ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ.

ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ ಸ್ಟಾರ್ ಹೋಟೆಲ್ಗಳಲ್ಲಿ ಈ ಟರ್ಕಿಕೋಳಿಗೆ ಹೆಚ್ಚು ಬೇಡಿಕೆ ಇದೆ.

ಕೋಳಿ ಫಾರಂನಲ್ಲಿ ಬೆಳೆಯುವ ಕೋಳಿಗಳಿಗೆ ಔಷಧಿ ಮತ್ತು ವೈದ್ಯೋಪಚಾರ ಹೆಚ್ಚು, ಮತ್ತು ಈ ಕೋಳಿಗಳನ್ನು ಹೆಚ್ಚು ತಿನ್ನುವುದರಿಂದ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಸಂಶೋಧನೆಗಳು ತಿಳಿಸಿವೆ.

ಹಾಗಾಗಿ ಈ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳಿಗೆ ಬದಲಾಗಿ ನಾಟಿ ಕೋಳಿ ಮತ್ತು ಟರ್ಕಿ ಕೋಳಿಗಳನ್ನು ಸಾಕಿದರೆ ಅದರಿಂದ ಹೆಚ್ಚು ಲಾಭದ ಜೊತೆಗೆ ಆರೋಗ್ಯಕರ ಮಾಂಸವನ್ನು ಕೂಡ ನಾವು ಪಡೆಯಬಹುದು.
ಆರೋಗ್ಯ ಮತ್ತು ಹಣಗಳಿಸುವುದಕ್ಕಾಗಿ ಟರ್ಕಿ ಕೋಳಿ ಮತ್ತು ನಾಟಿ ಕೋಳಿ ಸಾಕಿದರೆ ಕಡಿಮೆ ಕರ್ಚಿನಲ್ಲಿ ಹೆಚ್ಚು ಆದಾಯವನ್ನು ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…
ಬೆಳಿಗ್ಗೆ ಉಪಹಾರದ ಜೊತೆ ಮೊಟ್ಟೆ ಸೇವಿಸಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಮೊಟ್ಟೆ ಶಕ್ತಿಯನ್ನು ಹೆಚ್ಚು ಮಾಡುತ್ತೆ. ಹಾಗಾಗಿಯೇ ಅನೇಕರು ಬೆಳಿಗ್ಗೆ, ಸಂಜೆ ಮೊಟ್ಟೆ ಸೇವಿಸ್ತಾರೆ. ಆದ್ರೆ ನೀವು ಸೇವಿಸುವ ಮೊಟ್ಟೆಯಲ್ಲಿ ಶಕ್ತಿ ನೀಡುವಂತ ಅಂಶ ಇರಬೇಕೆಂದೇನೂ ಇಲ್ಲ. ಯಾಕೆಂದ್ರೆ ಮಾರುಕಟ್ಟೆಯಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗ್ತಾ ಇದ್ದಂತೆ ಕೃತಕವಾಗಿ ಮೊಟ್ಟೆ ತಯಾರಿಸಲಾಗ್ತಾ ಇದೆ. ಈ ಮೊಟ್ಟೆಯನ್ನು ಹೇಗೆ ತಯಾರಿಸಲಾಗುತ್ತೆ ಎನ್ನುವ ವಿಷಯ ಗೊತ್ತಾದ್ರೆ ಕೆಲವರು ಇಂದಿನಿಂದಲೇ ಮೊಟ್ಟೆ ಸೇವನೆಯನ್ನು ನಿಲ್ಲಿಸಿದ್ರೂ ಸಂಶಯವಿಲ್ಲ. ಈಗ ಒಂದು ಕೋಳಿಗೆ ಮೊಟ್ಟೆ ಉತ್ಪಾದಿಸಲು ಸುಮಾರು…
ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್ಪತಿ 11’ರ (ಕೆಬಿಸಿ) ಹಾಟ್ ಸೀಟ್ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…
ಬಿಗ್ ಬಾಸ್ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್ ಪಡೆದು ನಾಮಿನೇಶನ್ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಿದ ಬಳಿಕ ಶೈನ್ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…