ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ. ನಮಗಿರುವ ಸೌಲಭ್ಯಗಳನ್ನು ಬಳಸುತ್ತಾ ಅವುಗಳನ್ನು ಸಂಪೂರ್ಣವಾಗಿ ಬಳಸಿಕೊಂಡು ಇನ್ನಷ್ಟು ಉತ್ತಮ ಪ್ರಯತ್ನ ಮಾಡಬೇಕೆ ಹೊರತು ಇತರರ ಜತೆಗೆ ಹೋಲಿಸಿಕೊಂಡು ನರಳಬಾರದು. ಕೆಲವು ಪಕ್ಷಿಗಳ ಮೂಲಕ ನಮ್ಮ ಆಲೋಚನೆ ವಿಷಯವನ್ನು ಸರಳವಾಗಿ ಹೇಳಿದ್ದಾರೆ.
ಒಂದು ಕಾಡಿನಲ್ಲಿ ಒಂದು ಕಾಗೆ ವಾಸವಾಗಿತ್ತು. ಅದರ ಜೀವನ ಸೊಗಸಾಗಿ ಸಾಗುತ್ತಿತ್ತು. ಆದರೆ ಪಕ್ಕದಲ್ಲೇ ಇದ್ದ ಕೊಳದಲ್ಲಿನ ಹಂಸವನ್ನು ನೋಡಿ ‘ಅದು ತುಂಬಾ ಬೆಳ್ಳಗೆ, ಸುಂದರವಾಗಿ ಇದೆ. ನಾನು ಕಪ್ಪಗಿದ್ದೇನೆ’ ಎಂದು ನೋವನುಭವಿಸುವುದನ್ನು ಆರಂಭಿಸಿತು. ಒಂದು ದಿನ ಹಂಸದ ಬಳಿ ಹೋಗಿ ‘ನೀನು ತುಂಬಾ ಸುಂದರವಾಗಿ ಇರುತ್ತೀಯ.
ಆನಂದವಾಗಿಯೂ ಇರುತ್ತೀಯ ಅಲ್ಲವೇ’ ಎಂದಿತು. ಕಾಗೆ ಮಾತಿಗೆ ಹಂಸ ಉತ್ತರ ಕೊಡುತ್ತಾ, ‘ನಿಜ ನಾನು ಸುಂದರವಾಗಿರುತ್ತೇನೆ. ಆದರೆ ಗಿಳಿರಾಮ ನನಗಿಂತಲೂ ಎರಡು ಬಣ್ಣಗಳಲ್ಲಿ ಸುಂದರವಾಗಿರುತ್ತದೆ. ಅದರ ಜತೆ ಹೋಲಿಸಿದರೆ ನಾನೇನು ಅಲ್ಲ’ ಎಂದು ಬೇಸರಿಸಿಕೊಂಡಿತು. ಇದನ್ನು ಕೇಳಿದ ಕಾಗೆ ಗಿಳಿ ಬಳಿಗೆ ಹೋಗಿ, ‘ಹಂಸಕ್ಕಿಂತಲೂ ಸುಂದರವಾಗಿ ನೀನಿದ್ದೀಯ’ ಎಂದಿತು. ಈ ಮಾತಿಗೆ ಗಿಳಿ, ‘ನನ್ನದೇನಿದೆ ಕೇವಲ ಎರಡು ಬಣ್ಣಗಳು. ನವಿಲು ಬಣ್ಣಬಣ್ಣದ ಗರಿಗಳಿಂದ ತುಂಬಾ ಸುಂದರವಾಗಿರುತ್ತದೆ. ಅದನ್ನು ನೋಡಲು ಜನ ಪೈಪೋಟಿ ಬೀಳುತ್ತಿರುತ್ತಾರೆ. ‘ ಎಂದಿತು.
ನವಿಲನ್ನು ನೋಡಲು ಕಾಗೆ ಜೂಗೆ ಹೋಯಿತು. ಅಲ್ಲಿ ಅದನ್ನು ನೋಡಲು ಜನ ಗುಂಪು ಗುಂಪಾಗಿದ್ದಾರೆ. ಅವರೆಲ್ಲಾ ಹೊರಟು ಹೋದ ಮೇಲೆ ನವಿಲಿನೊಂದಿಗೆ ಕಾಗೆ, ‘ನೀನು ಹಂಸ, ಗಿಳಿಗಿಂತಲೂ ತುಂಬಾ ಸುಂದರವಾಗಿದ್ದೀಯ. ನೀನು ಅದೃಷ್ಟವಂತೆ. ನಿನ್ನ ನೋಡಲು ಜನರೆಲ್ಲಾ ಬರುತ್ತಿದಾರೆ.’ ಇದರಿಂದ ನವಿಲು ಭಯದಿಂದ ‘ಹಾಂ ಏನು ಅದೃಷ್ಟ ಬಿಡಮ್ಮ…ಸುಂದರವಾಗಿದ್ದೀನಿ ಎಂದು ಈ ಜೂನಲ್ಲಿ ನನ್ನನ್ನು ತಂದು ಹಾಕಿದ್ದಾರೆ. ಇಲ್ಲಿ ಒಂದೇ ಒಂದು ಕಾಗೆ ಸಹ ಇಲ್ಲ. ಅವೆಲ್ಲಾ ಹಾಯಾಗಿ ಹೊರಗಿನ ಪ್ರಪಂಚದಲ್ಲಿ ಓಡಾಡಿಕೊಂಡಿವೆ. ನಾನು ಕಾಗೆಯಾಗಿ ಯಾಕೆ ಹುಟ್ಟಲಿಲ್ಲ ಎಂದು ಎಷ್ಟೋ ಸಲ ವ್ಯಥೆ ಪಟ್ಟಿದ್ದೇನೆ. ‘ ಎಂದು ನವಿಲು ಹೇಳಿದ ಬಳಿಕ ಕಾಗೆಗೆ ಜ್ಞಾನೋದಯವಾಯಿತು.
ಮನುಷ್ಯರಲ್ಲೂ ಇತರರೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುವವರಿಗೇನು ಬರವಿಲ್ಲ. ಈ ರೀತಿ ಮಾಡುತ್ತಾ ತಮ್ಮಲ್ಲಿನ ಜ್ಞಾನವನ್ನು, ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಅವರವರ ವಿಶೇಷತೆ ಅವರಿಗೆ ಇದ್ದೇ ಇರುತ್ತದೆ. ಅವರವರ ಸಮಸ್ಯೆಗಳೂ ಅವರವರಿಗೆ ಇರುತ್ತವೆ. ನಮಗೆ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಸದ್ಭಳಕೆ ಮಾಡಿಕೊಂಡರೆ ಸಂತೃಪ್ತಿಯಾಗಿ ಜೀವಿಸಬಹುದು ಎಂಬುದನ್ನು ನಮಗೆ ನೆನಪಿಸುತ್ತದೆ. ಒಮ್ಮೆ ನೋಡಿ ಬದಲಾಗಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :ನಿಮ್ಮ ಅಪಾರ…
ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್ಟೈನ್ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…
ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…