ಸಿನಿಮಾ

ಕನ್ನಡಕ್ಕೆ ಡಬ್ ಆಗ್ತಿವೆ ಸಾಲು ಸಾಲು ಪರಭಾಷಾ ಚಿತ್ರಗಳು..!

561

ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ.

ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು.

ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ ಇದರಿಂದ ಚಿತ್ರರಂಗದ ಮೇಲೂ, ಕಲಾವಿದರ ಮೇಲೂ ಹಾಗೆಯೇ ತಾಂತ್ರಿಕ ವರ್ಗದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬ ಭಯ ಮತ್ತು ಇದರಿಂದ ನಮ್ಮ ಪ್ರಾದೇಶಿಕತೆಗೆ ದಕ್ಕೆ ಬರುತ್ತದೆ ಎಂಬುದು.

ಮುಂಚೆಯಲ್ಲ ಅಭಿಮಾನಿಗಳು ಹಾಗೂ ಎಲ್ಲಾ ಚಿತ್ರ ಪ್ರಿಯರು ಕನ್ನಡಕ್ಕೆ ಪರಭಾಷಾ ಚಿತ್ರಗಳ ಡಬ್ ಮಾಡುವಿಕೆಯನ್ನು ವಿರೋಧಿಸಿದ್ದರು. ಆದರೆ ಈಗ ಕಾಲ ಬದಲಾಗಿದೆ. ಎಲ್ಲರೂ ತಾವು ಬೇರೆ ಭಾಷೆಯ ಸಿನಿಮಾ ಗಳನ್ನು ಕನ್ನಡದಲ್ಲೇ ನೋಡಬೇಕೆಂದು ಬಯಸಿದ್ದಾರೆ. ನಮಗೆ ಡಬ್ಬಿಂಗ್ ಬೇಕೇ ಬೇಕೆಂದು ಹಠವಿಡಿದು ಕುಳಿತಿದ್ದಾರೆ.

ಮೊದಲು ಕೆಲ ಚಿತ್ರಗಳು ವಿರೋಧದ ನಡುವೆಯೂ ತೆರೆ ಕಂಡು ಸೋಲನ್ನು ಅನುಭವಿಸಿದ್ದವು. ಕನ್ನಡಕ್ಕೆ ಡಬ್ ಆದ ಕೆಲವೇ ಚಿತ್ರಗಳು ಯಶಸ್ಸು ಕಾಣಲಿಲ್ಲ. ಆದರೆ ಈಗ ಕೆಜಿಎಫ್ ಚಿತ್ರ ಬೇರೆ ಭಾಷೆಯ ನೆಲದಲ್ಲಿ ತಮ್ಮದೇ ಭಾಷೆಯಲ್ಲಿ ಯಶಸ್ಸು ಕಂಡದ್ದೇ ತಡ ಈಗ ಕನ್ನಡದಲ್ಲೂ ಆ ನೆಲದ ಚಿತ್ರಗಳು ಡಬ್ ಆಗಲು ತಯಾರಾಗಿವೆ.

ತೆಲುಗಿನ ವಿನಯ ವಿಧೇಯ ರಾಮ ಸೇರಿದಂತೆ, ಜೂನಿಯರ್ ಎನ್ ಟಿಆರ್ ಆರ್ ಚಿತ್ರಗಳು ಕನ್ನಡದಲ್ಲಿ ತೆರೆಕಾಣಲು ಸಿದ್ಧವಾಗಿವೆ.

ಪ್ರಿಯ ವಾರಿಯರ್ ಅಭಿನಯದ ಒಂದು ಮಲೆಯಾಳಂ ಚಿತ್ರ ಕನ್ನಡಕ್ಕೆ ಬರಲಿದೆ. ತಮಿಳಿನ ಎರಡು ಚಿತ್ರಗಳು ಕನ್ನಡಕ್ಕೆ ಬರಲು ಭಾರಿ ತಯಾರಿ ನಡೆಯುತ್ತಿದೆ. ಅಲ್ಲದೆ ಇನ್ನೂ ಕೆಲವು ಭಾಷೆಯ ಚಿತ್ರಗಳು ಕನ್ನಡಕ್ಕೆ ಬರಬಹುದು ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಕಿರಿಕ್ ರಾಣಿ ತಾವೇನು ಜಾಕಿಚಾನ್ ತಂಗಿನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಕಿಕ್ ಕೊಟ್ರಾ..!

    ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.

  • ಸರ್ಕಾರದ ಯೋಜನೆಗಳು

    ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ 6 ಕೆಜಿ ಅಕ್ಕಿ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…

  • ಉಪಯುಕ್ತ ಮಾಹಿತಿ

    ನಿಮ್ಮ ಜಮೀನಿನ/ಊರಿನ ಯಾವುದೇ ಆಸ್ತಿಯ ವಿವರಗಳನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

    ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

  • inspirational, ಸುದ್ದಿ

    ಬಿಗ್ ಶಾಕ್..!ಅಡುಗೆ ಅನಿಲ ಬಳಕೆದಾರರ ಜೇಬಿಗೆ ಬೀಳಲಿದೆ ಕತ್ತರಿ…ತಿಳಿಯಲು ಈ ಲೇಖನ ಓದಿ…

    ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…

  • ಮನರಂಜನೆ

    ಬಿಗ್ ಮನೆ ಪ್ರವೇಶ ಮಾಡಿದ ಹಳೆ ಸ್ಪರ್ಧಿಗಳು…ಯಾರೆಲ್ಲಾ ಒಳಗಡೆ ಹೋಗಿದ್ದಾರೆ ಗೊತ್ತಾ..?

    ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…

  • ಸುದ್ದಿ

    ರೈತರಿಗೆ ಮತ್ತೊಂದು ಸಂತಸದ ಸುದ್ದಿ ಕೊಟ್ಟ ನಮ್ಮ ಸರ್ಕಾರ…!ಏನದು ಎಂದು ಇಲ್ಲಿ ಓದಿ ತಿಳಿಯಿರಿ..

    ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…