ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.

ನಿರ್ಮಾಪಕ ಮುನಿರತ್ನ ಅವರ ಬಹು ನಿರೀಕ್ಷಿತ ಸಿನಿಮಾ ಕುರುಕ್ಷೇತ್ರ ಇತಿಹಾಸ ಸೃಷ್ಟಿಸಲು ಮುಂದಾಗಿದೆ, ಕೇವಲ ಇನ್ನೂ ಅರ್ಧ ಮಾತ್ರ ಶೂಟಿಂಗ್ ಬಾಕಿಯಿದೆ. ಹೀಗಿರುವಾಗಲೇ ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು 9 ಕೋಟಿ ರೂ.ಗೆ ಮಾರಾಟವಾಗಿದೆ.
ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್ ಹಕ್ಕು ದಾಖಲೆಗೆ ಮಾರಾಟ..!
ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್ ಹಕ್ಕು ದಾಖಲೆ ಬೆಲೆ ರೂ.6 ಕೋಟಿಗೆ ಮಾರಾಟ! ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು ಪಡೆಯಲು ಹಲವರು ಪ್ರಯತ್ನ ಪಟ್ಟರು, ಆದರೆ ಅಂತಿಮವಾಗಿ ಆದಿತ್ಯ ಅವರಿಗೆ ಸಿಕ್ಕಿದೆ. ಜೊತೆಗೆ ಅತ್ಯಧಿಕ ಹಣಕ್ಕೆ ಮಾರಾಟವಾಗಿದೆ ಎಂದು ಮೂಲಗಳು ತಿಳಿಸಿವೆ.

ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟ..!
ಯಾವಾಗಲೂ ಹೂಡಿಕೆದಾರರು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ ಆರಂಭದಲ್ಲಿ 4ಕೋಟಿರು ಗೆ ಕೋಟ್ ಮಾಡಲಾಗಿತ್ತು. ಅಂತಿಮವಾಗಿ 9 ಕೋಟಿಗೆ ಮಾರಾಟವಾಗಿದೆ. ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ.
ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 5೦ನೇ ಸಿನಿಮಾ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ. ಅರ್ಜುನ್ ಸರ್ಜಾ, ರವಿಚಂದ್ರನ್, ಅಂಬರೀಶ್, ಶ್ರೀನಾಥ್, ಅನಂತ್ ನಾಗ್, ಸೇರಿದಂತೆ ಹಲವು ಕಲಾವಿದರ ದೊಡ್ಡ ತಾರಾಗಣವೇ ಇದೆ. ಈ ಸಿನಿಮಾಗಾಗಿ ಸುಮಾರು 8೦ ಕೋಟಿ ರು ಬಂಡವಾಳ ಹೂಡಿದ್ದಾರಂತೆ.

ಹೈದರಾಬಾದ್ ನ ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿ ಅದ್ದೂರಿ ಚಿತ್ರೀಕರಣ ನಡೆಯುತ್ತಿದ್ದು ಸಿನಿಮಾ ಶೂಟಿಂಗ್ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಸಿನಿಮಾ ಬಿಡುಗಡೆಗೆ ಮುನ್ನವೇ ಅದರ ಲಾಭದ ಬಗ್ಗೆ ನಿರೀಕ್ಷೆ ಮೂಡಲಾಗಿದೆ ಸ್ಯಾಟಲೈಟ್, ಹಕ್ಕು ಡಬ್ಬಿಂಗ್ ಹಕ್ಕು ಸೇರಿದಂತೆ ಸಿನಿಮಾ 1೦೦ ಕೋಟಿ ಲಾಭ ಗಳಿಸಲಿದೆ ಎಂದು ಅಂದಾಜು ಮಾಡಲಾಗಿದೆ.
ದಕ್ಷಿಣ ಭಾರತೀಯ ಭಾಷೆಗಳಿಗೆ ಡಬ್ಬಿಂಗ್:-
ತಮಿಳು, ತೆಲುಗು, ಮಲಯಾಳಂ ಭಾಷೆಗಳ ಡಬ್ಬಿಂಗ್ ಹಕ್ಕು 2೦ ಕೋಟಿ ರು ಗೆ ಮಾರಾಟವಾಗಿದೆ, ಇನ್ನೂ ಸಂಗೀತ ಸೇರಿದಂತೆ ಸ್ಯಾಟ್ಲೈಟ್ ಮಾರಾಟ ಹಕ್ಕುಗಳಿಂದ ಹಾಕಿರುವ ಬಂಡವಾಳ ವಾಪಸ್ ಬರುತ್ತದೆ ಎನ್ನಲಾಗುತ್ತಿದೆ.

ಸಿನಿಮಾ ಬಿಡುಗಡೆ ಯಾವಾಗ..?
ಈ ತ್ರಿಡಿ ಸಿನಿಮಾ ಕರ್ನಾಟಕದ 6೦ ಥಿಯೇಟರ್ ಗಳಲ್ಲಿ ಮೊದಲ ವಾರದಲ್ಲೇ 15ರಿಂದ 2೦ ಕೋಟಿ ರು. ಕಲೆಕ್ಷನ್ ಮಾಡುತ್ತದೆ, ಭಾರತಾದ್ಯಂತ ವಿತರಣಾ ಹಕ್ಕು ಸೇರಿದಂತೆ ಹಲವು ಮೂಲಗಳಿಂದ ಲಾಭಪಡೆಯಲಿದೆ ಎಲಾಗುತ್ತಿದೆ . 2018ರ ಸಂಕ್ರಾಂತಿ ವೇಳೆಗೆ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.
ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…
ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…
ಮೆರಿನಾ ಗಾರ್ಡನ್ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್ಗೆ ಸ್ಲಮ್ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್ ಕಂಪ್ಲೇಂಟ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ.