ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
`ಸೈನೆಡ್’ ಅಟ್ಟಹಾಸ ಸೇರಿದಂತೆ ತಾಂತ್ರಿಕವಾಗಿ ಅದ್ಭುತ ಚಿತ್ರಗಳನ್ನು ‘ನೀಡಿದ ನಿರ್ದೇಶಕ ಎಎಂಆರ್ ಅವರು ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಕುರಿತು ಮತ್ತೊಂದು ಚಿತ್ರದ ಸಿದ್ಧತೆಯಲ್ಲಿದ್ದು, ಬಹುಭಾಷೆಯಲ್ಲಿ ಚಿತ್ರ ತೆರೆಕಾಣಲಿದೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ರಾಣಾ ದಗ್ಗುಬಾಟಿ ನಟಿಸುವ ಸಾಧ್ಯತೆ ಇದ್ದು, ಮಾತುಕತೆ ನಡೆದಿದೆ.
ಎಎಂಆರ್ ನಿರ್ದೇಶನದಲ್ಲಿ ನಿರ್ಮಾಣವಾಗುತ್ತಿರುವ `ಆಸ್ಫೋಟ’ ಹೆಸರಿನ ಚಿತ್ರ ಇದಾಗಿದ್ದು, ರಾಜೀವ್ ಗಾಂಧಿ ಹತ್ಯೆ ನಂತರ ನಡೆದ ತನಿಖೆಗಳ ಕುರಿತು ಚಿತ್ರ ಹೊಂದಿದ್ದು, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಕಾರ್ಯ ನಿರ್ವಹಿಸಿದ್ದ ಸಿಬಿಐ ಅಧಿಕಾರಿ ಡಿ.ಆರ್. ಕಾರ್ತಿಕೇಯನ್ ಪಾತ್ರದಲ್ಲಿ ರಾಣಾ ದಗ್ಗಬಾಟಿ ಕಾಣಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ.
ಇಲ್ಲಿ ಓದಿರಿ :-“ಕುರುಕ್ಷೇತ್ರದಲ್ಲಿ ದರ್ಶನ್ ಫೋಟೋ ಸೃಷ್ಟಿಸಿದ ಹವಾ” ‘ಆಸ್ಫೋಟ’ ಸಿನಿಮಾ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಕುರಿತು ನಿರ್ಮಾಣವಾಗತ್ತಿದೆ. ಈ ಚಿತ್ರವನ್ನ AMR ರಮೇಶ್ ನಿರ್ದೇಶನ ಮಾಡುತ್ತಿದ್ದು, ಕನ್ನಡ, ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ತಯಾರಾಗ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…
ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಇಡೀ ದೇಶದ ಗಮನ ಸೆಳೆಯುತ್ತಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಈ ಮೊದಲು ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರು ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು. ಇದೀಗ ಮೈತ್ರಿ ಪಕ್ಷದ ಅಭ್ಯರ್ಥಿ ಹಾಗೂ…
ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…