ತಂತ್ರಜ್ಞಾನ

ಕಂಪನಿಗಳಲ್ಲಿ ನಿರುದ್ಯೋಗಿಗಳ ಇಂಟರ್ವ್ಯೂ ಪಡೆಯುತ್ತೆ ಈ ರೋಬೋಟ್..!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

133

ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ.

ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು.

ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ. ಕೃತಕ ಬುದ್ಧಿ ಮತ್ತೆ ಮೂಲಕ ವೇರಾ ಇಂಟರ್ವ್ಯೂ ಪಡೆಯಲಿದೆ.

ಜಾಬ್ ಸೈಟ್ ಗಳಲ್ಲಿ ರೆಸ್ಯೂಮ್ ಸ್ಕ್ಯಾನ್ ಮಾಡುವ ವೇರಾ ನಂತ್ರ ಶಾರ್ಟ್ ಲಿಸ್ಟ್ ಸಿದ್ಧಪಡಿಸುತ್ತದೆ. ಅಭ್ಯರ್ಥಿಗೆ ಕರೆ ಮಾಡಿ ಅಥವಾ ಇ-ಮೇಲ್ ಮಾಡಿ ಈ ಬಗ್ಗೆ ಮಾಹಿತಿ ನೀಡುತ್ತದೆ. ರೋಬೋಟ್ ವೇರಾ ಕೆಲಸದ ಒತ್ತಡವನ್ನು ಕಡಿಮೆ ಮಾಡುತ್ತದೆ. ಕೋಪ, ಖುಷಿ, ದುಃಖ ಇದ್ರ ಬಗ್ಗೆ ವೇರಾಗೆ ಹೇಳಿ ಕೊಡಲಾಗ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಬೆಕ್ಕು ಮನೆಗೆ ಬಂದು ಈ ರೀತಿ ಮಾಡಿದ್ರೆ ಏನಾಗುತ್ತೆ ಗೊತ್ತಾ?ಎಚ್ಚರವಿರಲಿ…

    ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…

  • ಉಪಯುಕ್ತ ಮಾಹಿತಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ನೀಡದಿರಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ   ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…

  • ಜ್ಯೋತಿಷ್ಯ

    ಕಾಗೆ ನಿಮ್ಮ ಮನೆ ಮುಂದೆ ಪದೇ ಪದೇ ಕೂಗುತ್ತಿದ್ದರೆ ಏನಾಗುತ್ತೆ ಗೊತ್ತಾ..!

    ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…

  • ಜೀವನಶೈಲಿ

    ಒಂದು ಕಾಲದಲ್ಲಿ ಸೈಕಲ್ ನಲ್ಲಿ ಹಳ್ಳಿ ಹಳ್ಳಿ ತಿರುಗಿ ರೈತರಿಂದ ಹಾಲು ಸಂಗ್ರಹಿಸುತ್ತಿದ್ದ ಇವರು, ಇಂದು 255 ಕೋಟಿ ಒಡೆಯನಾಗಿದ್ದು ಹೇಗೆ ಗೋತ್ತಾ?ತಿಳಿಯಲು ಈ ಲೇಖನ ಓದಿ..

    ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
    ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.

  • govt, ಕರ್ನಾಟಕ

    ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನದಲ್ಲಿ KSRTC ವೋಲ್ವೊ ಬಸ್‌ಗೆ ಪ್ರಶಸ್ತಿ, ಯಾಕೆ ಗೊತ್ತಾ.?

    ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್‌ಆರ್‌ಟಿಸಿ) ವೋಲ್ವೊ ಬಸ್‌ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್‌  ಕ್ಲಬ್‌ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ. ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್‌ಗಳು ಹೆಚ್ಚಿನ ಮೈಲೇಜ್‌ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್‌…

  • ಸುದ್ದಿ

    ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

    ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…