ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.

ಪ್ರಯೋಜನಗಳು:-
ಕೆಮ್ಮು, ಕಫ ನಿವಾರಣೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ, ಶುಂಠಿ, ಕಾಳುಮೆಣಸಿನ ಕಷಾಯದಲ್ಲಿ 3-4 ಒಣದ್ರಾಕ್ಷಿಯನ್ನು ಜಜ್ಜಿ ಹಾಕಬೇಕು. ಆಗಾಗ ಹುಳಿ ದ್ರಾಕ್ಷಿಯನ್ನು ತಿನ್ನುತ್ತಿದ್ದರೆ ಹೊಟ್ಟೆಯ ಉರಿ, ಆಹಾರ ಪಚನವಾಗದ ಸಮಸ್ಯೆ ದೂರವಾಗುತ್ತದೆ. 2 ಚಮಚ ಒಣದ್ರಾಕ್ಷಿಯನ್ನು 1 ಗ್ಲಾಸ್ ನೀರಿಗೆ ಹಾಕಿ ಚೆನ್ನಾಗಿ ಬೇಯಿಸಿ ಆ ನೀರನ್ನು ತಣಿಸಿ ಕುಡಿದರೆ ಹಸಿವೆ ಇಲ್ಲದಿರುವ ಸಮಸ್ಯೆ ದೂರವಾಗುತ್ತದೆ. ಅಲ್ಸರ್ ನಿಂದ ಬಳಲುವವರು 1 ಬಟ್ಟಲು ದ್ರಾಕ್ಷಾರಸವನ್ನು ದಿನಕ್ಕೆರಡು ಬಾರಿ ಕುಡಿಯುವುದರಿಂದ ಪ್ರಯೋಜನವಾಗುತ್ತದೆ.

ಅರ್ಧ ಬಟ್ಟಲು ನೀರಿನಲ್ಲಿ 2 ಚಮಚೆ ಒಣದ್ರಾಕ್ಷಿಯನ್ನು 1 ಗಂಟೆ ಕಾಲ ನೆನೆಸಿಟ್ಟು ನಂತರ ದ್ರಾಕ್ಷಿಯನ್ನು ಚೆನ್ನಾಗಿ ಅಗಿದು ತಿಂದರೆ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ ಇದನ್ನು ದಿನಕ್ಕೆರಡು ಸಲ ಮಾಡಬೇಕು. ಬಾದಾಮಿ ಮತ್ತು ಒಣದ್ರಾಕ್ಷಿಯನ್ನು ಪ್ರತಿನಿತ್ಯ ಸೇವಿಸುತ್ತಿದ್ದರೆ ಮಿದುಳು ಚುರುಕಾಗಿರುತ್ತದೆ, ಮಾನಸಿಕ ಶಕ್ತಿ ಹೆಚ್ಚುತ್ತದೆ.

