ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
`ಸೈನೆಡ್’ ಅಟ್ಟಹಾಸ ಸೇರಿದಂತೆ ತಾಂತ್ರಿಕವಾಗಿ ಅದ್ಭುತ ಚಿತ್ರಗಳನ್ನು ‘ನೀಡಿದ ನಿರ್ದೇಶಕ ಎಎಂಆರ್ ಅವರು ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಕುರಿತು ಮತ್ತೊಂದು ಚಿತ್ರದ ಸಿದ್ಧತೆಯಲ್ಲಿದ್ದು, ಬಹುಭಾಷೆಯಲ್ಲಿ ಚಿತ್ರ ತೆರೆಕಾಣಲಿದೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ರಾಣಾ ದಗ್ಗುಬಾಟಿ ನಟಿಸುವ ಸಾಧ್ಯತೆ ಇದ್ದು, ಮಾತುಕತೆ ನಡೆದಿದೆ.
ಎಎಂಆರ್ ನಿರ್ದೇಶನದಲ್ಲಿ ನಿರ್ಮಾಣವಾಗುತ್ತಿರುವ `ಆಸ್ಫೋಟ’ ಹೆಸರಿನ ಚಿತ್ರ ಇದಾಗಿದ್ದು, ರಾಜೀವ್ ಗಾಂಧಿ ಹತ್ಯೆ ನಂತರ ನಡೆದ ತನಿಖೆಗಳ ಕುರಿತು ಚಿತ್ರ ಹೊಂದಿದ್ದು, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಕಾರ್ಯ ನಿರ್ವಹಿಸಿದ್ದ ಸಿಬಿಐ ಅಧಿಕಾರಿ ಡಿ.ಆರ್. ಕಾರ್ತಿಕೇಯನ್ ಪಾತ್ರದಲ್ಲಿ ರಾಣಾ ದಗ್ಗಬಾಟಿ ಕಾಣಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ.
ಇಲ್ಲಿ ಓದಿರಿ :-“ಕುರುಕ್ಷೇತ್ರದಲ್ಲಿ ದರ್ಶನ್ ಫೋಟೋ ಸೃಷ್ಟಿಸಿದ ಹವಾ” ‘ಆಸ್ಫೋಟ’ ಸಿನಿಮಾ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಕುರಿತು ನಿರ್ಮಾಣವಾಗತ್ತಿದೆ. ಈ ಚಿತ್ರವನ್ನ AMR ರಮೇಶ್ ನಿರ್ದೇಶನ ಮಾಡುತ್ತಿದ್ದು, ಕನ್ನಡ, ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ತಯಾರಾಗ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….
ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ. ಇ-ಕಾಮರ್ಸ್ ಕಂಪನಿಗಳು ಕೇವಲ ಆನ್ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ…
ನಮ್ಮ ಮೆಟ್ರೋ ಬೆಂಗಳೂರಿಗೆ ಮತ್ತೊಂದು ಗರಿ ಸೇರ್ಪಡೆಯಾಗಲಿದೆ. ಮೆಟ್ರೋ ಪಿಲ್ಲರ್ ಗಳು ಡಬಲ್ ಡೆಕ್ಕರ್ ಆಗಿ ಸಂಚಾರ ಸೇವೆ ನೀಡಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ಟಚ್ ಹೆಚ್ಚಾಗಲಿದೆ. ಜಯದೇವ ಆಸ್ಪತ್ರೆ ಮುಂಭಾಗ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಡಬಲ್ ಡೆಕ್ಕರ್ ಮೆಟ್ರೋ ಬರಲಿದೆ. ಅಂದ್ರೆ ಒಂದೇ ಮಾರ್ಗದಲ್ಲಿ ಒಂದೇ ಪಿಲ್ಲರ್ ಮೇಲೆ ಮೆಟ್ರೋ ಹಾಗೂ ಕಾರು, ಬೈಕ್ ಗಳು ಸಂಚರಿಸುವ ಡಬಲ್ ಟ್ರ್ಯಾಕ್ ಬರಲಿದೆ. ನಾಗಪುರದಲ್ಲಿ ಡಬಲ್ ಟ್ರ್ಯಾಕ್ ಮೆಟ್ರೋ ಕಂ ರೋಡ್ ಲೈನ್ ಮಾಡಲಾಗಿದೆ. ಈಗ…
ಇಂದು ಶನಿವಾರ ಶ್ರೀ ಆಂಜನೇಯನನ್ನು ನೆನೆಯುತ್ತಾ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ.21/06/2019.ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು. ಮೇಷ ಇಂದು ಮೇಷ ರಾಶಿಯವರು ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ…
ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ ಫಾಲೋ ವರ್ಸ್ ತುಂಬಾನೇ ಜಾಸ್ತಿ ಈಗ ಅವರಿಗೆ ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…