ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.
ಕಣ್ಣಿನ ಸುತ್ತ ಉಂಟಾಗುವ ಕಪ್ಪು ವರ್ತುಲಗಳು ಮುಖದ ಸೌಂದರ್ಯ ಹಾಳು ಮಾಡುತ್ತವೆ ಹಾಗೂ ಕಿರಿ ಕಿರಿ ಕೂಡ. ಮೇಕಪ್ನಿಂದ ಇವುಗಳನ್ನು ಮುಚ್ಚಿದರೆ ಅದು ತಾತ್ಕಾಲಿಕ ಉಪಶಮನವಷ್ಟೇ ಆಗಬಲ್ಲದು. ‘ಕಪ್ಪು ವರ್ತುಲಗಳಿಂದ ಶಾಶ್ವತ ಮುಕ್ತಿ ಪಡೆಯಲು ಸಾಧ್ಯವಿಲ್ಲವೇ ಅಂತ ನಿಮ್ಗೆ ಅನ್ನಿಸಬಹುದು.
ಇದಕ್ಕೆ ಮುಖ್ಯ ಕಾರಣಗಳು:-
ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು.
ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು ಕ್ರೀಮುಗಳು ಲಭ್ಯವಿವೆ. ಆದರೆ ಇವು ತಾತ್ಕಾಲಿಕವಾಗಿ ಕಪ್ಪು ವರ್ತುಲವನ್ನು ಹೋಗಲಾಡಿಸಿಯಾವೇ ಹೊರತು ಇದಕ್ಕೊಂದು ಶಾಶ್ವತ ಪರಿಹಾರಬೇಕೆಂದರೆ ನಮ್ಮ ಆಹಾರಕ್ರಮದಲ್ಲಿ ಬದಲಾವಣೆ ತಂದುಕೊಳ್ಳುವುದು ಬಹಳ ಮುಖ್ಯ.
ಕಪ್ಪು ವರ್ತುಲಗಳು ಗಂಭೀರ ಸಮಸ್ಯೆಯಲ್ಲ. ಮನೆಯಲ್ಲೇ ಗೃಹೌಷಧಿಗಳಿಂದ ಕಪ್ಪು ವರ್ತುಲಗಳನ್ನು ನಿವಾರಣೆ ಮಾಡಿ ಮೊಗದ ಸೌಂದರ್ಯ ಮತ್ತು ಆರೋಗ್ಯವನ್ನು ವರ್ಧಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…
‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ‘ವರ್ತೂರು ಪ್ರಕಾಶ್ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ…
ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.
ಮೊದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕ ಪೀಸ್ ಗಳಾಗಿ ತುರಿಯಿರಿ . ಅದಕ್ಕೆ ಮೈದ ಹಿಟ್ಟು ಸೇರಿಸಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿ. ಹಸಿಮೆಣಸು , ಕೊತ್ತಂಬರಿ ಸೊಪ್ಪನು ಸಣ್ಣದಾಗಿ ಹೆಚ್ಚಿ ಹಿಟ್ಟಿಗೆ ಸೇರಿಸಿ. ರುಚಿಗೆ ತಕ್ಕಸ್ಟು ಉಪ್ಪು ಹಾಕಿ.
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…