ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.

ಪ್ರಯೋಜನಗಳು:-
ಕೆಮ್ಮು, ಕಫ ನಿವಾರಣೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ, ಶುಂಠಿ, ಕಾಳುಮೆಣಸಿನ ಕಷಾಯದಲ್ಲಿ 3-4 ಒಣದ್ರಾಕ್ಷಿಯನ್ನು ಜಜ್ಜಿ ಹಾಕಬೇಕು. ಆಗಾಗ ಹುಳಿ ದ್ರಾಕ್ಷಿಯನ್ನು ತಿನ್ನುತ್ತಿದ್ದರೆ ಹೊಟ್ಟೆಯ ಉರಿ, ಆಹಾರ ಪಚನವಾಗದ ಸಮಸ್ಯೆ ದೂರವಾಗುತ್ತದೆ. 2 ಚಮಚ ಒಣದ್ರಾಕ್ಷಿಯನ್ನು 1 ಗ್ಲಾಸ್ ನೀರಿಗೆ ಹಾಕಿ ಚೆನ್ನಾಗಿ ಬೇಯಿಸಿ ಆ ನೀರನ್ನು ತಣಿಸಿ ಕುಡಿದರೆ ಹಸಿವೆ ಇಲ್ಲದಿರುವ ಸಮಸ್ಯೆ ದೂರವಾಗುತ್ತದೆ. ಅಲ್ಸರ್ ನಿಂದ ಬಳಲುವವರು 1 ಬಟ್ಟಲು ದ್ರಾಕ್ಷಾರಸವನ್ನು ದಿನಕ್ಕೆರಡು ಬಾರಿ ಕುಡಿಯುವುದರಿಂದ ಪ್ರಯೋಜನವಾಗುತ್ತದೆ.

ಅರ್ಧ ಬಟ್ಟಲು ನೀರಿನಲ್ಲಿ 2 ಚಮಚೆ ಒಣದ್ರಾಕ್ಷಿಯನ್ನು 1 ಗಂಟೆ ಕಾಲ ನೆನೆಸಿಟ್ಟು ನಂತರ ದ್ರಾಕ್ಷಿಯನ್ನು ಚೆನ್ನಾಗಿ ಅಗಿದು ತಿಂದರೆ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ ಇದನ್ನು ದಿನಕ್ಕೆರಡು ಸಲ ಮಾಡಬೇಕು. ಬಾದಾಮಿ ಮತ್ತು ಒಣದ್ರಾಕ್ಷಿಯನ್ನು ಪ್ರತಿನಿತ್ಯ ಸೇವಿಸುತ್ತಿದ್ದರೆ ಮಿದುಳು ಚುರುಕಾಗಿರುತ್ತದೆ, ಮಾನಸಿಕ ಶಕ್ತಿ ಹೆಚ್ಚುತ್ತದೆ.

ಪ್ರತಿ ದಿನ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ನಾಲ್ಕೈದು ಒಣದ್ರಾಕ್ಷಿಯನ್ನು ತಿನ್ನುವುದರಿಂದ ನಿಶ್ಯಕ್ತಿ, ದೈಹಿಕ ದೌರ್ಬಲ್ಯ ದೂರವಾಗುತ್ತದೆ. ಪಿತ್ತಕೋಶದ ಸಮಸ್ಯೆ , ಕಾಮಾಲೆಯಂತಹ ಸಮಸ್ಯೆ ಇದ್ದಾಗ ಪ್ರತಿನಿತ್ಯ ದ್ರಾಕ್ಷಾರಸವನ್ನು ಕುಡಿಯಬೇಕು.
ದೇಹಕ್ಕೆ ಪುಷ್ಠಿ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪ್ರತಿದಿನ ಮುಂಜಾನೆ 4-5 ಒಣದ್ರಾಕ್ಷಿ ಮತ್ತು 2-3 ಬಾದಾಮಿಯನ್ನು ಚೆನ್ನಾಗಿ ಅಗಿದು ತಿನ್ನಬೇಕು.
ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿ ನಂತರ ಅದೇ ಹಾಲಲ್ಲಿ ಅರೆದು ಚಿಕ್ಕಮಕ್ಕಳಿಗೆ ಪ್ರತಿನಿತ್ಯ ತಿನ್ನಿಸಿದರೆ ಮಕ್ಕಳು ದೃಡಕಾಯರಾಗಿ ಬೆಳೆಯುತ್ತಾರೆ.
1 ಲೋಟ ಹಾಲಿನಲ್ಲಿ1 ಚಮಚ ಒಣದ್ರಾಕ್ಷಿಯನ್ನು ಸೆರಿಸಿ ಬೇಯಿಸಿ ದಿನಕ್ಕೆರಡು ಬಾರಿ ತಿನ್ನಬೇಕು ಇದರಿಂದ ಕಣ್ಣಿನ ಸಮಸ್ಯೆ ದೂರವಾಗುವುದಲ್ಲದೆ ದೃಷ್ಠಿ ಶಕ್ತಿ ಚುರುಕಾಗುತ್ತದೆ.

