ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು. ಬಂಡವಾಳ ಕಡಿಮೆ, ಗಳಿಕೆ ಜಾಸ್ತಿ ಅದಕ್ಕಾಗಿ ಕನ್ನಡ ಕಂಪಿನ ಮಾಧ್ಯಮದಿಂದ ಕೆಳಗೆ ಉಲ್ಲೇಖಿಸಿದ ಬಿಜನೆಸ್ ಗಳಿಗೆ ತಗಲುವ ವೆಚ್ಚದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದೆ. ನಿಮಗೆ ಉಪಯೋಗವಾದರೆ ಒಳ್ಳೆಯದು.

1.ವಾಟರ್ ಪ್ಲಾಂಟ್ :-
ಜನರ ಅನಿಸಿಕೆ ಮತ್ತು ಅನುಭವಗಳ ಪ್ರಕಾರ ನಗರ ಪಟ್ಟಣಗಳಲ್ಲಿ ಲೋಕಲ್ ಬಾಡಿಗಳ ಮೂಲಕ ಸರಬರಾಜು ಮಾಡುವ ನೀರು ಅಶುದ್ಧ ಮತ್ತು ಕುಡಿಯಲು ಯೋಗ್ಯ ವಿರುವದಿಲ್ಲ. ಆದಕಾರಣ ಜನ ಪ್ರಾಯವೆಟ್ ಆರ್. ಓ ನೀರು, ಬಾಟಲ್ ಬಂದ್ ನೀರಿನ ಬೇಡಿಕೆ ಮಾಡುತ್ತಾರೆ. ಈ ಬೇಡಿಕೆಯನ್ನು ಪೂರೈಸಲು ನಾವು ಯಾಕೆ ಇಂತಹ ಪ್ಲಾಂಟಗಳನ್ನು ಪ್ರಾರಂಭಿಸಬಾರದು? ಇಂತಹ ಪ್ಲಾಂಟ್ ನ್ನು ನಿರ್ಮಿಸಲು ಮೊದಲು ಯೋಚಿಸುವದೆನೆಂದರೆ ನೀರಿನ ಟಿ ಡಿ ಎಸ್ ಲೇವಲ್ ಜಾಸ್ತಿ ಇರಬಾರದು. ನಂತರ ಸರಕಾರದಿಂದ ಲಾಯಸನ್ಸ್ ಮತ್ತು ಐ ಎಸ್ ಐ ನಂಬರ್ ತೆಗೆದುಕೊಳ್ಳುವದು ಮಹತ್ವದ್ದು.

ಎಷ್ಟೋ ಕಂಪನಿಗಳು ಕಮರ್ಶಿಯಲ್ಲಾಗಿ ಆರ್ ಓ ಪ್ಲಾಂಟ್ ನಿರ್ಮಿಸಿ ಕೊಡುತ್ತಾರೆ. ಇದರ ವೆಚ್ಚ 50 ಸಾವಿರ ₹ ಗಳಿಂದ 2 ಲಕ್ಷ ₹ ಗಳ ವರೆಗೆ ತಗಲುವದು. ಜೊತೆಗೆ ಕಡಿಮೆ ಎಂದರೆ 100 ಜಾರ್ ಗಳನ್ನು ಖರೀದಿಸ ಬೇಕಾಗುವದು. ಅವು 20 ಲೀಟರ್ ಕ್ಯಾಪೆಸಿಟಿ ಇರುವಂತಹದು. ಇವೆಲ್ಲವುಗಳಲ್ಲಿ ನಿಮಗೆ 4 ರಿಂದ 5 ಲಕ್ಷ ₹ ಗಳವರೆಗೆ ಖರ್ಚಾಗುವದು. ಈ ಹಣ ನಿಮಗೆ ಹೆಚ್ಚು ಅನಿಸಿದರೆ ಲೋನ್ ಸಲುವಾಗಿ ಬ್ಯಾಂಕ್ ಗೂ ಸಹ ಅಪ್ಲಾಯ್ ಮಾಡಬಹುದು. ಈ ತರಹದ ಪ್ಲಾಂಟ್ ಒಂದನ್ನು ಪ್ರಾರಂಭಿಸಿದರೆ ಪ್ರತಿ ಗಂಟೆಗೆ 1000 ಲೀಟರ್ ನೀರಿನ ಪ್ರೋಡಕ್ಶನ್ ವಾಗುವದರಿಂದ ನೀವು ಕಡಿಮೆ ಎಂದರೆ 30 ರಿಂದ 50 ಸಾವಿರ ₹ ಗಳನ್ನು ಗಳಿಸಬಹುದು.
