News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಕನ್ನಡಕ್ಕೆ ಬಾಹುಬಲಿಯ “ಬಲ್ಲಾಳದೇವ”

159

ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

`ಸೈನೆಡ್‍’  ಅಟ್ಟಹಾಸ ಸೇರಿದಂತೆ ತಾಂತ್ರಿಕವಾಗಿ ಅದ್ಭುತ ಚಿತ್ರಗಳನ್ನು ‘ನೀಡಿದ ನಿರ್ದೇಶಕ ಎಎಂಆರ್‍ ಅವರು ರಾಜೀವ್‍ ಗಾಂಧಿ ಹತ್ಯೆ ಪ್ರಕರಣದ ಕುರಿತು ಮತ್ತೊಂದು ಚಿತ್ರದ ಸಿದ್ಧತೆಯಲ್ಲಿದ್ದು, ಬಹುಭಾಷೆಯಲ್ಲಿ ಚಿತ್ರ ತೆರೆಕಾಣಲಿದೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ರಾಣಾ ದಗ್ಗುಬಾಟಿ ನಟಿಸುವ ಸಾಧ್ಯತೆ ಇದ್ದು, ಮಾತುಕತೆ ನಡೆದಿದೆ.

ಎಎಂಆರ್‍ ನಿರ್ದೇಶನದಲ್ಲಿ ನಿರ್ಮಾಣವಾಗುತ್ತಿರುವ `ಆಸ್ಫೋಟ’ ಹೆಸರಿನ ಚಿತ್ರ ಇದಾಗಿದ್ದು, ರಾಜೀವ್‍ ಗಾಂಧಿ ಹತ್ಯೆ ನಂತರ ನಡೆದ ತನಿಖೆಗಳ ಕುರಿತು ಚಿತ್ರ ಹೊಂದಿದ್ದು, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಕಾರ್ಯ ನಿರ್ವಹಿಸಿದ್ದ ಸಿಬಿಐ ಅಧಿಕಾರಿ ಡಿ.ಆರ್‍. ಕಾರ್ತಿಕೇಯನ್‍ ಪಾತ್ರದಲ್ಲಿ ರಾಣಾ ದಗ್ಗಬಾಟಿ ಕಾಣಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ.

ಇಲ್ಲಿ ಓದಿರಿ :-“ಕುರುಕ್ಷೇತ್ರದಲ್ಲಿ ದರ್ಶನ್ ಫೋಟೋ ಸೃಷ್ಟಿಸಿದ ಹವಾ”  ‘ಆಸ್ಫೋಟ’ ಸಿನಿಮಾ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಕುರಿತು ನಿರ್ಮಾಣವಾಗತ್ತಿದೆ. ಈ ಚಿತ್ರವನ್ನ AMR ರಮೇಶ್ ನಿರ್ದೇಶನ ಮಾಡುತ್ತಿದ್ದು, ಕನ್ನಡ, ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ತಯಾರಾಗ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇವಲ 21 ವರ್ಷಕ್ಕೆ ಜಗತ್ತಿನ ಎಲ್ಲ ‘ದೇಶ’ ಸುತ್ತಿ ಬಂದಂತಹ ಯುವತಿ…!

    ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ. ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್‌ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ…

  • ಸುದ್ದಿ

    ತೆಲಂಗಾಣದ ಶಾಲಾ ಹಾಸ್ಟೆಲ್ ಬೆಂಕಿಗೆ ಆಹುತಿ: ವಿದ್ಯಾರ್ಥಿಯ ದುರ್ಮರಣ……!

    ಶಾಲಾ ಹಾಸ್ಟೆಲ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪುಟ್ಟ ಮಕ್ಕಳಿರುವ ಶಾಲೆ, ಹಾಸ್ಟೆಲ್‌ಗಳಲ್ಲಿ ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಹಾಗಿರುವಾಗ ಬೆಂಕಿ, ಶಿಥಿಲ ಕಟ್ಟಡಗಳ ಬಗ್ಗೆ ನಿಗಾ ಇಡಬೇಕಾಗಿರುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ. ಶಾಲಾ ಹಾಸ್ಟೆಲ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ವರ್ಷದ ವಿದ್ಯಾರ್ಥಿ ಬೆಂಕಿಯಲ್ಲೇ ಬೆಂದು ಮೃತಪಟ್ಟಿದ್ದಾನೆ. ತೆಲಂಗಾಣಾದ ಖಮ್ಮಮ್‌ನಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಹಾಸ್ಟೆಲ್‌ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ. ಅಷ್ಟೇ ಅಲ್ಲದೆ ಹಾಸ್ಟೆಲ್‌…

  • ಸುದ್ದಿ

    SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ, 20 ಸಾವಿರ ರೂ. ವೇತನದ ಉದ್ಯೋಗಾವಕಾಶ,..!!

    ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್‌ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ…

  • ರಾಜಕೀಯ

    ಬ್ರೆಕಿಂಗ್ ನ್ಯೂಸ್!ಬಡವರಿಗೆ ಸಿಗಲಿದೆಯಂತೆ ಪ್ರತೀ ತಿಂಗಳು 6000.!ರಾಹುಲ್ ಗಾಂಧಿ ಘೋಷಣೆ…

    ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

  • ಸುದ್ದಿ

    ಮೋದಿ ಹೆಲಿಕಾಪ್ಟರ್ ಚೆಕ್ ಮಾಡಿ ಅಮಾನತು ಆಗಿದ್ದ ಚುನಾವಣಾ ಅಧಿಕಾರಿ..!ಅಮಾನತು ಆದೇಶ ಏನಾಯ್ತು..?

    ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು.  ಅಮಾನತಿನ…

  • ಉಪಯುಕ್ತ ಮಾಹಿತಿ

    ಬೆಳೆ ದರ್ಶಕ್-2020ಆಪ್

    ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…