ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ.

ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ ಸ್ಟಾರ್ ಹೋಟೆಲ್ಗಳಲ್ಲಿ ಈ ಟರ್ಕಿಕೋಳಿಗೆ ಹೆಚ್ಚು ಬೇಡಿಕೆ ಇದೆ.

ಕೋಳಿ ಫಾರಂನಲ್ಲಿ ಬೆಳೆಯುವ ಕೋಳಿಗಳಿಗೆ ಔಷಧಿ ಮತ್ತು ವೈದ್ಯೋಪಚಾರ ಹೆಚ್ಚು, ಮತ್ತು ಈ ಕೋಳಿಗಳನ್ನು ಹೆಚ್ಚು ತಿನ್ನುವುದರಿಂದ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಸಂಶೋಧನೆಗಳು ತಿಳಿಸಿವೆ.

ಹಾಗಾಗಿ ಈ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳಿಗೆ ಬದಲಾಗಿ ನಾಟಿ ಕೋಳಿ ಮತ್ತು ಟರ್ಕಿ ಕೋಳಿಗಳನ್ನು ಸಾಕಿದರೆ ಅದರಿಂದ ಹೆಚ್ಚು ಲಾಭದ ಜೊತೆಗೆ ಆರೋಗ್ಯಕರ ಮಾಂಸವನ್ನು ಕೂಡ ನಾವು ಪಡೆಯಬಹುದು.
ಆರೋಗ್ಯ ಮತ್ತು ಹಣಗಳಿಸುವುದಕ್ಕಾಗಿ ಟರ್ಕಿ ಕೋಳಿ ಮತ್ತು ನಾಟಿ ಕೋಳಿ ಸಾಕಿದರೆ ಕಡಿಮೆ ಕರ್ಚಿನಲ್ಲಿ ಹೆಚ್ಚು ಆದಾಯವನ್ನು ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಸೆಟ್ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್ನಲ್ಲಿ ಹೊಡೆದಾಡಿಕೊಂಡಿದ್ದಾರೆ. ಹಾಗಾದರೆ, ಅಕ್ಷಯ್ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…
ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಗರದಲ್ಲಿ…
ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…