News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಕಡಿಮೆ ಖರ್ಚಿನಲ್ಲಿ ನಟಿ ಮತ್ತು ಟರ್ಕಿ ಕೋಳಿಯನ್ನು ಸಾಕಿ ಹೆಚ್ಚು ಹಣ ಗಳಿಸಿ!ತಿಳಿಯಲು ಈ ಮಾಹಿತಿ ನೋಡಿ…

501

ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್​ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ.

ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ ಸ್ಟಾರ್​ ಹೋಟೆಲ್​ಗಳಲ್ಲಿ ಈ ಟರ್ಕಿಕೋಳಿಗೆ ಹೆಚ್ಚು ಬೇಡಿಕೆ ಇದೆ.

ಕೋಳಿ ಫಾರಂನಲ್ಲಿ ಬೆಳೆಯುವ ಕೋಳಿಗಳಿಗೆ ಔಷಧಿ ಮತ್ತು ವೈದ್ಯೋಪಚಾರ ಹೆಚ್ಚು, ಮತ್ತು ಈ ಕೋಳಿಗಳನ್ನು ಹೆಚ್ಚು ತಿನ್ನುವುದರಿಂದ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಸಂಶೋಧನೆಗಳು ತಿಳಿಸಿವೆ.

ಹಾಗಾಗಿ ಈ ಫಾರಂ ಮತ್ತು ಬ್ರಾಯ್ಲರ್​ ಕೋಳಿಗಳಿಗೆ ಬದಲಾಗಿ ನಾಟಿ ಕೋಳಿ ಮತ್ತು ಟರ್ಕಿ ಕೋಳಿಗಳನ್ನು ಸಾಕಿದರೆ ಅದರಿಂದ ಹೆಚ್ಚು ಲಾಭದ ಜೊತೆಗೆ ಆರೋಗ್ಯಕರ ಮಾಂಸವನ್ನು ಕೂಡ ನಾವು ಪಡೆಯಬಹುದು.

ಆರೋಗ್ಯ ಮತ್ತು ಹಣಗಳಿಸುವುದಕ್ಕಾಗಿ ಟರ್ಕಿ ಕೋಳಿ ಮತ್ತು ನಾಟಿ ಕೋಳಿ ಸಾಕಿದರೆ ಕಡಿಮೆ ಕರ್ಚಿನಲ್ಲಿ ಹೆಚ್ಚು ಆದಾಯವನ್ನು ಪಡೆಯಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿಮ್ಮ ಬಳಿ ಪಾನ್ ಕಾರ್ಡ್ ಇದೆಯಾ ಅಗಾದರೆ ಸೆಪ್ಟೆಂಬರ್ 30ರ ಒಳಗೆ ಈ ಕೆಲಸ ಮಾಡಿ..,!

    ಪಾನ್ ಕಾರ್ಡ್‌ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್‌ ಜೊತೆ ಪಾನ್‌ ಕಾರ್ಡ್‌ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…

  • ಜೀವನಶೈಲಿ

    ಮಹಿಳೆಯರು ಕಾಲುಂಗುರವನ್ನು ದರಿಸುವುದರಿಂದ ಆಗುವ ಉಪಯೋಗಗಳು ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.

  • ಉದ್ಯೋಗ, ಉಪಯುಕ್ತ ಮಾಹಿತಿ

    ವಿಮಾನ ಗಗನಸಖಿಯರ ಸಂಬಳ ಎಷ್ಟು ಗೊತ್ತಾ.? ಹಲವರಿಗೆ ತಿಳಿದಿಲ್ಲ ಈ ಮಾಹಿತಿ ನೋಡಿ.

    ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ…

  • ಸುದ್ದಿ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸುಧಾಮುರ್ತಿ ದಂಪತಿಯ ಮಗ. ಇವರ ಮದುವೆ ಏಗೆ ನಡೆಯಿತು ಗೊತ್ತಾ.!

    ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು,  ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್‍ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್‍ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…

  • ಸುದ್ದಿ

    ‘ಪಿತೃ ಪಕ್ಷ’ಕ್ಕೂ ಮಹಾಭಾರತದ ಕರ್ಣನಿಗೂ ಏನು ಸಂಬಂಧ ಗೊತ್ತ….!

    ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(10 ನವೆಂಬರ್, 2019) : ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಸಣ್ಣ ಮಕ್ಕಳು ನಿಮ್ಮನ್ನು ವ್ಯಸ್ತವಾಗಿರಿಸುತ್ತಾರೆ ಮತ್ತು ನಿಮಗೆ ಸಂತೋಷ ತರುತ್ತಾರೆ. ಇಂದು ನೀವು…