ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ.

ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು.

ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ. ಕೃತಕ ಬುದ್ಧಿ ಮತ್ತೆ ಮೂಲಕ ವೇರಾ ಇಂಟರ್ವ್ಯೂ ಪಡೆಯಲಿದೆ.

ಜಾಬ್ ಸೈಟ್ ಗಳಲ್ಲಿ ರೆಸ್ಯೂಮ್ ಸ್ಕ್ಯಾನ್ ಮಾಡುವ ವೇರಾ ನಂತ್ರ ಶಾರ್ಟ್ ಲಿಸ್ಟ್ ಸಿದ್ಧಪಡಿಸುತ್ತದೆ. ಅಭ್ಯರ್ಥಿಗೆ ಕರೆ ಮಾಡಿ ಅಥವಾ ಇ-ಮೇಲ್ ಮಾಡಿ ಈ ಬಗ್ಗೆ ಮಾಹಿತಿ ನೀಡುತ್ತದೆ. ರೋಬೋಟ್ ವೇರಾ ಕೆಲಸದ ಒತ್ತಡವನ್ನು ಕಡಿಮೆ ಮಾಡುತ್ತದೆ. ಕೋಪ, ಖುಷಿ, ದುಃಖ ಇದ್ರ ಬಗ್ಗೆ ವೇರಾಗೆ ಹೇಳಿ ಕೊಡಲಾಗ್ತಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ. ಅಲ್ಲದೆ ಹೊನೊರ್ ಸರಣಿಯ ಫೋನ್ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ. ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್ಸಂಗ್ ಗ್ಯಾಲಕ್ಸಿ…
ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…
ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ. ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…