ಪ್ರತಿ ದಿನ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ನಾಲ್ಕೈದು ಒಣದ್ರಾಕ್ಷಿಯನ್ನು ತಿನ್ನುವುದರಿಂದ ನಿಶ್ಯಕ್ತಿ, ದೈಹಿಕ ದೌರ್ಬಲ್ಯ ದೂರವಾಗುತ್ತದೆ. ಪಿತ್ತಕೋಶದ ಸಮಸ್ಯೆ , ಕಾಮಾಲೆಯಂತಹ ಸಮಸ್ಯೆ ಇದ್ದಾಗ ಪ್ರತಿನಿತ್ಯ ದ್ರಾಕ್ಷಾರಸವನ್ನು ಕುಡಿಯಬೇಕು.
ದೇಹಕ್ಕೆ ಪುಷ್ಠಿ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪ್ರತಿದಿನ ಮುಂಜಾನೆ 4-5 ಒಣದ್ರಾಕ್ಷಿ ಮತ್ತು 2-3 ಬಾದಾಮಿಯನ್ನು ಚೆನ್ನಾಗಿ ಅಗಿದು ತಿನ್ನಬೇಕು.
ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿ ನಂತರ ಅದೇ ಹಾಲಲ್ಲಿ ಅರೆದು ಚಿಕ್ಕಮಕ್ಕಳಿಗೆ ಪ್ರತಿನಿತ್ಯ ತಿನ್ನಿಸಿದರೆ ಮಕ್ಕಳು ದೃಡಕಾಯರಾಗಿ ಬೆಳೆಯುತ್ತಾರೆ.
1 ಲೋಟ ಹಾಲಿನಲ್ಲಿ1 ಚಮಚ ಒಣದ್ರಾಕ್ಷಿಯನ್ನು ಸೆರಿಸಿ ಬೇಯಿಸಿ ದಿನಕ್ಕೆರಡು ಬಾರಿ ತಿನ್ನಬೇಕು ಇದರಿಂದ ಕಣ್ಣಿನ ಸಮಸ್ಯೆ ದೂರವಾಗುವುದಲ್ಲದೆ ದೃಷ್ಠಿ ಶಕ್ತಿ ಚುರುಕಾಗುತ್ತದೆ.

ಹಾಲಲ್ಲಿ ಒಣದ್ರಾಕ್ಷಿಯನ್ನು ಅರೆದು ಮುಖಕ್ಕೆ ಹಚ್ಚಿಕೊಂಡು ಅರ್ಧ ಗಂಟೆಯ ನಂತರ ಮುಖ ತೊಳೆದುಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.
1 ಚಮಚ ಒಣದ್ರಾಕ್ಷಿ 2 ಒಣ ಅಂಜೂರವನ್ನು 1ಲೋಟ ಹಾಲಿನಲ್ಲಿ ಬೇಯಿಸಿ ಹಣ್ಣನ್ನು ತಿಂದು ಆ ಹಾಲನ್ನು ಕುಡಿದರೆ ಕಣ್ಣಿನ ದೃಷ್ಠಿಶಕ್ತಿ ಹೆಚ್ಚುತ್ತದೆ, ಇದನ್ನು ಪ್ರತಿ ನಿತ್ಯ ಮಾಡಿದರೆ ಕಣ್ಣಿನ ಆರೋಗ್ಯ ಹೆಚ್ಚುತ್ತದೆ.
ಒಣ ಕೆಮ್ಮು ಕಾಡುತ್ತಿರುವಾಗ 3 ಚಮಚೆ ಒಣದ್ರಾಕ್ಷಿಯನ್ನು ತುಪ್ಪದಲ್ಲಿ ಹುರಿದು ತಿನ್ನಬೇಕು ರಕ್ತದ ಒತ್ತಡ ಇರುವವರು ಪ್ರತಿನಿತ್ಯ ದ್ರಾಕ್ಷಾರಸ ಕುಡಿಯುವುದರಿಂದ ರಕ್ತದ ಒತ್ತಡದ ಸಮಸ್ಯೆಯನ್ನು ನಿಯಂತ್ರಣದಲ್ಲಿಡಬಹುದು.
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿ ರಾತ್ರಿ ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿಟ್ಟು ಬೆಳ್ಳಿಗೆ ಹಾಲಿನೊಂದಿಗೆ ಸೇವಿಸುವುದರಿಂದ ಸಮಸ್ಯೆ ಕಡಿಮೆಯಾಗುತ್ತದೆ.

2 ಚಮಚೆಯಷ್ಟು ಒಣದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನಸಿಟ್ಟು ಬೆಳ್ಳಿಗೆ ಸೇವಿಸುವುದರಿಂದ ಎದೆ ಉರಿ, ಮಲಬದ್ದತೆ, ರಕ್ತಹೀನತೆ ಪರಿಹಾರವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ.
ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…
ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…
ಶುಕ್ರವಾರ, 06/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…
ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್ಟೈನ್ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…