ಸಿನಿಮಾ

ಕನ್ನಡದ ಈ ಸಿನಿಮಾ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಪರಭಾಷೆಗೆ ಡಬ್ಬಿಂಗ್ ಮಾರಾಟ..!ಶಾಕ್ ಆಗ್ತೀರಾ…ಮುಂದೆ ಓದಿ…

1244

ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್  ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.

ನಿರ್ಮಾಪಕ ಮುನಿರತ್ನ ಅವರ ಬಹು ನಿರೀಕ್ಷಿತ ಸಿನಿಮಾ ಕುರುಕ್ಷೇತ್ರ ಇತಿಹಾಸ ಸೃಷ್ಟಿಸಲು ಮುಂದಾಗಿದೆ, ಕೇವಲ ಇನ್ನೂ ಅರ್ಧ ಮಾತ್ರ ಶೂಟಿಂಗ್ ಬಾಕಿಯಿದೆ. ಹೀಗಿರುವಾಗಲೇ ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು 9 ಕೋಟಿ ರೂ.ಗೆ ಮಾರಾಟವಾಗಿದೆ.

ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್  ಹಕ್ಕು ದಾಖಲೆಗೆ ಮಾರಾಟ..!

ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್  ಹಕ್ಕು ದಾಖಲೆ ಬೆಲೆ ರೂ.6 ಕೋಟಿಗೆ ಮಾರಾಟ! ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು ಪಡೆಯಲು ಹಲವರು  ಪ್ರಯತ್ನ ಪಟ್ಟರು, ಆದರೆ ಅಂತಿಮವಾಗಿ ಆದಿತ್ಯ ಅವರಿಗೆ ಸಿಕ್ಕಿದೆ. ಜೊತೆಗೆ ಅತ್ಯಧಿಕ ಹಣಕ್ಕೆ ಮಾರಾಟವಾಗಿದೆ ಎಂದು ಮೂಲಗಳು ತಿಳಿಸಿವೆ.

ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟ..!

ಯಾವಾಗಲೂ ಹೂಡಿಕೆದಾರರು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ  ಆರಂಭದಲ್ಲಿ  4ಕೋಟಿರು ಗೆ ಕೋಟ್ ಮಾಡಲಾಗಿತ್ತು. ಅಂತಿಮವಾಗಿ 9 ಕೋಟಿಗೆ ಮಾರಾಟವಾಗಿದೆ. ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ.

ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 5೦ನೇ ಸಿನಿಮಾ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ. ಅರ್ಜುನ್ ಸರ್ಜಾ,  ರವಿಚಂದ್ರನ್, ಅಂಬರೀಶ್, ಶ್ರೀನಾಥ್, ಅನಂತ್ ನಾಗ್, ಸೇರಿದಂತೆ ಹಲವು ಕಲಾವಿದರ ದೊಡ್ಡ ತಾರಾಗಣವೇ ಇದೆ. ಈ ಸಿನಿಮಾಗಾಗಿ ಸುಮಾರು 8೦ ಕೋಟಿ ರು ಬಂಡವಾಳ ಹೂಡಿದ್ದಾರಂತೆ.

ಹೈದರಾಬಾದ್ ನ ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿ ಅದ್ದೂರಿ ಚಿತ್ರೀಕರಣ ನಡೆಯುತ್ತಿದ್ದು ಸಿನಿಮಾ ಶೂಟಿಂಗ್ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಸಿನಿಮಾ ಬಿಡುಗಡೆಗೆ ಮುನ್ನವೇ ಅದರ ಲಾಭದ ಬಗ್ಗೆ ನಿರೀಕ್ಷೆ  ಮೂಡಲಾಗಿದೆ ಸ್ಯಾಟಲೈಟ್, ಹಕ್ಕು ಡಬ್ಬಿಂಗ್ ಹಕ್ಕು ಸೇರಿದಂತೆ ಸಿನಿಮಾ 1೦೦ ಕೋಟಿ ಲಾಭ ಗಳಿಸಲಿದೆ ಎಂದು ಅಂದಾಜು ಮಾಡಲಾಗಿದೆ.

ದಕ್ಷಿಣ ಭಾರತೀಯ ಭಾಷೆಗಳಿಗೆ ಡಬ್ಬಿಂಗ್:-

ತಮಿಳು, ತೆಲುಗು, ಮಲಯಾಳಂ ಭಾಷೆಗಳ ಡಬ್ಬಿಂಗ್ ಹಕ್ಕು 2೦ ಕೋಟಿ ರು ಗೆ ಮಾರಾಟವಾಗಿದೆ, ಇನ್ನೂ ಸಂಗೀತ ಸೇರಿದಂತೆ ಸ್ಯಾಟ್ಲೈಟ್ ಮಾರಾಟ ಹಕ್ಕುಗಳಿಂದ ಹಾಕಿರುವ ಬಂಡವಾಳ ವಾಪಸ್ ಬರುತ್ತದೆ ಎನ್ನಲಾಗುತ್ತಿದೆ.

 ಸಿನಿಮಾ ಬಿಡುಗಡೆ ಯಾವಾಗ..?

ಈ ತ್ರಿಡಿ ಸಿನಿಮಾ ಕರ್ನಾಟಕದ 6೦ ಥಿಯೇಟರ್ ಗಳಲ್ಲಿ ಮೊದಲ ವಾರದಲ್ಲೇ 15ರಿಂದ 2೦ ಕೋಟಿ ರು. ಕಲೆಕ್ಷನ್ ಮಾಡುತ್ತದೆ, ಭಾರತಾದ್ಯಂತ ವಿತರಣಾ ಹಕ್ಕು ಸೇರಿದಂತೆ ಹಲವು ಮೂಲಗಳಿಂದ ಲಾಭಪಡೆಯಲಿದೆ ಎಲಾಗುತ್ತಿದೆ . 2018ರ ಸಂಕ್ರಾಂತಿ ವೇಳೆಗೆ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆಯಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Animals

    ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!

    ಕೋಲಾರದ ನಗರದಲ್ಲಿ ವಿದೇಶಿ ಎಚ್‌ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…

  • ವಿಸ್ಮಯ ಜಗತ್ತು

    ಗರ್ಭಿಣಿಯೊಬ್ಬರು ಸ್ಕ್ಯಾನ್ ಮಾಡಿಸಿಕೊಂಡಾಗ ಅಲ್ಲಿ ನಿಜಕ್ಕೂ ಕಂಡಿದ್ದು ಏನು ಗೊತ್ತಾ..?ಶಾಕ್ ಆಗ್ತೀರಾ..!ಮುಂದೆ ಓದಿ…

    ಪ್ರತಿ ಆಸ್ಪತ್ರೆಗಳಲ್ಲೂ ಗರ್ಭಿಣಿಯರಿಗೆ ಸ್ಕ್ಯಾನ್ ಮಾಡುತ್ತಾರೆ ಎನ್ನುವುದು ಎಲ್ಲರಿಗು ತಿಳಿದಿರುವ ವಿಷಯವೇ. ಪ್ರತಿಯೊಬ್ಬ ಗರ್ಭಿಣಿಯು ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಿಸುತ್ತಾರೆ ಹಾಗು ತನ್ನ ಮಗುವಿನ ಚಿತ್ರವನ್ನು ಅಲ್ಲಿಯೇ ನೋಡಿ ಕಣ್ತುಂಬಿಕೊಳ್ಳುತ್ತಿರುತ್ತಾಳೆ.

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…

  • ಸಿನಿಮಾ

    ಎಲ್ಲಾ ಕಾಲಕ್ಕೂ ಬ್ಲಾಕ್ ಬಸ್ಟರ್ ಚಿತ್ರವಾಗಿರುವ ‘ಓಂ’ನಲ್ಲಿ ಅವಕಾಶ ಕೊಟ್ಟಿದ್ದ ಉಪೇಂದ್ರರವರನ್ನೇ, ನಟಿ ಪ್ರೇಮಾ ದ್ವೇಷ ಮಾಡಿದ್ದು ಏಕೆ ಗೊತ್ತಾ.!?

    ‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ. ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು. ‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ…

  • karnataka

    ಇಂದು SSLC ಫಲಿತಾಂಶ: ರಿಸಲ್ಟ್ ಲಭ್ಯವಾಗೋ ವೆಬ್‍ಸೈಟ್ ಇಲ್ಲಿದೆ

    ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.

    ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್‍ಎಸ್‍ಎಲ್‍ಸಿ ಬೋರ್ಡ್‍ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.