ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಂಡಕ್ಟರಿಲ್ಲದ ಕೆಎಸ್ಆರ್ಟಿಸಿ bus

ವಿರಾಜಪೇಟೆಯಿಂದ ಮೈಸೂರಿಗೆ ಪ್ರಯಾಣ ಹೊರಟೆ. ಸುಖಕರ ಹಾಗು ಸುರಕ್ಷಿತ ಪ್ರಯಾಣಕ್ಕೆ KSRTC ಬೆಸ್ಟ್. ಅಂದ ಮಾತ್ರಕ್ಕೆ ಬಸ್ ಹತ್ತಿ ಕಿಟಕಿಯ ಆಸನವನ್ನೇ ಆರಿಸಿ ಕುಳಿತುಕೊಂಡೆ. ನಾಲ್ಕೈದು ನಿಮಿಷದ ನಿಲುಗಡೆಯ ನಂತರ ಚಾಲಕ ಬಸ್ ಚಲಾಯಿಸಿದ. ಸಾಮಾನ್ಯವಾಗಿ ಬಸ್ ತಲುಪಿಸುವುದು ಚಾಲಕನಾದರೂ ಪ್ರಯಾಣಿಕರನ್ನು ನಿಭಾಯಿಸುವುದು ನಿರ್ವಾಹಕರು ತಾನೆ? ಅದೆ ನಮ್ಮ ಕಂಡಕ್ಟರ್.

ಬಸ್ 500 ಮೀಟರ್ ಮುಂದೆ ತಲುಪಿತು. ಪ್ರಯಾಣಿಕರೆಲ್ಲರೂ ಮೊಬೈಲ್, ಮಾತುಕತೆಗಳಲ್ಲಿ ನಿರತರಾಗಿದ್ದಾರೆ. ಆಸನಗಳು ಭರ್ತಿಯಾದ ಬಸ್ಸಿನಲ್ಲಿ ಕಂಡಕ್ಟರ್ ಇಲ್ಲವೆಂದು ಯಾರಿಗೂ ಭಾಸವಾಗಲಿಲ್ಲ.
ಸಾರ್ ಕಂಡಕ್ಟರ್ ಇಲ್ಲ ಎಂದು ಯುವಕನೊಬ್ಬ ಕೇಕೆ ಹಾಕಿದ. ಕೇಕೆ ಚಾಲಕನ ಕಿವಿಗೆ ಕೇಳದಿದ್ದರೂ ಕೇಳಿದ ಪ್ರಯಾಣಿಕರೆಲ್ಲರೂ ದಬ್ಬಿಬ್ಬಾಗಿ ಪರಸ್ಪರ ಮುಖ ನೋಡಿ ನಗು ಶುರುಮಾಡಿದರು. ಚಾಲಕನಿಗೆ ವಿಷಯದ ಪರಿವೇ ಇಲ್ಲ. ಪಟ್ಟಣದಲ್ಲಿ ವಾಹನಗಳ ದಟ್ಟಣೆ ಇರುವುದರಿಂದ ನಿಧಾನವಾಗಿ ಚಲಾಯುಸುತ್ತಿದ್ದಾನೆ. ಎಲ್ಲಿಯಾದರೂ ಸ್ಟೋಪ್ ಮಾಡಬೇಕಾದರೆ ಕಂಡಕ್ಟರ್ ನ ಪೀಪಿಯ ಪೀ….. ಶಬ್ಧ ಕೇಳಬೇಕಲ್ಲವೇ..!?
ಹಿಂದಿನಿಂದ ಬಂದ ಯುವಕನೊಬ್ಬ ಚಾಲಕನ ಬಳಿ ತೆರಳಿ ಕಂಡಕ್ಟರ್ ಇಲ್ಲ ಎಂದು ಜೋರಾಗಿ ಕೂಗಿದ. ತಟ್ಟನೆ ಹಿಂದೆ ತಿರುಗಿದೆ ಚಾಲಕ ನಗುತ್ತಾ ಬಸ್ ಬದಿಗೆ ನಿಲ್ಲಿಸಿದ. ಕತ್ತು ತಿರುಗಿಸಿ ಪ್ರಯಾಣಿಕರೊಂದಿಗೆ
ಎಲ್ಲಿ ಹೋದ ಇವ ? ಎಂದು ಕೇಳಿದ. ಹ್ನೇ…. ಕಾಲ್ ಮಾಡಿ ನೋಡು ಎಂದರು ಪ್ರಯಾಣಿಕರು. ನನ್ನತ್ರ ನಂಬರ್ ಇಲ್ಲ ಎಂದ. ಕೇಳಿದ ಪ್ರಯಾಣಿಕರಿಗೆ ಇದೇನೋ ಹಾಸ್ಯ ನಾಟಕದಂತೆ. ಹಾಗಾದ್ರೆ ಸ್ವಲ್ಪ ವೈಟ್ ಮಾಡಿ ಕಂಡಕ್ಟರ್ ಈಕಡೆ ಕಾಲ್ ಮಾಡ್ತಾನೆ ಎಂದರು ಪ್ರಯಾಣಿಕರು. ಇಲ್ಲ ಅವನತ್ರ ನನ್ನ ನಂಬರೂ ಇಲ್ಲಾರೀ ಎಂದನು ಚಾಲಕ.
ನಾವಿಬ್ಬರೂ ಈ ಬಸ್ಸಲ್ಲಿ ಹೊಸಬರು, ಇವತ್ತು ಬೆಳಿಗ್ಗೆ ನೇಮಕವಾಗಿದ್ದಷ್ಟೆ. ಪರಿಚಯವಾಗಲು ಬಿಡುವು ಸಿಗಲಿಲ್ಲ. ಪ್ರಯಾಣಿಕರಿಗೆ ಟಿಕೆಟ್ ಇಲ್ಲದೆ ಮೈಸೂರು ತಲುಪಬಹುದೆಂಬ ಆಸೆಯೇನೋ ಎಲ್ಲರೂ ಫುಲ್ ಖುಷಿಯಲ್ಲಿ.

ತಕ್ಷಣ ಹಿಂದಿನಿಂದ ಜೋರು ಹಾರ್ನ್ ಶಬ್ದ. ತಿರುಗಿ ನೋಡಿದಾಗ ಅತಿವೇಗದಿಂದ ಬಂದ ಆಟೋದಿಂದ ನಗುತ್ತಾ ಇಳಿದು ಬಸ್ಸತ್ತಿದ ಕಂಡಕ್ಟರ್ ಮಾಮ. ಏನಿದ್ದರೂ ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
Shafi Anvaari
Kodagarahalli
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…
ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…
ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್ಸ್ಕ್ರೀನ್ನಲ್ಲಿ ಹೊಸ ಟೋಲ್ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ. ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ. ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ…