News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉದ್ಯೋಗ

ಕಡಿಮೆ ಬಂಡವಾಳದಲ್ಲಿ ತಿಂಗಳಿಗೆ 50 ಸಾವಿರದಿಂದ 1 ಲಕ್ಷ ರೂಪಾಯಿಗಳ ವರೆಗೆ ಸಂಪಾದಿಸಬಹುದು..! ತಿಳಿಯಲು ಈ ಲೇಖನ ಓದಿ …

3580

ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು. ಬಂಡವಾಳ ಕಡಿಮೆ, ಗಳಿಕೆ ಜಾಸ್ತಿ ಅದಕ್ಕಾಗಿ ಕನ್ನಡ ಕಂಪಿನ ಮಾಧ್ಯಮದಿಂದ ಕೆಳಗೆ ಉಲ್ಲೇಖಿಸಿದ ಬಿಜನೆಸ್ ಗಳಿಗೆ ತಗಲುವ ವೆಚ್ಚದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದೆ. ನಿಮಗೆ ಉಪಯೋಗವಾದರೆ ಒಳ್ಳೆಯದು.

1.ವಾಟರ್ ಪ್ಲಾಂಟ್ :-
ಜನರ ಅನಿಸಿಕೆ ಮತ್ತು ಅನುಭವಗಳ ಪ್ರಕಾರ ನಗರ ಪಟ್ಟಣಗಳಲ್ಲಿ ಲೋಕಲ್ ಬಾಡಿಗಳ ಮೂಲಕ ಸರಬರಾಜು ಮಾಡುವ ನೀರು ಅಶುದ್ಧ ಮತ್ತು ಕುಡಿಯಲು ಯೋಗ್ಯ ವಿರುವದಿಲ್ಲ. ಆದಕಾರಣ ಜನ ಪ್ರಾಯವೆಟ್ ಆರ್. ಓ ನೀರು, ಬಾಟಲ್ ಬಂದ್ ನೀರಿನ ಬೇಡಿಕೆ ಮಾಡುತ್ತಾರೆ. ಈ ಬೇಡಿಕೆಯನ್ನು ಪೂರೈಸಲು ನಾವು ಯಾಕೆ ಇಂತಹ ಪ್ಲಾಂಟಗಳನ್ನು ಪ್ರಾರಂಭಿಸಬಾರದು? ಇಂತಹ ಪ್ಲಾಂಟ್ ನ್ನು ನಿರ್ಮಿಸಲು ಮೊದಲು ಯೋಚಿಸುವದೆನೆಂದರೆ ನೀರಿನ ಟಿ ಡಿ ಎಸ್ ಲೇವಲ್ ಜಾಸ್ತಿ ಇರಬಾರದು. ನಂತರ ಸರಕಾರದಿಂದ ಲಾಯಸನ್ಸ್ ಮತ್ತು ಐ ಎಸ್ ಐ ನಂಬರ್ ತೆಗೆದುಕೊಳ್ಳುವದು ಮಹತ್ವದ್ದು.

ಎಷ್ಟೋ ಕಂಪನಿಗಳು ಕಮರ್ಶಿಯಲ್ಲಾಗಿ ಆರ್ ಓ ಪ್ಲಾಂಟ್ ನಿರ್ಮಿಸಿ ಕೊಡುತ್ತಾರೆ. ಇದರ ವೆಚ್ಚ 50 ಸಾವಿರ ₹ ಗಳಿಂದ 2 ಲಕ್ಷ ₹ ಗಳ ವರೆಗೆ ತಗಲುವದು. ಜೊತೆಗೆ ಕಡಿಮೆ ಎಂದರೆ 100 ಜಾರ್ ಗಳನ್ನು ಖರೀದಿಸ ಬೇಕಾಗುವದು. ಅವು 20 ಲೀಟರ್ ಕ್ಯಾಪೆಸಿಟಿ ಇರುವಂತಹದು. ಇವೆಲ್ಲವುಗಳಲ್ಲಿ ನಿಮಗೆ 4 ರಿಂದ 5 ಲಕ್ಷ ₹ ಗಳವರೆಗೆ ಖರ್ಚಾಗುವದು. ಈ ಹಣ ನಿಮಗೆ ಹೆಚ್ಚು ಅನಿಸಿದರೆ ಲೋನ್ ಸಲುವಾಗಿ ಬ್ಯಾಂಕ್ ಗೂ ಸಹ ಅಪ್ಲಾಯ್ ಮಾಡಬಹುದು. ಈ ತರಹದ ಪ್ಲಾಂಟ್ ಒಂದನ್ನು ಪ್ರಾರಂಭಿಸಿದರೆ ಪ್ರತಿ ಗಂಟೆಗೆ 1000 ಲೀಟರ್ ನೀರಿನ ಪ್ರೋಡಕ್ಶನ್ ವಾಗುವದರಿಂದ ನೀವು ಕಡಿಮೆ ಎಂದರೆ 30 ರಿಂದ 50 ಸಾವಿರ ₹ ಗಳನ್ನು ಗಳಿಸಬಹುದು.

2.ಚಿಲಿಂಗ್ ಪ್ಲಾಂಟ್ :-
ನಗರ ಪಟ್ಟಣಗಳಲ್ಲಿ ಬಾಟಲ್ ಜೊತೆಗೆ 10 ರಿಂದ 15 ಲೀಟರ್ ಕ್ಯಾನ್ ಗಳಲ್ಲೂ ನೀರಿನ ಸಪ್ಲಾಯ್ ಮಾಡಲಾಗುತ್ತದೆ. ಈ ನೀರು ಚಿಲಿಂಗ್ ಪ್ಲಾಂಟ್ ನಿಂದ ಸರಬರಾಜು ಮಾಡಲಾಗುತ್ತದೆ. ಆರ್ ಓ ನೀರಿನ ಪ್ಲಾಂಟ್ ತರಹನೆ ಒಂದು ಒಳ್ಳೆಯ ಗ್ರಾವುಂಡ್ ವಾಟರ್ ಕ್ವಾಲಿಟಿ ಹಾಗೆ ಇದ್ದರೆ ಚಿಲಿಂಗ್ ಪ್ಲಾಂಟ್ ಇನ್ ಸ್ಟಾಲ್ ಮಾಡಿ ಕೊಡುತ್ತಾರೆ.

ಈ ಚಿಲಿಂಗ್ ವಾಟರ್ ಪ್ಲಾಂಟನಲ್ಲಿ ನೀರಿನಲ್ಲಿಯ ಬ್ಯಾಕ್ಟೇರಿಯಾಗಳನ್ನು ಸಾಯಿಸಿ ನೀರನ್ನು ತಂಪು ಮಾಡುತ್ತಾರೆ. ಈ ನೀರನ್ನು ದಿನಾಲು ಮನೆಗಳಿಗೆ, ಅಂಗಡಿಗಳಿಗೆ ಪೂರೈಕೆ ಮಾಡುವರು. ಈ ಪ್ಲಾಂಟ್ ವ್ಯವಸಾಯಕ್ಕೆ 2 ರಿಂದ 4 ಲಕ್ಷ ₹ ಗಳ ಖರ್ಚು ತಗಲುವದು. ಇದರಿಂದ ಪ್ರತಿ ತಿಂಗಳು 30 ರಿಂದ 40 ಸಾವಿರ ₹ ಗಳ ಗಳಿಕೆ ಸಾಧ್ಯ.

3.ದೊಡ್ಡ ದೊಡ್ಡ ಕಂಪನಿಗಳ ಡೀಲರ್ ಶಿಪ್ ತೆಗೆದುಕೊಳ್ಳುವದು:-

ದೇಶದಲ್ಲಿ ಅನೇಕ ದೊಡ್ಡ ಕಂಪನಿಗಳು ಬಾಟಲ್ ನೀರಿನ ವ್ಯವಸಾಯ ಮಾಡುತ್ತಿದ್ದಾರೆ. ಇವುಗಳಲ್ಲಿ ಬಿಸಲೆರಿ, ಎಕ್ವಾಫಿನಾ, ಕಿನ್ಲೆ ಈ ಬ್ರಾಂಡ್ ಗಳ 200 ಎಂ ಎಲ್ ನಿಂದ ಹಿಡಿದು ಲೀಟರ್ ವರೆಗೆ ಹಾಗೂ ಲೀಟರ್ ಮೇಲ್ಪಟ್ಟು ಸಹ ದೊಡ್ಡ ಬಾಟಲ್ ಗಳಿಗೆ ಮಾರ್ಕೆಟ್ ನಲ್ಲಿ ತುಂಬಾ ಬೇಡಿಕೆ ಇದೆ.

