ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.

ನಿರ್ಮಾಪಕ ಮುನಿರತ್ನ ಅವರ ಬಹು ನಿರೀಕ್ಷಿತ ಸಿನಿಮಾ ಕುರುಕ್ಷೇತ್ರ ಇತಿಹಾಸ ಸೃಷ್ಟಿಸಲು ಮುಂದಾಗಿದೆ, ಕೇವಲ ಇನ್ನೂ ಅರ್ಧ ಮಾತ್ರ ಶೂಟಿಂಗ್ ಬಾಕಿಯಿದೆ. ಹೀಗಿರುವಾಗಲೇ ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು 9 ಕೋಟಿ ರೂ.ಗೆ ಮಾರಾಟವಾಗಿದೆ.
ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್ ಹಕ್ಕು ದಾಖಲೆಗೆ ಮಾರಾಟ..!
ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್ ಹಕ್ಕು ದಾಖಲೆ ಬೆಲೆ ರೂ.6 ಕೋಟಿಗೆ ಮಾರಾಟ! ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು ಪಡೆಯಲು ಹಲವರು ಪ್ರಯತ್ನ ಪಟ್ಟರು, ಆದರೆ ಅಂತಿಮವಾಗಿ ಆದಿತ್ಯ ಅವರಿಗೆ ಸಿಕ್ಕಿದೆ. ಜೊತೆಗೆ ಅತ್ಯಧಿಕ ಹಣಕ್ಕೆ ಮಾರಾಟವಾಗಿದೆ ಎಂದು ಮೂಲಗಳು ತಿಳಿಸಿವೆ.

ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟ..!
ಯಾವಾಗಲೂ ಹೂಡಿಕೆದಾರರು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ ಆರಂಭದಲ್ಲಿ 4ಕೋಟಿರು ಗೆ ಕೋಟ್ ಮಾಡಲಾಗಿತ್ತು. ಅಂತಿಮವಾಗಿ 9 ಕೋಟಿಗೆ ಮಾರಾಟವಾಗಿದೆ. ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ.
ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 5೦ನೇ ಸಿನಿಮಾ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ. ಅರ್ಜುನ್ ಸರ್ಜಾ, ರವಿಚಂದ್ರನ್, ಅಂಬರೀಶ್, ಶ್ರೀನಾಥ್, ಅನಂತ್ ನಾಗ್, ಸೇರಿದಂತೆ ಹಲವು ಕಲಾವಿದರ ದೊಡ್ಡ ತಾರಾಗಣವೇ ಇದೆ. ಈ ಸಿನಿಮಾಗಾಗಿ ಸುಮಾರು 8೦ ಕೋಟಿ ರು ಬಂಡವಾಳ ಹೂಡಿದ್ದಾರಂತೆ.

ಹೈದರಾಬಾದ್ ನ ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿ ಅದ್ದೂರಿ ಚಿತ್ರೀಕರಣ ನಡೆಯುತ್ತಿದ್ದು ಸಿನಿಮಾ ಶೂಟಿಂಗ್ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಸಿನಿಮಾ ಬಿಡುಗಡೆಗೆ ಮುನ್ನವೇ ಅದರ ಲಾಭದ ಬಗ್ಗೆ ನಿರೀಕ್ಷೆ ಮೂಡಲಾಗಿದೆ ಸ್ಯಾಟಲೈಟ್, ಹಕ್ಕು ಡಬ್ಬಿಂಗ್ ಹಕ್ಕು ಸೇರಿದಂತೆ ಸಿನಿಮಾ 1೦೦ ಕೋಟಿ ಲಾಭ ಗಳಿಸಲಿದೆ ಎಂದು ಅಂದಾಜು ಮಾಡಲಾಗಿದೆ.
ದಕ್ಷಿಣ ಭಾರತೀಯ ಭಾಷೆಗಳಿಗೆ ಡಬ್ಬಿಂಗ್:-
ತಮಿಳು, ತೆಲುಗು, ಮಲಯಾಳಂ ಭಾಷೆಗಳ ಡಬ್ಬಿಂಗ್ ಹಕ್ಕು 2೦ ಕೋಟಿ ರು ಗೆ ಮಾರಾಟವಾಗಿದೆ, ಇನ್ನೂ ಸಂಗೀತ ಸೇರಿದಂತೆ ಸ್ಯಾಟ್ಲೈಟ್ ಮಾರಾಟ ಹಕ್ಕುಗಳಿಂದ ಹಾಕಿರುವ ಬಂಡವಾಳ ವಾಪಸ್ ಬರುತ್ತದೆ ಎನ್ನಲಾಗುತ್ತಿದೆ.

ಸಿನಿಮಾ ಬಿಡುಗಡೆ ಯಾವಾಗ..?
ಈ ತ್ರಿಡಿ ಸಿನಿಮಾ ಕರ್ನಾಟಕದ 6೦ ಥಿಯೇಟರ್ ಗಳಲ್ಲಿ ಮೊದಲ ವಾರದಲ್ಲೇ 15ರಿಂದ 2೦ ಕೋಟಿ ರು. ಕಲೆಕ್ಷನ್ ಮಾಡುತ್ತದೆ, ಭಾರತಾದ್ಯಂತ ವಿತರಣಾ ಹಕ್ಕು ಸೇರಿದಂತೆ ಹಲವು ಮೂಲಗಳಿಂದ ಲಾಭಪಡೆಯಲಿದೆ ಎಲಾಗುತ್ತಿದೆ . 2018ರ ಸಂಕ್ರಾಂತಿ ವೇಳೆಗೆ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…
ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ದಿ ನೀಡಿರುವ ಆರ್ಬಿಐ
ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್ಪಿಎಫ್ ನ 130ನೇ ಬೆಟಾಲಿನ್ನ 55 ರಾಷ್ಟ್ರೀಯ ರೈಫಲ್(ಆರ್ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್ಓಜಿ) ಜಂಟಿ…
ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…
ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…
ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ. ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್…