News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಕನ್ನಡದ ಈ ಸಿನಿಮಾ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಪರಭಾಷೆಗೆ ಡಬ್ಬಿಂಗ್ ಮಾರಾಟ..!ಶಾಕ್ ಆಗ್ತೀರಾ…ಮುಂದೆ ಓದಿ…

1246

ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್  ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.

ನಿರ್ಮಾಪಕ ಮುನಿರತ್ನ ಅವರ ಬಹು ನಿರೀಕ್ಷಿತ ಸಿನಿಮಾ ಕುರುಕ್ಷೇತ್ರ ಇತಿಹಾಸ ಸೃಷ್ಟಿಸಲು ಮುಂದಾಗಿದೆ, ಕೇವಲ ಇನ್ನೂ ಅರ್ಧ ಮಾತ್ರ ಶೂಟಿಂಗ್ ಬಾಕಿಯಿದೆ. ಹೀಗಿರುವಾಗಲೇ ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು 9 ಕೋಟಿ ರೂ.ಗೆ ಮಾರಾಟವಾಗಿದೆ.

ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್  ಹಕ್ಕು ದಾಖಲೆಗೆ ಮಾರಾಟ..!

ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್  ಹಕ್ಕು ದಾಖಲೆ ಬೆಲೆ ರೂ.6 ಕೋಟಿಗೆ ಮಾರಾಟ! ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು ಪಡೆಯಲು ಹಲವರು  ಪ್ರಯತ್ನ ಪಟ್ಟರು, ಆದರೆ ಅಂತಿಮವಾಗಿ ಆದಿತ್ಯ ಅವರಿಗೆ ಸಿಕ್ಕಿದೆ. ಜೊತೆಗೆ ಅತ್ಯಧಿಕ ಹಣಕ್ಕೆ ಮಾರಾಟವಾಗಿದೆ ಎಂದು ಮೂಲಗಳು ತಿಳಿಸಿವೆ.

ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟ..!

ಯಾವಾಗಲೂ ಹೂಡಿಕೆದಾರರು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ  ಆರಂಭದಲ್ಲಿ  4ಕೋಟಿರು ಗೆ ಕೋಟ್ ಮಾಡಲಾಗಿತ್ತು. ಅಂತಿಮವಾಗಿ 9 ಕೋಟಿಗೆ ಮಾರಾಟವಾಗಿದೆ. ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ.

ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 5೦ನೇ ಸಿನಿಮಾ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ. ಅರ್ಜುನ್ ಸರ್ಜಾ,  ರವಿಚಂದ್ರನ್, ಅಂಬರೀಶ್, ಶ್ರೀನಾಥ್, ಅನಂತ್ ನಾಗ್, ಸೇರಿದಂತೆ ಹಲವು ಕಲಾವಿದರ ದೊಡ್ಡ ತಾರಾಗಣವೇ ಇದೆ. ಈ ಸಿನಿಮಾಗಾಗಿ ಸುಮಾರು 8೦ ಕೋಟಿ ರು ಬಂಡವಾಳ ಹೂಡಿದ್ದಾರಂತೆ.

ಹೈದರಾಬಾದ್ ನ ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿ ಅದ್ದೂರಿ ಚಿತ್ರೀಕರಣ ನಡೆಯುತ್ತಿದ್ದು ಸಿನಿಮಾ ಶೂಟಿಂಗ್ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಸಿನಿಮಾ ಬಿಡುಗಡೆಗೆ ಮುನ್ನವೇ ಅದರ ಲಾಭದ ಬಗ್ಗೆ ನಿರೀಕ್ಷೆ  ಮೂಡಲಾಗಿದೆ ಸ್ಯಾಟಲೈಟ್, ಹಕ್ಕು ಡಬ್ಬಿಂಗ್ ಹಕ್ಕು ಸೇರಿದಂತೆ ಸಿನಿಮಾ 1೦೦ ಕೋಟಿ ಲಾಭ ಗಳಿಸಲಿದೆ ಎಂದು ಅಂದಾಜು ಮಾಡಲಾಗಿದೆ.