ನೀವು ಈ ಕಂಪನಿಗಳ ಡಿಸ್ಟ್ರಿಬ್ಯುಷನ್ ತೆಗೆದುಕೊಂಡು ವ್ಯಾಪಾರ ಮಾಡಬಹುದು. ಕಡಿಮೆ ಎಂದರೆ ಇದರಲ್ಲಿ ನಿಮಗೆ 5 ಲಕ್ಷ ₹ ಗಳ ವರೆಗೆ ಬಂಡವಾಳ ಹೂಡಬೇಕಾಗುವದು. ಈ ಬಂಡವಾಳದಲ್ಲಿ ಹೆಚ್ಚು ಸಹ ಮಾಡಬಹುದು.

4.ವಾಟರ್ ಎ ಟಿ ಎಂ ನಿಂದಲೂ ಬಿಜನೆಸ್ ಪ್ರಾರಂಭಿಸಬಹುದು:-
ಎಷ್ಟೋ ಕಂಪನಿಗಳು ವಾಟರ್ ಎ ಟಿ ಎಂ ಪ್ಲಾಂಟ್ ನಿರ್ಮಿಸಿ ಕೊಡುತ್ತಾರೆ. ಅದನ್ನು ನೀವು ಖರೀದಿಸಿ ಬೇರೆ ಬೇರೆ ಸ್ಥಳಗಳಲ್ಲಿ ಇನ್ಸ್ಟಾಲ್ ಮಾಡಬಹುದು. ಮತ್ತು ನೀವು ಈ ಕಂಪನಿಗಳ ಪ್ರೆಂಚಾಯಜಿಯನ್ನು ಸಹ ತೆಗೆದುಕೊಳ್ಳಬಹುದು. ಉದಾಹರಣೆಗೆ ಪಿರಾಮಲ್ ಸರ್ವಜಲ ಹೆಸರಿನ ಕಂಪನಿ ವ್ಯಾಪಾರಿಗಳಿಗೆ ಫ್ರೆಂಚಾಯಿಜಿಯನ್ನು ಕೊಡುತ್ತಿದೆ. ಇದರಲ್ಲಿ ಕಂಪನಿಯ ಕಡೆಯಿಂದಲೆ ಇನ್ ಸ್ಟಾಲೆಶನ್, ಮೆಂಟನೆನ್ಸ್, ರಿಪ್ಲೆಸ್ ಮೆಂಟ್ ತರಹದ ಎಲ್ಲ ಸರ್ವಿಸಗಳನ್ನು ಕೊಡುತ್ತಾರೆ. ಇಂಥ ಎ ಟಿ ಎಂ ಗಳ ಮುಖಾಂತರ ನೀವು ತಿಂಗಳಿಗೆ 25 ರಿಂದ 50 ಸಾವಿರ ₹ ಗಳ ಗಳಿಕೆ ತಿಂಗಳಿಗೆ ಪಡೆಯಬಹುದು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೈ ಶ್ರೀ ರಾಮ
    ದೇವರು-ಧರ್ಮ

    ಇಂದು ಶ್ರೀರಾಮ ನವಮಿ…ಮಾಡಬೇಕಾಗಿರುವ ಪೂಜಾ ವಿಧಾನದ ಬಗ್ಗೆ ತಿಳಿದುಕೊಳ್ಳಿ…ಎಲ್ಲರಿಗೂ ಶೇರ್ ಮಾಡಿ…

    ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…

  • fact check

    ವಿಧಾನಸಭೆ ಚುನಾವಣೆ 2023:ಈ ವೇಳಾಪಟ್ಟಿ ನಿಜವೇ?

    ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ…

  • ಸುದ್ದಿ

    ಸಿಎಂ ಗ್ರಾಮ ವಾಸ್ತವ್ಯ ಮತ್ತು ಜನತಾದರ್ಶನವನ್ನು ಮುಂದೂಡಿಕೆ….!ಯಾಕೆ?

    ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…

  • ಸುದ್ದಿ

    ನಿಮ್ಮ ಮಗುವಿನ ನಿದ್ದೆಯನ್ನು ಇನ್ನೂ ಉತ್ತಮವಾಗಿಸಿಕೊಳ್ಳಲು ಈ ಕೆಳಗಿನ ಸಲಹೆಗಳನ್ನು ಅನುಸರಿಸಿ….!

    ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…

  • ಸುದ್ದಿ

    ಮದುವೆಯನ್ನೇ ಕ್ಯಾನ್ಸಲ್ ಮಾಡಿದ ವಧು ಕಾರಣ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.

  • ವಿಸ್ಮಯ ಜಗತ್ತು

    ಇವರು ಮದುವೆಯಾಗಿದ್ದು ಒಂದು ಪ್ರಾಣಿ ಜೊತೆ..!ಆ ಪ್ರಾಣಿ ಯಾವುದು ಗೊತ್ತಾ?

    ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.