News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಕನ್ನಡದ ಈ ಸಿನಿಮಾ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಪರಭಾಷೆಗೆ ಡಬ್ಬಿಂಗ್ ಮಾರಾಟ..!ಶಾಕ್ ಆಗ್ತೀರಾ…ಮುಂದೆ ಓದಿ…

1248

ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್  ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.

ನಿರ್ಮಾಪಕ ಮುನಿರತ್ನ ಅವರ ಬಹು ನಿರೀಕ್ಷಿತ ಸಿನಿಮಾ ಕುರುಕ್ಷೇತ್ರ ಇತಿಹಾಸ ಸೃಷ್ಟಿಸಲು ಮುಂದಾಗಿದೆ, ಕೇವಲ ಇನ್ನೂ ಅರ್ಧ ಮಾತ್ರ ಶೂಟಿಂಗ್ ಬಾಕಿಯಿದೆ. ಹೀಗಿರುವಾಗಲೇ ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು 9 ಕೋಟಿ ರೂ.ಗೆ ಮಾರಾಟವಾಗಿದೆ.

ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್  ಹಕ್ಕು ದಾಖಲೆಗೆ ಮಾರಾಟ..!

ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್  ಹಕ್ಕು ದಾಖಲೆ ಬೆಲೆ ರೂ.6 ಕೋಟಿಗೆ ಮಾರಾಟ! ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು ಪಡೆಯಲು ಹಲವರು  ಪ್ರಯತ್ನ ಪಟ್ಟರು, ಆದರೆ ಅಂತಿಮವಾಗಿ ಆದಿತ್ಯ ಅವರಿಗೆ ಸಿಕ್ಕಿದೆ. ಜೊತೆಗೆ ಅತ್ಯಧಿಕ ಹಣಕ್ಕೆ ಮಾರಾಟವಾಗಿದೆ ಎಂದು ಮೂಲಗಳು ತಿಳಿಸಿವೆ.

ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟ..!

ಯಾವಾಗಲೂ ಹೂಡಿಕೆದಾರರು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ  ಆರಂಭದಲ್ಲಿ  4ಕೋಟಿರು ಗೆ ಕೋಟ್ ಮಾಡಲಾಗಿತ್ತು. ಅಂತಿಮವಾಗಿ 9 ಕೋಟಿಗೆ ಮಾರಾಟವಾಗಿದೆ. ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ.

ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 5೦ನೇ ಸಿನಿಮಾ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ. ಅರ್ಜುನ್ ಸರ್ಜಾ,  ರವಿಚಂದ್ರನ್, ಅಂಬರೀಶ್, ಶ್ರೀನಾಥ್, ಅನಂತ್ ನಾಗ್, ಸೇರಿದಂತೆ ಹಲವು ಕಲಾವಿದರ ದೊಡ್ಡ ತಾರಾಗಣವೇ ಇದೆ. ಈ ಸಿನಿಮಾಗಾಗಿ ಸುಮಾರು 8೦ ಕೋಟಿ ರು ಬಂಡವಾಳ ಹೂಡಿದ್ದಾರಂತೆ.

ಹೈದರಾಬಾದ್ ನ ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿ ಅದ್ದೂರಿ ಚಿತ್ರೀಕರಣ ನಡೆಯುತ್ತಿದ್ದು ಸಿನಿಮಾ ಶೂಟಿಂಗ್ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಸಿನಿಮಾ ಬಿಡುಗಡೆಗೆ ಮುನ್ನವೇ ಅದರ ಲಾಭದ ಬಗ್ಗೆ ನಿರೀಕ್ಷೆ  ಮೂಡಲಾಗಿದೆ ಸ್ಯಾಟಲೈಟ್, ಹಕ್ಕು ಡಬ್ಬಿಂಗ್ ಹಕ್ಕು ಸೇರಿದಂತೆ ಸಿನಿಮಾ 1೦೦ ಕೋಟಿ ಲಾಭ ಗಳಿಸಲಿದೆ ಎಂದು ಅಂದಾಜು ಮಾಡಲಾಗಿದೆ.

