ಸಿನಿಮಾ

ಕನ್ನಡಕ್ಕೆ ಡಬ್ ಆಗ್ತಿವೆ ಸಾಲು ಸಾಲು ಪರಭಾಷಾ ಚಿತ್ರಗಳು..!

549

ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ.

ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು.

ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ ಇದರಿಂದ ಚಿತ್ರರಂಗದ ಮೇಲೂ, ಕಲಾವಿದರ ಮೇಲೂ ಹಾಗೆಯೇ ತಾಂತ್ರಿಕ ವರ್ಗದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬ ಭಯ ಮತ್ತು ಇದರಿಂದ ನಮ್ಮ ಪ್ರಾದೇಶಿಕತೆಗೆ ದಕ್ಕೆ ಬರುತ್ತದೆ ಎಂಬುದು.

ಮುಂಚೆಯಲ್ಲ ಅಭಿಮಾನಿಗಳು ಹಾಗೂ ಎಲ್ಲಾ ಚಿತ್ರ ಪ್ರಿಯರು ಕನ್ನಡಕ್ಕೆ ಪರಭಾಷಾ ಚಿತ್ರಗಳ ಡಬ್ ಮಾಡುವಿಕೆಯನ್ನು ವಿರೋಧಿಸಿದ್ದರು. ಆದರೆ ಈಗ ಕಾಲ ಬದಲಾಗಿದೆ. ಎಲ್ಲರೂ ತಾವು ಬೇರೆ ಭಾಷೆಯ ಸಿನಿಮಾ ಗಳನ್ನು ಕನ್ನಡದಲ್ಲೇ ನೋಡಬೇಕೆಂದು ಬಯಸಿದ್ದಾರೆ. ನಮಗೆ ಡಬ್ಬಿಂಗ್ ಬೇಕೇ ಬೇಕೆಂದು ಹಠವಿಡಿದು ಕುಳಿತಿದ್ದಾರೆ.

ಮೊದಲು ಕೆಲ ಚಿತ್ರಗಳು ವಿರೋಧದ ನಡುವೆಯೂ ತೆರೆ ಕಂಡು ಸೋಲನ್ನು ಅನುಭವಿಸಿದ್ದವು. ಕನ್ನಡಕ್ಕೆ ಡಬ್ ಆದ ಕೆಲವೇ ಚಿತ್ರಗಳು ಯಶಸ್ಸು ಕಾಣಲಿಲ್ಲ. ಆದರೆ ಈಗ ಕೆಜಿಎಫ್ ಚಿತ್ರ ಬೇರೆ ಭಾಷೆಯ ನೆಲದಲ್ಲಿ ತಮ್ಮದೇ ಭಾಷೆಯಲ್ಲಿ ಯಶಸ್ಸು ಕಂಡದ್ದೇ ತಡ ಈಗ ಕನ್ನಡದಲ್ಲೂ ಆ ನೆಲದ ಚಿತ್ರಗಳು ಡಬ್ ಆಗಲು ತಯಾರಾಗಿವೆ.

ತೆಲುಗಿನ ವಿನಯ ವಿಧೇಯ ರಾಮ ಸೇರಿದಂತೆ, ಜೂನಿಯರ್ ಎನ್ ಟಿಆರ್ ಆರ್ ಚಿತ್ರಗಳು ಕನ್ನಡದಲ್ಲಿ ತೆರೆಕಾಣಲು ಸಿದ್ಧವಾಗಿವೆ.

ಪ್ರಿಯ ವಾರಿಯರ್ ಅಭಿನಯದ ಒಂದು ಮಲೆಯಾಳಂ ಚಿತ್ರ ಕನ್ನಡಕ್ಕೆ ಬರಲಿದೆ. ತಮಿಳಿನ ಎರಡು ಚಿತ್ರಗಳು ಕನ್ನಡಕ್ಕೆ ಬರಲು ಭಾರಿ ತಯಾರಿ ನಡೆಯುತ್ತಿದೆ. ಅಲ್ಲದೆ ಇನ್ನೂ ಕೆಲವು ಭಾಷೆಯ ಚಿತ್ರಗಳು ಕನ್ನಡಕ್ಕೆ ಬರಬಹುದು ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಾವನನ್ನು ಸ್ವಂತ ಮಾಡಿಕೊಳ್ಳಲು 7 ತಿಂಗಳ ಗರ್ಭಿಣಿ ಸೋದರಿಯನ್ನೇ ಕೊಂದ ತಂಗಿ …!

    19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್‍ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….

  • inspirational, ಸುದ್ದಿ

    ಗಾಂಧಿಜಿ ಪ್ರತಿಮೆಯ ಮುಂದೆ ಧರಣಿಗೆ ಕುಳಿತ ಕಾಂಗ್ರೆಸ್ ಶಾಸಕರು….!

    ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ‌ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….

  • ಸುದ್ದಿ

    ಆಭರಣ ಪ್ರಿಯರಿಗೊಂದು ಸಿಹಿ ಸುದ್ದಿ ; ಬಾರಿ ಇಳಿಕೆ ಕಂಡ ಬಂಗಾರದ ಬೆಲೆ,..!!

    ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ  ತರುವಂತೆ  ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ  ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ  ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…

  • ಆಟೋಮೊಬೈಲ್ಸ್

    ಭಾರತದಲ್ಲಿ ಲಾಂಚ್ ಆಗಲಿದೆ ಆಸೂಸ್ ‘ಝೆನ್‌ಫೋನ್ 6’!..ಟು ಇನ್‌ ಒನ್‌ ಕ್ಯಾಮೆರಾ!

    ಟೆಕ್‌ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್‌ ಮಾರುಕಟ್ಟೆಗೆ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್‌ ಸೆಲ್ಫಿ ಕ್ಯಾಮೆರಾ ಫೀಚರ್‌ ಹೊಂದಿರುವ ಈ ಸ್ಮಾರ್ಟ್‌ಫೋನ್‌ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್‌ ಮಾಡಿಕೊಂಡಿದೆ ಹೌದು, ಆಸೂಸ್‌ ಕಂಪನಿಯು ತನ್ನ ಹೊಸ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌…

  • ದೇವರು

    ಮಹಾಶಿವ ಅರ್ಧನಾರೀಶ್ವರನಾದ ರಹಸ್ಯ.! ಎಲ್ಲರೂ ತಿಳಿದುಕೊಳ್ಳ ಬೇಕಾದ ವಿಷಯ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…

  • ಆರೋಗ್ಯ, ತಂತ್ರಜ್ಞಾನ

    ಜಗತ್ತಿನಲ್ಲೇ ಮೊದಲ ಬಾರಿ ‘ಡಿಜಿಟಲ್ ಮಾತ್ರೆ’ ನೀಡಲು ಮುಂದಾದ ದೇಶ ಯಾವುದು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಮಾನವನ ದೇಹದೊಳಗೆ ಪ್ರವೇಶಿಸಿದ ಮಾತ್ರೆಯು ಅಲ್ಲಿ ತಾನು ನಡೆಯುವ ಕ್ರಿಯೆಗಳನ್ನು ವೈದ್ಯನಿಗೆ ಕಳುಹಿಸಿಕೊಡುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಅನುಮತಿ ನೀಡಿದೆ.! ವಿಶ್ವದಲ್ಲಿಯೇ ಇಂತಹದೊಂದು ಡಿಜಿಟಲ್ ಮಾತ್ರೆ ಇದೀಗ ಜನ ಬಳಕೆಗೆ ಬಂದಿದ್ದು, ಇದು ಎಲ್ಲರಿಗೂ ಆಶ್ಚರ್ಯವಾಗಿದೆ.!