2.ಚಿಲಿಂಗ್ ಪ್ಲಾಂಟ್ :-
ನಗರ ಪಟ್ಟಣಗಳಲ್ಲಿ ಬಾಟಲ್ ಜೊತೆಗೆ 10 ರಿಂದ 15 ಲೀಟರ್ ಕ್ಯಾನ್ ಗಳಲ್ಲೂ ನೀರಿನ ಸಪ್ಲಾಯ್ ಮಾಡಲಾಗುತ್ತದೆ. ಈ ನೀರು ಚಿಲಿಂಗ್ ಪ್ಲಾಂಟ್ ನಿಂದ ಸರಬರಾಜು ಮಾಡಲಾಗುತ್ತದೆ. ಆರ್ ಓ ನೀರಿನ ಪ್ಲಾಂಟ್ ತರಹನೆ ಒಂದು ಒಳ್ಳೆಯ ಗ್ರಾವುಂಡ್ ವಾಟರ್ ಕ್ವಾಲಿಟಿ ಹಾಗೆ ಇದ್ದರೆ ಚಿಲಿಂಗ್ ಪ್ಲಾಂಟ್ ಇನ್ ಸ್ಟಾಲ್ ಮಾಡಿ ಕೊಡುತ್ತಾರೆ.

ಈ ಚಿಲಿಂಗ್ ವಾಟರ್ ಪ್ಲಾಂಟನಲ್ಲಿ ನೀರಿನಲ್ಲಿಯ ಬ್ಯಾಕ್ಟೇರಿಯಾಗಳನ್ನು ಸಾಯಿಸಿ ನೀರನ್ನು ತಂಪು ಮಾಡುತ್ತಾರೆ. ಈ ನೀರನ್ನು ದಿನಾಲು ಮನೆಗಳಿಗೆ, ಅಂಗಡಿಗಳಿಗೆ ಪೂರೈಕೆ ಮಾಡುವರು. ಈ ಪ್ಲಾಂಟ್ ವ್ಯವಸಾಯಕ್ಕೆ 2 ರಿಂದ 4 ಲಕ್ಷ ₹ ಗಳ ಖರ್ಚು ತಗಲುವದು. ಇದರಿಂದ ಪ್ರತಿ ತಿಂಗಳು 30 ರಿಂದ 40 ಸಾವಿರ ₹ ಗಳ ಗಳಿಕೆ ಸಾಧ್ಯ.
3.ದೊಡ್ಡ ದೊಡ್ಡ ಕಂಪನಿಗಳ ಡೀಲರ್ ಶಿಪ್ ತೆಗೆದುಕೊಳ್ಳುವದು:-
ದೇಶದಲ್ಲಿ ಅನೇಕ ದೊಡ್ಡ ಕಂಪನಿಗಳು ಬಾಟಲ್ ನೀರಿನ ವ್ಯವಸಾಯ ಮಾಡುತ್ತಿದ್ದಾರೆ. ಇವುಗಳಲ್ಲಿ ಬಿಸಲೆರಿ, ಎಕ್ವಾಫಿನಾ, ಕಿನ್ಲೆ ಈ ಬ್ರಾಂಡ್ ಗಳ 200 ಎಂ ಎಲ್ ನಿಂದ ಹಿಡಿದು ಲೀಟರ್ ವರೆಗೆ ಹಾಗೂ ಲೀಟರ್ ಮೇಲ್ಪಟ್ಟು ಸಹ ದೊಡ್ಡ ಬಾಟಲ್ ಗಳಿಗೆ ಮಾರ್ಕೆಟ್ ನಲ್ಲಿ ತುಂಬಾ ಬೇಡಿಕೆ ಇದೆ.