ದಕ್ಷಿಣ ಭಾರತೀಯ ಭಾಷೆಗಳಿಗೆ ಡಬ್ಬಿಂಗ್:-

ತಮಿಳು, ತೆಲುಗು, ಮಲಯಾಳಂ ಭಾಷೆಗಳ ಡಬ್ಬಿಂಗ್ ಹಕ್ಕು 2೦ ಕೋಟಿ ರು ಗೆ ಮಾರಾಟವಾಗಿದೆ, ಇನ್ನೂ ಸಂಗೀತ ಸೇರಿದಂತೆ ಸ್ಯಾಟ್ಲೈಟ್ ಮಾರಾಟ ಹಕ್ಕುಗಳಿಂದ ಹಾಕಿರುವ ಬಂಡವಾಳ ವಾಪಸ್ ಬರುತ್ತದೆ ಎನ್ನಲಾಗುತ್ತಿದೆ.

 ಸಿನಿಮಾ ಬಿಡುಗಡೆ ಯಾವಾಗ..?

ಈ ತ್ರಿಡಿ ಸಿನಿಮಾ ಕರ್ನಾಟಕದ 6೦ ಥಿಯೇಟರ್ ಗಳಲ್ಲಿ ಮೊದಲ ವಾರದಲ್ಲೇ 15ರಿಂದ 2೦ ಕೋಟಿ ರು. ಕಲೆಕ್ಷನ್ ಮಾಡುತ್ತದೆ, ಭಾರತಾದ್ಯಂತ ವಿತರಣಾ ಹಕ್ಕು ಸೇರಿದಂತೆ ಹಲವು ಮೂಲಗಳಿಂದ ಲಾಭಪಡೆಯಲಿದೆ ಎಲಾಗುತ್ತಿದೆ . 2018ರ ಸಂಕ್ರಾಂತಿ ವೇಳೆಗೆ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆಯಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇರುವೆ ಬಗೆಗಿನ ಈ 15 ವಿಷಯಗಳು ನಮ್ಮನ್ನ ರೋಮಾಂಚನಗೊಳಿಸುತ್ತೆ..!

    ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.

  • ಸುದ್ದಿ

    ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಯ ಪ್ರಪೋಸ್. ಪ್ರೇಮ ಕುರುಡೋ? ಪ್ರೇಮಿ ಕುರುಡೋ? ದೇವರೇ ಬಲ್ಲ..

    ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…

  • ಸುದ್ದಿ

    ಸ್ಯಾಂಡಲ್ ವುಡ್ ಮಾಸ್ಟರ್ ಥ್ರಿಲ್ಲರ್ ಮಂಜು ಅವರಿಗೆ ಡಾಕ್ಟರೇಟ್ ಗೌರವ. ಈ ನ್ಯೂಸ್ ನೋಡಿ.

    ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…

  • ಉದ್ಯೋಗ

    ಕಡಿಮೆ ಬಂಡವಾಳದಲ್ಲಿ ತಿಂಗಳಿಗೆ 50 ಸಾವಿರದಿಂದ 1 ಲಕ್ಷ ರೂಪಾಯಿಗಳ ವರೆಗೆ ಸಂಪಾದಿಸಬಹುದು..! ತಿಳಿಯಲು ಈ ಲೇಖನ ಓದಿ …

    ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು.

  • ಜ್ಯೋತಿಷ್ಯ

    ನಂಜುಂಡೇಶ್ವರನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Monday, November 29, 2021) ಆಶಾವಾದಿಗಳಾಗಿರಿ ಮತ್ತು ಜೀವನದ ಉಜ್ವಲ ಬದಿಯನ್ನು ನೋಡಿ. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಇಂದು ಹೂಡಿಕೆಗಳನ್ನು ಮಾಡಬಾರದು. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ನಿಮ್ಮ ವೃತ್ತಿಪರ ತಡೆಗಳನ್ನು ಪರಿಹರಿಸಲು ನಿಮ್ಮ ಅನುಭವವನ್ನು ಬಳಸಿ. ನಿಮ್ಮ ಸ್ವಲ್ಪ ಪ್ರಯತ್ನ…

  • ವಿಜ್ಞಾನ

    12 ವರ್ಷದ ಈ ಹಳ್ಳಿಹುಡುಗನ ಆವಿಷ್ಕಾರಕ್ಕೆ ವಿಜ್ಞಾನಿಗಳೇ ಶಾಕ್ ಆಗಿದ್ದಾರೆ..!ಈ ಲೇಖನ ಓದಿ ಶಾಕ್ ಆಗ್ತೀರಾ..!

    ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.