ್ರವ್ಯೂಹದಲ್ಲಿ ತಾನೇ ಸಿಕ್ಕಿಹಾಕಿಕೊಂಡಿತ್ತು.

ಜಗತ್ತಿನ ಅನೇಕ ದೇಶಗಳನ್ನು ಸುತ್ತಾಡಿದ್ದ ಮೋದಿ, ತಾನು ಹೋದ ಕಡೆಯೆಲ್ಲಾಲ್ಲಾ ಭಯೋತ್ಪಾದನೆಯ ಕುರಿತಂತೆ ಮಾತನಾಡಿ ಪಾಕಿಸ್ತಾನವನ್ನು ಜಗತ್ತಿನ ಶತ್ರುವನ್ನಾಗಿ ಮಾಡಿಬಿಟ್ಟಿದ್ದರು.ಆದ್ರೆ ಪಾಪಿ ಪಾಕಿಸ್ತಾನವು ತಾನು ಭಯೋತ್ಪಾದನೆಯ ಬೆಂಬಲಿಗನಲ್ಲವೆಂದು ಸಾಬೀತುಪಡಿಸಲು ಹೋಗಿ ಜಗತ್ತಿನ ಮುಂದೆ ತಲೆತಗ್ಗಿಸಬಿಟ್ಟಿತ್ತು.ಇದೆಲ್ಲಾ ಕೇವಲ ಮೋದಿ ತಂತ್ರಗಾರಿಕೆಯಿಂದ ಮಾತ್ರ ಸಾಧ್ಯವಾಯಿತು.ಪಾಕ್ ಪತ್ರಕರ್ತರು, ಟಿವಿ ಚಾನೆಲ್ಲುಗಳು ಮೋದಿ ಪರವಾದ ಮಾತುಗಳನ್ನಾಡಲಾರಂಭಿಸಿದವು. ಇದಕ್ಕೆ ಮತ್ತೊಂದು ಉದಾಹರಣೆಯಾಗಿ ಸಿಕ್ಕಿಹಾಕಿಕೊಂಡಿದ್ದ ಹೆಣ್ಣು ಮಗಳನ್ನು ಬಿಡಿಸಿ ಕ್ಯಾಮೆರಾಕ್ಕೆ ಪೋಸು ಕೊಟ್ಟರು. ಅಲ್ಲಿನ ಮಕ್ಕಳ ಚಿಕಿತ್ಸೆಗಾಗಿ ವೀಸಾ ಕೊಡಿಸಿದರು. ಈ ರಾಜತಾಂತ್ರಿಕ ಸಂಗತಿಗಳನ್ನು ಎಷ್ಟು ಸೂಕ್ಷ್ಮವಾಗಿ ನಿಭಾಯಿಸಲಾಯಿತೆಂದರೆ ಚಿಕಿತ್ಸೆ ಪಡೆದ ಮಗುವಿನ ತಾಯಿ ಪಾಕೀಸ್ತಾನದ ಪ್ರಧಾನಿ ಸುಷ್ಮಾರೇ ಆದರೆ ಚೆನ್ನಾಗಿತ್ತು ಎಂದುಬಿಟ್ಟಿದ್ದರು.

ಭಾರತದ ವಿಶ್ವಸಂಸ್ಥೆಯ ಕಾರ್ಯದರ್ಶಿ ಯೆನಾಮ್ ಗಂಭೀರ್ ಅವರು, “ಪಾಕಿಸ್ತಾನ ಭೌಗೋಳಿಕವಾಗಿ ಉಗ್ರವಾದದ ಸಮನಾರ್ಥಕವಾಗಿ ಗುರುತಿಸಿಕೊಂಡಿದೆ. ಅದೀಗ ”ಟೆರರಿಸ್ಥಾನ್” ಆಗಿದ್ದು, ಉಗ್ರರ ಕಾರ್ಖಾನೆಗಳಲ್ಲಿ ಉಗ್ರರನ್ನು ಉತ್ಪಾದನೆ ಮಾಡಿ ಜಗತ್ತಿಗೆ ರಫ್ತು ಮಾಡುತ್ತಿದೆ. ಒಸಮಾ ಬಿನ್ ಲಾಡೆನ್, ಮುಲ್ಲಾ ಓವರ್ ಗೆ ರಕ್ಷಣೆ ನೀಡಿದ ದೇಶ, 26/11 ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಪಾಕಿಸ್ತಾನದಲ್ಲಿ ಸ್ವತಂತ್ರವಾಗಿ ತಿರುಗಾಡುತ್ತಿದ್ದಾನೆ. ಜಾಗತಿಕ ಉಗ್ರರನ್ನು ಉತ್ಪಾದಿಸುವುದು ಪಾಕಿಸ್ತಾನದ ಮುಖ್ಯ ಗುರಿಯಾಗಿದ್ದು, ಉಗ್ರರಿಗೆ ಸುರಕ್ಷಿತ ತಾಣಗಳನ್ನು ನೀಡುತ್ತಿದೆ. ಉಗ್ರ ಸಂಘಟನೆಗಳ ಮುಖಂಡರು ಪಾಕ್ ಮಿಲಿಟರಿ ಮತ್ತು ರಾಜಕಾರಣಿಗಳೊಂದಿಗೆ ಉತ್ತಮ ನಂಟು ಹೊಂದಿದ್ದಾರೆ” ಎಂದು ಪಾಕ್ ಮಾನ ಹರಾಜು ಹಾಕಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…
ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್ನಲ್ಲಿ(ಯುಪಿಎಸ್ಇ)ಯಲ್ಲಿ ಕೆಲಸ ಮಾಡುತ್ತಿದ್ದರು….
ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್ ಇರಾಕ್…
ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್ ರಸ್ತೆಯಲ್ಲಿರುವ ಕ್ಲಬ್ ಸಿಟ್ರಸ್ ಸಲೂನ್ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ಈ ವೇಳೆ…
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….
ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.