ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ ರೀತಿಯಲ್ಲಿ ಕೃಷಿ ಚಟುವಟಿಕೆಯ ಕೆಲಸವನ್ನು ಮಾಡುತ್ತಾರೆ ಈ ಲಕ್ಶ್ಮಿಬಾಯಿ.
ಲಕ್ಶ್ಮಿಬಾಯಿಯವರು ತಮ್ಮ ತವರುಮನೆಯ ಸೋರಗಾಂವಿ ಗ್ರಾಮದಿಂದ ದೇಶೀಯ ಬದನೆ ತಳಿಗಳನ್ನ ತಂದು ತಮ್ಮ ಗಂಡನ ಮನೆಯಲ್ಲಿ ಬೆಳೆಯುವ ಮೂಲಕ ಅದ್ಭುತ ಸಾಧನೆಯನ್ನ ಮಾಡಿದ್ದಾರೆ. ಇವರು ಬೆಳೆಯುವಂತ ದೇಶಿಯ ಬದನಕಾಯಿಗೆ ಉತ್ತಮ ಮಾರ್ಕೆಟಿಂಗ್ ಇದ್ದು ಸುತ್ತ ಮುತ್ತಲಿನ ರೈತರೆಲ್ಲರೂ ಇವರನ್ನು ನೋಡಿ ಪ್ರೇರೇಪಿತರಾಗಿದ್ದರೆ ಎನ್ನಲಾಗುತ್ತದೆ.
ದಿನಾ ಬೆಳಗಾದರೆ ಸಾಕು ಎದ್ದು ದನಕರುಗಳಿಗೆ ನೀರು ಹಾಕೋದು, ಹೊಲಗದ್ದೆಗಳಲ್ಲಿ ಬದನೆಕಾಯಿಗಳ ಬೆಳೆ ನೋಡಿಕೊಳ್ಳೋದು ಮತ್ತು ದೇಶಿಯ ಬೀಜಗಳನ್ನ ಸಂರಕ್ಷಣೆ ಮಾಡೋದು ಹಾಗು ನಿತ್ಯವೂ ಕೃಷಿ ಕಾರ್ಯದಲ್ಲಿ ತೊಡಗುವಂತ ಕೆಲಸವನ್ನು ಮಾಡುತ್ತಾರೆ.
ಹೊಲದಲ್ಲಿ ಬದನೆಕಾಯಿ ಹೆಚ್ಚೋದು, ಬೆಳೆಗೆ ನೀರುಣಿಸೋದು, ಕಸ ಕೀಳೋದು ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿರುತ್ತಾರೆ. ಅಲ್ಲದೆ ಹೊಲದಲ್ಲಿ ಕೆಲ್ಸ ಮಾಡೋರನ್ನ ತಮ್ಮ ಮಕ್ಕಳಂತೆ ನೋಡಿಕೊಳ್ತಾರೆ.
ಲಕ್ಷ್ಮೀಬಾಯಿಯವರು ಬೀಜ ಬ್ಯಾಂಕನ್ನು ತಮ್ಮ ಮನೆಯಲ್ಲಿ ಮಾಡಿಕೊಂಡಿದ್ದಾರೆ. ಬೇರೆ ಬೇರೆ ಜಾತಿಯ ದೇಶಿಯ ತಳಿಗಳ ಬೀಜಗಳನ್ನ ಮಣ್ಣಿನ ಮಡಿಕೆಗಳಲ್ಲಿಟ್ಟು ಸಂರಕ್ಷಿಸಿ ಇತರರಿಗೆ ಮಾದರಿಯಾಗಿದ್ದಾರೆ. ಇನ್ನು ಕೃಷಿ ಸಾಧನೆ ಮಾಡಿರೋ ಕುಟುಂಬದಲ್ಲಿ ಪತಿ ಮಲ್ಲಪ್ಪಗೆ ರಾಜ್ಯ ಪ್ರಶಸ್ತಿ, ಪುತ್ರ ರುದ್ರಪ್ಪಗೆ ಮಹಿಂದ್ರಾ ನ್ಯಾಷನಲ್ ಅವಾರ್ಡ, ಐಎಆರ್ಐ ಪ್ರಶಸ್ತಿಗಳು ಬಂದಿದ್ದು, ಇಡಿ ಕುಟುಂಬ ಕೃಷಿ ಸಾಧಕ ಕುಟುಂಬವಾಗಿ ಹೆಸರುವಾಸಿಯಾಗಿದೆ.
ಕಳೆದ ಹಲವು ವರ್ಷಗಳ ಸಾಧನೆ ಮತ್ತು ಬದನೆ ಸಂಶೋಧನೆಗಾಗಿ ನ್ಯೂ ದೆಹಲಿಯ ನ್ಯಾಷನಲ್ ಇನೋವೇಷನ್ ಪೌಂಡೇಶನ್ ವತಿಯಿಂದ ಪ್ರಶಸ್ತಿಗೂ ಭಾಜನರಾಗಿದ್ದು, ದೇಶಿಯ ತಳಿ ಸಂರಕ್ಷಣೆಗಾಗಿ 2015ನೇ ಸಾಲಿನ ರಾಷ್ಟ್ರಪ್ರಶಸ್ತಿಯನ್ನ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಂದ ಪಡೆದು ಗೌರವಕ್ಕೆ ಪಾತ್ರರಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.
ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…
ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?
ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…
ತೆಲುಗಿನ ‘ಆರುಂಧತಿ’, ‘ಭಾಗಮತಿ’ ಚಿತ್ರಗಳ ಹಾಗೆಯೇ ಮಹಿಳಾ ಪ್ರಧಾನ ಚಿತ್ರವಾದ ‘ದಮಯಂತಿ’ ಸೂಪರ್ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇದೊಂದು ಎಂಭತ್ತರ ದಶಕದ ಕಥೆ ಎಂದು ಟೀಸರ್ ನೋಡಿದರೆ ಗೊತ್ತಾಗುತ್ತದೆ. ವಿಭಿನ್ನ, ವಿಶೇಷ ವೇಷ ಭೂಷಣದಲ್ಲಿಯೇ ರಾಧಿಕಾ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ದಮಯಂತಿ ಟೀಸರ್ ರಿಲೀಸ್ ಆಗಿದ್ದು YouTubeನಲ್ಲಿ ಟ್ರೆಂಡ್ ಆಗಿತ್ತು. ಅದರಲ್ಲಿರುವ ಪ್ರತಿಯೊಂದೂ ಡೈಲಾಗ್ ಈಗಾಗಲೇ ಸಾಕಷ್ಟು ಫೇಮಸ್ ಆಗಿದ್ದು, ಟಿಕ್ಟಾಕ್ನಲ್ಲಿ ಬಳಸುವವರಿಗೆ ರಾಧಿಕಾ ಸೂಪರ್ ಅವಕಾಶವೊಂದನ್ನು ಕೊಡುತ್ತಿದ್ದಾರೆ. ರಾಧಿಕಾ…