ನೀವು ಈ ಕಂಪನಿಗಳ ಡಿಸ್ಟ್ರಿಬ್ಯುಷನ್ ತೆಗೆದುಕೊಂಡು ವ್ಯಾಪಾರ ಮಾಡಬಹುದು. ಕಡಿಮೆ ಎಂದರೆ ಇದರಲ್ಲಿ ನಿಮಗೆ 5 ಲಕ್ಷ ₹ ಗಳ ವರೆಗೆ ಬಂಡವಾಳ ಹೂಡಬೇಕಾಗುವದು. ಈ ಬಂಡವಾಳದಲ್ಲಿ ಹೆಚ್ಚು ಸಹ ಮಾಡಬಹುದು.
4.ವಾಟರ್ ಎ ಟಿ ಎಂ ನಿಂದಲೂ ಬಿಜನೆಸ್ ಪ್ರಾರಂಭಿಸಬಹುದು:-
ಎಷ್ಟೋ ಕಂಪನಿಗಳು ವಾಟರ್ ಎ ಟಿ ಎಂ ಪ್ಲಾಂಟ್ ನಿರ್ಮಿಸಿ ಕೊಡುತ್ತಾರೆ. ಅದನ್ನು ನೀವು ಖರೀದಿಸಿ ಬೇರೆ ಬೇರೆ ಸ್ಥಳಗಳಲ್ಲಿ ಇನ್ಸ್ಟಾಲ್ ಮಾಡಬಹುದು. ಮತ್ತು ನೀವು ಈ ಕಂಪನಿಗಳ ಪ್ರೆಂಚಾಯಜಿಯನ್ನು ಸಹ ತೆಗೆದುಕೊಳ್ಳಬಹುದು. ಉದಾಹರಣೆಗೆ ಪಿರಾಮಲ್ ಸರ್ವಜಲ ಹೆಸರಿನ ಕಂಪನಿ ವ್ಯಾಪಾರಿಗಳಿಗೆ ಫ್ರೆಂಚಾಯಿಜಿಯನ್ನು ಕೊಡುತ್ತಿದೆ. ಇದರಲ್ಲಿ ಕಂಪನಿಯ ಕಡೆಯಿಂದಲೆ ಇನ್ ಸ್ಟಾಲೆಶನ್, ಮೆಂಟನೆನ್ಸ್, ರಿಪ್ಲೆಸ್ ಮೆಂಟ್ ತರಹದ ಎಲ್ಲ ಸರ್ವಿಸಗಳನ್ನು ಕೊಡುತ್ತಾರೆ. ಇಂಥ ಎ ಟಿ ಎಂ ಗಳ ಮುಖಾಂತರ ನೀವು ತಿಂಗಳಿಗೆ 25 ರಿಂದ 50 ಸಾವಿರ ₹ ಗಳ ಗಳಿಕೆ ತಿಂಗಳಿಗೆ ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…
ಅವರಿಗೆ ಭವಿಷ್ಯ ಏನೆಂದು ಖಚಿತವಾಗಿಲ್ಲ ಆದರೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರು ರಾಷ್ಟ್ರೀಯ ತಂಡದಲ್ಲಿ ಮತ್ತು ಅವರ ಐಪಿಎಲ್ ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭವಿಷ್ಯದ ಸೆಟ್ಅಪ್ನಲ್ಲಿ ಆಡಲು ಪಾತ್ರವನ್ನು ಹೊಂದಿರುತ್ತಾರೆ ಎಂದು ವಿಶ್ವಾಸ ಹೊಂದಿದ್ದಾರೆ. ಸಮಕಾಲೀನ ಕ್ರಿಕೆಟ್ನ ಶ್ರೇಷ್ಠ ಬ್ಯಾಟರ್ಗಳಲ್ಲಿ ಒಬ್ಬರಾದ ಡಿವಿಲಿಯರ್ಸ್ ಕಳೆದ ವರ್ಷ ನವೆಂಬರ್ನಲ್ಲಿ ಎಲ್ಲಾ ರೀತಿಯ ಆಟದಿಂದ ನಿವೃತ್ತರಾಗಿದ್ದರು. “ಎಸ್ಎ ಕ್ರಿಕೆಟ್ನಲ್ಲಿ ಮತ್ತು ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ನಾನು ಇನ್ನೂ ಒಂದು ಪಾತ್ರವನ್ನು ವಹಿಸುತ್ತೇನೆ…
![]()
ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…
ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…
ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು4. ಶುಂಠಿ –…