ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ.

ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು.

ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ. ಕೃತಕ ಬುದ್ಧಿ ಮತ್ತೆ ಮೂಲಕ ವೇರಾ ಇಂಟರ್ವ್ಯೂ ಪಡೆಯಲಿದೆ.

ಜಾಬ್ ಸೈಟ್ ಗಳಲ್ಲಿ ರೆಸ್ಯೂಮ್ ಸ್ಕ್ಯಾನ್ ಮಾಡುವ ವೇರಾ ನಂತ್ರ ಶಾರ್ಟ್ ಲಿಸ್ಟ್ ಸಿದ್ಧಪಡಿಸುತ್ತದೆ. ಅಭ್ಯರ್ಥಿಗೆ ಕರೆ ಮಾಡಿ ಅಥವಾ ಇ-ಮೇಲ್ ಮಾಡಿ ಈ ಬಗ್ಗೆ ಮಾಹಿತಿ ನೀಡುತ್ತದೆ. ರೋಬೋಟ್ ವೇರಾ ಕೆಲಸದ ಒತ್ತಡವನ್ನು ಕಡಿಮೆ ಮಾಡುತ್ತದೆ. ಕೋಪ, ಖುಷಿ, ದುಃಖ ಇದ್ರ ಬಗ್ಗೆ ವೇರಾಗೆ ಹೇಳಿ ಕೊಡಲಾಗ್ತಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು. ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ…
ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…
ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ. ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…
ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…