ಹಾಲಲ್ಲಿ ಒಣದ್ರಾಕ್ಷಿಯನ್ನು ಅರೆದು ಮುಖಕ್ಕೆ ಹಚ್ಚಿಕೊಂಡು ಅರ್ಧ ಗಂಟೆಯ ನಂತರ ಮುಖ ತೊಳೆದುಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.
1 ಚಮಚ ಒಣದ್ರಾಕ್ಷಿ 2 ಒಣ ಅಂಜೂರವನ್ನು 1ಲೋಟ ಹಾಲಿನಲ್ಲಿ ಬೇಯಿಸಿ ಹಣ್ಣನ್ನು ತಿಂದು ಆ ಹಾಲನ್ನು ಕುಡಿದರೆ ಕಣ್ಣಿನ ದೃಷ್ಠಿಶಕ್ತಿ ಹೆಚ್ಚುತ್ತದೆ, ಇದನ್ನು ಪ್ರತಿ ನಿತ್ಯ ಮಾಡಿದರೆ ಕಣ್ಣಿನ ಆರೋಗ್ಯ ಹೆಚ್ಚುತ್ತದೆ.
ಒಣ ಕೆಮ್ಮು ಕಾಡುತ್ತಿರುವಾಗ 3 ಚಮಚೆ ಒಣದ್ರಾಕ್ಷಿಯನ್ನು ತುಪ್ಪದಲ್ಲಿ ಹುರಿದು ತಿನ್ನಬೇಕು ರಕ್ತದ ಒತ್ತಡ ಇರುವವರು ಪ್ರತಿನಿತ್ಯ ದ್ರಾಕ್ಷಾರಸ ಕುಡಿಯುವುದರಿಂದ ರಕ್ತದ ಒತ್ತಡದ ಸಮಸ್ಯೆಯನ್ನು ನಿಯಂತ್ರಣದಲ್ಲಿಡಬಹುದು.
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿ ರಾತ್ರಿ ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿಟ್ಟು ಬೆಳ್ಳಿಗೆ ಹಾಲಿನೊಂದಿಗೆ ಸೇವಿಸುವುದರಿಂದ ಸಮಸ್ಯೆ ಕಡಿಮೆಯಾಗುತ್ತದೆ.

2 ಚಮಚೆಯಷ್ಟು ಒಣದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನಸಿಟ್ಟು ಬೆಳ್ಳಿಗೆ ಸೇವಿಸುವುದರಿಂದ ಎದೆ ಉರಿ, ಮಲಬದ್ದತೆ, ರಕ್ತಹೀನತೆ ಪರಿಹಾರವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ
ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…
ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…
ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…
ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್ಗಳಿಂದ ಸೋಲಿಸಿತು. ಕ್ರಿಕೆಟ್ನಲ್ಲಿನ ಪವಾಡಗಳ ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್ನಲ್ಲಿ ಹೇಗೆ…
ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…