ದಕ್ಷಿಣ ಭಾರತೀಯ ಭಾಷೆಗಳಿಗೆ ಡಬ್ಬಿಂಗ್:-

ತಮಿಳು, ತೆಲುಗು, ಮಲಯಾಳಂ ಭಾಷೆಗಳ ಡಬ್ಬಿಂಗ್ ಹಕ್ಕು 2೦ ಕೋಟಿ ರು ಗೆ ಮಾರಾಟವಾಗಿದೆ, ಇನ್ನೂ ಸಂಗೀತ ಸೇರಿದಂತೆ ಸ್ಯಾಟ್ಲೈಟ್ ಮಾರಾಟ ಹಕ್ಕುಗಳಿಂದ ಹಾಕಿರುವ ಬಂಡವಾಳ ವಾಪಸ್ ಬರುತ್ತದೆ ಎನ್ನಲಾಗುತ್ತಿದೆ.

 ಸಿನಿಮಾ ಬಿಡುಗಡೆ ಯಾವಾಗ..?

ಈ ತ್ರಿಡಿ ಸಿನಿಮಾ ಕರ್ನಾಟಕದ 6೦ ಥಿಯೇಟರ್ ಗಳಲ್ಲಿ ಮೊದಲ ವಾರದಲ್ಲೇ 15ರಿಂದ 2೦ ಕೋಟಿ ರು. ಕಲೆಕ್ಷನ್ ಮಾಡುತ್ತದೆ, ಭಾರತಾದ್ಯಂತ ವಿತರಣಾ ಹಕ್ಕು ಸೇರಿದಂತೆ ಹಲವು ಮೂಲಗಳಿಂದ ಲಾಭಪಡೆಯಲಿದೆ ಎಲಾಗುತ್ತಿದೆ . 2018ರ ಸಂಕ್ರಾಂತಿ ವೇಳೆಗೆ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆಯಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶ್ರೀಮುರಳಿ ಅಭಿಮಾನಿಗಳಿಗೊಂದು ಸಿಹಿ ಸುದ್ದಿ ; ‘ಭರಾಟೆ’ ಚಿತ್ರಕ್ಕೆ ಕೌಂಟ್‍ಡೌನ್ ಸ್ಟಾರ್ಟ್..!

    ಸಿನಿಮಾವೊಂದರ ಬಗ್ಗೆ ಬಿಡುಗಡೆಗು  ಮುನ್ನವೇ  ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್‍ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ  ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ  ಚೇತನ್ ಅವರು ಈ…

  • ನೆಲದ ಮಾತು

    ಪಾಕ್ ಗಡಿಗೆ ಸಂಬಂದಿಸಿ,ಭಾರತೀಯ ಸೇನೆಯಿಂದ ಮತ್ತೊಂದು ಸರ್ಜಿಕಲ್ ಸ್ಟ್ರೈಕ್..!ತಿಳಿಯಲು ಇದನ್ನು ಓದಿ..

    ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ.

  • ಸುದ್ದಿ

    ಲದ್ದಿ ವಿಚಾರಕ್ಕೂ ಕಿತ್ತಾಡಿದ ಬಿಗ್ ಬಾಸ್ ಸ್ಪರ್ಧಿಗಳು;ಶೈನ್ ಅವಾಜ್ ಹಾಕಿದ್ದಕ್ಕೆ ಚಂದನಾ ಕಣ್ಣೀರು..!

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.  ಚಂದನಾ ಅವರು ಟಾಸ್ಕ್ ಮಾಡಿ ಮೈ…

  • ಆರೋಗ್ಯ

    ಸಂಧಿವಾತ ಹಾಗೂ ಮಂಡಿಯ ನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ! ತಿಳಿಯಲು ಈ ಲೇಖನ ಓದಿ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.

  • Cinema

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳಿಂದ ಮತ್ತೊಂದು ಬಿರುದು….! ಏನೆಂದು ತಿಳಿಯಲು ಇದನ್ನೊಮ್ಮೆ ಓದಿ.

    ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….

  • ಸುದ್ದಿ

    ಸರ್ಕಾರದಿಂದ ಬಿಗ್ ಶಾಕ್..!ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗವಿಲ್ಲ…

    ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ  “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…