ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ.

ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು.

ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ. ಕೃತಕ ಬುದ್ಧಿ ಮತ್ತೆ ಮೂಲಕ ವೇರಾ ಇಂಟರ್ವ್ಯೂ ಪಡೆಯಲಿದೆ.

ಜಾಬ್ ಸೈಟ್ ಗಳಲ್ಲಿ ರೆಸ್ಯೂಮ್ ಸ್ಕ್ಯಾನ್ ಮಾಡುವ ವೇರಾ ನಂತ್ರ ಶಾರ್ಟ್ ಲಿಸ್ಟ್ ಸಿದ್ಧಪಡಿಸುತ್ತದೆ. ಅಭ್ಯರ್ಥಿಗೆ ಕರೆ ಮಾಡಿ ಅಥವಾ ಇ-ಮೇಲ್ ಮಾಡಿ ಈ ಬಗ್ಗೆ ಮಾಹಿತಿ ನೀಡುತ್ತದೆ. ರೋಬೋಟ್ ವೇರಾ ಕೆಲಸದ ಒತ್ತಡವನ್ನು ಕಡಿಮೆ ಮಾಡುತ್ತದೆ. ಕೋಪ, ಖುಷಿ, ದುಃಖ ಇದ್ರ ಬಗ್ಗೆ ವೇರಾಗೆ ಹೇಳಿ ಕೊಡಲಾಗ್ತಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…
ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.
ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…
ಬಿಗ್ ಬಾಸ್ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್ ಪಡೆದು ನಾಮಿನೇಶನ್ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಿದ ಬಳಿಕ ಶೈನ್ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.
ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…