ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ.

ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು.

ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ. ಕೃತಕ ಬುದ್ಧಿ ಮತ್ತೆ ಮೂಲಕ ವೇರಾ ಇಂಟರ್ವ್ಯೂ ಪಡೆಯಲಿದೆ.

ಜಾಬ್ ಸೈಟ್ ಗಳಲ್ಲಿ ರೆಸ್ಯೂಮ್ ಸ್ಕ್ಯಾನ್ ಮಾಡುವ ವೇರಾ ನಂತ್ರ ಶಾರ್ಟ್ ಲಿಸ್ಟ್ ಸಿದ್ಧಪಡಿಸುತ್ತದೆ. ಅಭ್ಯರ್ಥಿಗೆ ಕರೆ ಮಾಡಿ ಅಥವಾ ಇ-ಮೇಲ್ ಮಾಡಿ ಈ ಬಗ್ಗೆ ಮಾಹಿತಿ ನೀಡುತ್ತದೆ. ರೋಬೋಟ್ ವೇರಾ ಕೆಲಸದ ಒತ್ತಡವನ್ನು ಕಡಿಮೆ ಮಾಡುತ್ತದೆ. ಕೋಪ, ಖುಷಿ, ದುಃಖ ಇದ್ರ ಬಗ್ಗೆ ವೇರಾಗೆ ಹೇಳಿ ಕೊಡಲಾಗ್ತಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು.. ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು, ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟುಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ…
ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…
ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್ಗೆ ಟ್ರಾನ್ಸ್ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…
ಕೆಮಿಕಲ್ ಗೋಡಾನ್ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಬ್ರಿಡ್ಜ್ನಲ್ಲಿ ನಡೆದಿದೆ. ಇಂದು ನಸುಕಿನ ಜಾವ 2 ಗಂಟೆಗೆ ಗೋಡಾನ್ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವಿಷಯ ತಿಳಿದು 20 ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಜಗನ್ನಾಥ್ ಘಾಟ್ನಲ್ಲಿ ಗೋಡಾನ್ ಇದ್ದು, ಇಂದು ಬೆಳಗ್ಗೆ ಬೆಂಕಿ ಹೊತ್ತಿಗೊಂಡಿದೆ. ಈಗ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಸಚಿವ…
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.
ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