ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ.

ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು.

ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ ಇದರಿಂದ ಚಿತ್ರರಂಗದ ಮೇಲೂ, ಕಲಾವಿದರ ಮೇಲೂ ಹಾಗೆಯೇ ತಾಂತ್ರಿಕ ವರ್ಗದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬ ಭಯ ಮತ್ತು ಇದರಿಂದ ನಮ್ಮ ಪ್ರಾದೇಶಿಕತೆಗೆ ದಕ್ಕೆ ಬರುತ್ತದೆ ಎಂಬುದು.

ಮುಂಚೆಯಲ್ಲ ಅಭಿಮಾನಿಗಳು ಹಾಗೂ ಎಲ್ಲಾ ಚಿತ್ರ ಪ್ರಿಯರು ಕನ್ನಡಕ್ಕೆ ಪರಭಾಷಾ ಚಿತ್ರಗಳ ಡಬ್ ಮಾಡುವಿಕೆಯನ್ನು ವಿರೋಧಿಸಿದ್ದರು. ಆದರೆ ಈಗ ಕಾಲ ಬದಲಾಗಿದೆ. ಎಲ್ಲರೂ ತಾವು ಬೇರೆ ಭಾಷೆಯ ಸಿನಿಮಾ ಗಳನ್ನು ಕನ್ನಡದಲ್ಲೇ ನೋಡಬೇಕೆಂದು ಬಯಸಿದ್ದಾರೆ. ನಮಗೆ ಡಬ್ಬಿಂಗ್ ಬೇಕೇ ಬೇಕೆಂದು ಹಠವಿಡಿದು ಕುಳಿತಿದ್ದಾರೆ.

ಮೊದಲು ಕೆಲ ಚಿತ್ರಗಳು ವಿರೋಧದ ನಡುವೆಯೂ ತೆರೆ ಕಂಡು ಸೋಲನ್ನು ಅನುಭವಿಸಿದ್ದವು. ಕನ್ನಡಕ್ಕೆ ಡಬ್ ಆದ ಕೆಲವೇ ಚಿತ್ರಗಳು ಯಶಸ್ಸು ಕಾಣಲಿಲ್ಲ. ಆದರೆ ಈಗ ಕೆಜಿಎಫ್ ಚಿತ್ರ ಬೇರೆ ಭಾಷೆಯ ನೆಲದಲ್ಲಿ ತಮ್ಮದೇ ಭಾಷೆಯಲ್ಲಿ ಯಶಸ್ಸು ಕಂಡದ್ದೇ ತಡ ಈಗ ಕನ್ನಡದಲ್ಲೂ ಆ ನೆಲದ ಚಿತ್ರಗಳು ಡಬ್ ಆಗಲು ತಯಾರಾಗಿವೆ.

ತೆಲುಗಿನ ವಿನಯ ವಿಧೇಯ ರಾಮ ಸೇರಿದಂತೆ, ಜೂನಿಯರ್ ಎನ್ ಟಿಆರ್ ಆರ್ ಚಿತ್ರಗಳು ಕನ್ನಡದಲ್ಲಿ ತೆರೆಕಾಣಲು ಸಿದ್ಧವಾಗಿವೆ.

ಪ್ರಿಯ ವಾರಿಯರ್ ಅಭಿನಯದ ಒಂದು ಮಲೆಯಾಳಂ ಚಿತ್ರ ಕನ್ನಡಕ್ಕೆ ಬರಲಿದೆ. ತಮಿಳಿನ ಎರಡು ಚಿತ್ರಗಳು ಕನ್ನಡಕ್ಕೆ ಬರಲು ಭಾರಿ ತಯಾರಿ ನಡೆಯುತ್ತಿದೆ. ಅಲ್ಲದೆ ಇನ್ನೂ ಕೆಲವು ಭಾಷೆಯ ಚಿತ್ರಗಳು ಕನ್ನಡಕ್ಕೆ ಬರಬಹುದು ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.
ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್, ಲಿಂಗಸುಗೂರು– ಮಾನಪ್ಪ ವಜ್ಜಲ್, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…
ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…
ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…